AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಸಲ್ಮಾನ್ ಖಾನ್ ಬರ್ತ್​ಡೇ ಪಾರ್ಟಿಯಲ್ಲಿ ಪೂಜಾ ಹೆಗ್ಡೆ ಮಿಂಚಿಂಗ್; ಸಲ್ಲು ಜತೆ ಕರಾವಳಿ ಬ್ಯೂಟಿ ಕ್ಲೋಸ್

ಪೂಜಾ ಹೆಗ್ಡೆ ಅವರು ಸಲ್ಮಾನ್ ಖಾನ್ ಜತೆ ಕ್ಲೋಸ್ ಆಗಿದ್ದಾರೆ. ಇದಕ್ಕೆ ಕಾರಣ ‘ಕಿಸಿ ಕಾ ಭಾಯ್, ಕಿಸಿ ಕಿ ಜಾನ್’ ಸಿನಿಮಾ.

TV9 Web
| Edited By: |

Updated on:Dec 27, 2022 | 12:03 PM

Share
ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್ ಮಂದಿಗಾಗಿ ಡಿಸೆಂಬರ್ 26ರಂದು ರಾತ್ರಿ ಅದ್ದೂರಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಈ ಪಾರ್ಟಿಯಲ್ಲಿ ಪೂಜಾ ಹೆಗ್ಡೆ ಭಾಗಿ ಆಗಿದ್ದಾರೆ.

ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್ ಮಂದಿಗಾಗಿ ಡಿಸೆಂಬರ್ 26ರಂದು ರಾತ್ರಿ ಅದ್ದೂರಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಈ ಪಾರ್ಟಿಯಲ್ಲಿ ಪೂಜಾ ಹೆಗ್ಡೆ ಭಾಗಿ ಆಗಿದ್ದಾರೆ.

1 / 5
ಪೂಜಾ ಹೆಗ್ಡೆ ಅವರು ಸಲ್ಮಾನ್ ಖಾನ್ ಜತೆ ಕ್ಲೋಸ್ ಆಗಿದ್ದಾರೆ. ಇದಕ್ಕೆ ಕಾರಣ ‘ಕಿಸಿ ಕಾ ಭಾಯ್, ಕಿಸಿ ಕಿ ಜಾನ್’ ಸಿನಿಮಾ.

ಪೂಜಾ ಹೆಗ್ಡೆ ಅವರು ಸಲ್ಮಾನ್ ಖಾನ್ ಜತೆ ಕ್ಲೋಸ್ ಆಗಿದ್ದಾರೆ. ಇದಕ್ಕೆ ಕಾರಣ ‘ಕಿಸಿ ಕಾ ಭಾಯ್, ಕಿಸಿ ಕಿ ಜಾನ್’ ಸಿನಿಮಾ.

2 / 5
ಈ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಈ ಕಾರಣದಿಂದ ಸಲ್ಮಾನ್ ಖಾನ್ ಹಾಗೂ ಪೂಜಾ ಹೆಗ್ಡೆ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ.

ಈ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಈ ಕಾರಣದಿಂದ ಸಲ್ಮಾನ್ ಖಾನ್ ಹಾಗೂ ಪೂಜಾ ಹೆಗ್ಡೆ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ.

3 / 5
ಸಲ್ಮಾನ್ ಖಾನ್ ಬರ್ತ್​ಡೇಗೆ ಪೂಜಾ ಹೆಗ್ಡೆಗೂ ಆಹ್ವಾನ ಇತ್ತು. ಅವರು ಕೂಡ ಬರ್ತ್​​ಡೇ ಪಾರ್ಟಿಯಲ್ಲಿ ಮಿಂಚಿದ್ದಾರೆ.

ಸಲ್ಮಾನ್ ಖಾನ್ ಬರ್ತ್​ಡೇಗೆ ಪೂಜಾ ಹೆಗ್ಡೆಗೂ ಆಹ್ವಾನ ಇತ್ತು. ಅವರು ಕೂಡ ಬರ್ತ್​​ಡೇ ಪಾರ್ಟಿಯಲ್ಲಿ ಮಿಂಚಿದ್ದಾರೆ.

4 / 5
ಪೂಜಾ ಹೆಗ್ಡೆ ಬರ್ತ್​ಡೇ ಪಾರ್ಟಿಯಲ್ಲಿ ಕಾಣಿಸಿಕೊಂಡ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿವೆ.

ಪೂಜಾ ಹೆಗ್ಡೆ ಬರ್ತ್​ಡೇ ಪಾರ್ಟಿಯಲ್ಲಿ ಕಾಣಿಸಿಕೊಂಡ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿವೆ.

5 / 5

Published On - 11:41 am, Tue, 27 December 22

TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ