Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಬೀಚ್​​​ನಲ್ಲಿ ಹಾಟ್ ಅವತಾರ ತಾಳಿದ ಪೂಜಾ ಹೆಗ್ಡೆ; ಇಲ್ಲಿವೆ ಫೋಟೋಗಳು

ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯರಲ್ಲಿ ಪೂಜಾ ಹೆಗ್ಡೆ ಕೂಡ ಒಬ್ಬರು. ಅವರ ಕಾಲ್ ಶೀಟ್ ಪಡೆಯೋಕೆ ಸಾಕಷ್ಟು ನಿರ್ದೇಶಕರು ಕಾದು ಕೂತಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡಿರುವುದರಿಂದ ಪೂಜಾ ಹೆಗ್ಡೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 18, 2021 | 2:47 PM

ಪೂಜಾ ಹೆಗ್ಡೆ 2012ರಲ್ಲೇ ಚಿತ್ರರಂಗಕ್ಕೆ ಕಾಲಿಟ್ಟವರು. ಆದರೆ, ಇವರ ವೃತ್ತಿಜೀವನಕ್ಕೆ ಮೈಲೇಜ್​ ಸಿಕ್ಕಿದ್ದು 2016ರ ಸಮಯದಲ್ಲಿ.

ಪೂಜಾ ಹೆಗ್ಡೆ 2012ರಲ್ಲೇ ಚಿತ್ರರಂಗಕ್ಕೆ ಕಾಲಿಟ್ಟವರು. ಆದರೆ, ಇವರ ವೃತ್ತಿಜೀವನಕ್ಕೆ ಮೈಲೇಜ್​ ಸಿಕ್ಕಿದ್ದು 2016ರ ಸಮಯದಲ್ಲಿ.

1 / 8
ಈಗ ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯರಲ್ಲಿ ಅವರು ಕೂಡ ಒಬ್ಬರು. ಅವರ ಕಾಲ್​ ಶೀಟ್​ ಪಡೆಯೋಕೆ ಸಾಕಷ್ಟು ನಿರ್ದೇಶಕರು ಕಾದು ಕೂತಿದ್ದಾರೆ.

ಈಗ ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯರಲ್ಲಿ ಅವರು ಕೂಡ ಒಬ್ಬರು. ಅವರ ಕಾಲ್​ ಶೀಟ್​ ಪಡೆಯೋಕೆ ಸಾಕಷ್ಟು ನಿರ್ದೇಶಕರು ಕಾದು ಕೂತಿದ್ದಾರೆ.

2 / 8
ಹಲವು ಸಿನಿಮಾಗಳನ್ನು ಒಪ್ಪಿಕೊಂಡಿರುವುದರಿಂದ ಪೂಜಾ ಹೆಗ್ಡೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು.

ಹಲವು ಸಿನಿಮಾಗಳನ್ನು ಒಪ್ಪಿಕೊಂಡಿರುವುದರಿಂದ ಪೂಜಾ ಹೆಗ್ಡೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು.

3 / 8
ಈಗ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ಪಡೆದಿದ್ದಾರೆ. ಈ ಕಾರಣಕ್ಕೆ ಅವರು ಮಾಲ್ಡೀವ್ಸ್​ಗೆ ಭೇಟಿ ನೀಡಿದ್ದಾರೆ.

ಈಗ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ಪಡೆದಿದ್ದಾರೆ. ಈ ಕಾರಣಕ್ಕೆ ಅವರು ಮಾಲ್ಡೀವ್ಸ್​ಗೆ ಭೇಟಿ ನೀಡಿದ್ದಾರೆ.

4 / 8
ಬೀಚ್​ನಲ್ಲಿ ಸ್ವಮ್ಮಿಂಗ್​ ಉಡುಗೆ ತೊಟ್ಟು ಅವರು ಮಿಂಚಿದ್ದಾರೆ. ಈ ಫೋಟೋಗಳು ಸಖತ್​ ಹಾಟ್​ ಆಗಿವೆ.

ಬೀಚ್​ನಲ್ಲಿ ಸ್ವಮ್ಮಿಂಗ್​ ಉಡುಗೆ ತೊಟ್ಟು ಅವರು ಮಿಂಚಿದ್ದಾರೆ. ಈ ಫೋಟೋಗಳು ಸಖತ್​ ಹಾಟ್​ ಆಗಿವೆ.

5 / 8
ಸದ್ಯ, ಪೂಜಾ ಹೆಗ್ಡೆ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿದೆ.

ಸದ್ಯ, ಪೂಜಾ ಹೆಗ್ಡೆ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿದೆ.

6 / 8
ಮಾಲ್ಡೀವ್ಸ್​​ನಲ್ಲಿ ಪೂಜಾ ಹೆಗ್ಡೆ

ಮಾಲ್ಡೀವ್ಸ್​​ನಲ್ಲಿ ಪೂಜಾ ಹೆಗ್ಡೆ

7 / 8
ಮಾಲ್ಡೀವ್ಸ್​​ನಲ್ಲಿ ಪೂಜಾ ಹೆಗ್ಡೆ

ಮಾಲ್ಡೀವ್ಸ್​​ನಲ್ಲಿ ಪೂಜಾ ಹೆಗ್ಡೆ

8 / 8
Follow us
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ