AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಬೀಚ್​​​ನಲ್ಲಿ ಹಾಟ್ ಅವತಾರ ತಾಳಿದ ಪೂಜಾ ಹೆಗ್ಡೆ; ಇಲ್ಲಿವೆ ಫೋಟೋಗಳು

ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯರಲ್ಲಿ ಪೂಜಾ ಹೆಗ್ಡೆ ಕೂಡ ಒಬ್ಬರು. ಅವರ ಕಾಲ್ ಶೀಟ್ ಪಡೆಯೋಕೆ ಸಾಕಷ್ಟು ನಿರ್ದೇಶಕರು ಕಾದು ಕೂತಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡಿರುವುದರಿಂದ ಪೂಜಾ ಹೆಗ್ಡೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು.

TV9 Web
| Edited By: |

Updated on: Nov 18, 2021 | 2:47 PM

Share
ಪೂಜಾ ಹೆಗ್ಡೆ 2012ರಲ್ಲೇ ಚಿತ್ರರಂಗಕ್ಕೆ ಕಾಲಿಟ್ಟವರು. ಆದರೆ, ಇವರ ವೃತ್ತಿಜೀವನಕ್ಕೆ ಮೈಲೇಜ್​ ಸಿಕ್ಕಿದ್ದು 2016ರ ಸಮಯದಲ್ಲಿ.

ಪೂಜಾ ಹೆಗ್ಡೆ 2012ರಲ್ಲೇ ಚಿತ್ರರಂಗಕ್ಕೆ ಕಾಲಿಟ್ಟವರು. ಆದರೆ, ಇವರ ವೃತ್ತಿಜೀವನಕ್ಕೆ ಮೈಲೇಜ್​ ಸಿಕ್ಕಿದ್ದು 2016ರ ಸಮಯದಲ್ಲಿ.

1 / 8
ಈಗ ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯರಲ್ಲಿ ಅವರು ಕೂಡ ಒಬ್ಬರು. ಅವರ ಕಾಲ್​ ಶೀಟ್​ ಪಡೆಯೋಕೆ ಸಾಕಷ್ಟು ನಿರ್ದೇಶಕರು ಕಾದು ಕೂತಿದ್ದಾರೆ.

ಈಗ ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯರಲ್ಲಿ ಅವರು ಕೂಡ ಒಬ್ಬರು. ಅವರ ಕಾಲ್​ ಶೀಟ್​ ಪಡೆಯೋಕೆ ಸಾಕಷ್ಟು ನಿರ್ದೇಶಕರು ಕಾದು ಕೂತಿದ್ದಾರೆ.

2 / 8
ಹಲವು ಸಿನಿಮಾಗಳನ್ನು ಒಪ್ಪಿಕೊಂಡಿರುವುದರಿಂದ ಪೂಜಾ ಹೆಗ್ಡೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು.

ಹಲವು ಸಿನಿಮಾಗಳನ್ನು ಒಪ್ಪಿಕೊಂಡಿರುವುದರಿಂದ ಪೂಜಾ ಹೆಗ್ಡೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು.

3 / 8
ಈಗ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ಪಡೆದಿದ್ದಾರೆ. ಈ ಕಾರಣಕ್ಕೆ ಅವರು ಮಾಲ್ಡೀವ್ಸ್​ಗೆ ಭೇಟಿ ನೀಡಿದ್ದಾರೆ.

ಈಗ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ಪಡೆದಿದ್ದಾರೆ. ಈ ಕಾರಣಕ್ಕೆ ಅವರು ಮಾಲ್ಡೀವ್ಸ್​ಗೆ ಭೇಟಿ ನೀಡಿದ್ದಾರೆ.

4 / 8
ಬೀಚ್​ನಲ್ಲಿ ಸ್ವಮ್ಮಿಂಗ್​ ಉಡುಗೆ ತೊಟ್ಟು ಅವರು ಮಿಂಚಿದ್ದಾರೆ. ಈ ಫೋಟೋಗಳು ಸಖತ್​ ಹಾಟ್​ ಆಗಿವೆ.

ಬೀಚ್​ನಲ್ಲಿ ಸ್ವಮ್ಮಿಂಗ್​ ಉಡುಗೆ ತೊಟ್ಟು ಅವರು ಮಿಂಚಿದ್ದಾರೆ. ಈ ಫೋಟೋಗಳು ಸಖತ್​ ಹಾಟ್​ ಆಗಿವೆ.

5 / 8
ಸದ್ಯ, ಪೂಜಾ ಹೆಗ್ಡೆ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿದೆ.

ಸದ್ಯ, ಪೂಜಾ ಹೆಗ್ಡೆ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿದೆ.

6 / 8
ಮಾಲ್ಡೀವ್ಸ್​​ನಲ್ಲಿ ಪೂಜಾ ಹೆಗ್ಡೆ

ಮಾಲ್ಡೀವ್ಸ್​​ನಲ್ಲಿ ಪೂಜಾ ಹೆಗ್ಡೆ

7 / 8
ಮಾಲ್ಡೀವ್ಸ್​​ನಲ್ಲಿ ಪೂಜಾ ಹೆಗ್ಡೆ

ಮಾಲ್ಡೀವ್ಸ್​​ನಲ್ಲಿ ಪೂಜಾ ಹೆಗ್ಡೆ

8 / 8
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ