AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ ಪೂಜಾ ಹೆಗ್ಡೆ; ಇಲ್ಲಿವೆ ಮುದ್ದಾದ ಫೋಟೋಗಳು

ಬಹುಭಾಷಾ ನಟಿ ಪೂಜಾ ಹೆಗ್ಡೆ ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ನಟಿ ಚಿತ್ರಗಳನ್ನು ಹಂಚಿಕೊಂಡಿದ್ದು, ವೈರಲ್ ಆಗಿವೆ.

TV9 Web
| Edited By: |

Updated on: Feb 04, 2022 | 4:15 PM

Share
ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ.

ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ.

1 / 7
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 7
ಇತ್ತೀಚೆಗೆ ಪೂಜಾ ಸಾಂಪ್ರಾದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಚಿತ್ರಗಳು ಈಗ ವೈರಲ್ ಆಗಿವೆ.

ಇತ್ತೀಚೆಗೆ ಪೂಜಾ ಸಾಂಪ್ರಾದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಚಿತ್ರಗಳು ಈಗ ವೈರಲ್ ಆಗಿವೆ.

3 / 7
ಚಿತ್ರಗಳ ವಿಷಯಕ್ಕೆ ಬಂದರೆ ಪೂಜಾ ಹೆಗ್ಡೆ ‘ರಾಧೆ ಶ್ಯಾಮ್’ ಬಿಡುಗಡೆಗೆ ಕಾಯುತ್ತಿದ್ದಾರೆ.

ಚಿತ್ರಗಳ ವಿಷಯಕ್ಕೆ ಬಂದರೆ ಪೂಜಾ ಹೆಗ್ಡೆ ‘ರಾಧೆ ಶ್ಯಾಮ್’ ಬಿಡುಗಡೆಗೆ ಕಾಯುತ್ತಿದ್ದಾರೆ.

4 / 7
‘ಆಚಾರ್ಯ’ ಹಾಗೂ ‘ಬೀಸ್ಟ್’ ಚಿಯತ್ರಗಳೂ ಪೂಜಾ ಬತ್ತಳಿಕೆಯಲ್ಲಿವೆ.

‘ಆಚಾರ್ಯ’ ಹಾಗೂ ‘ಬೀಸ್ಟ್’ ಚಿಯತ್ರಗಳೂ ಪೂಜಾ ಬತ್ತಳಿಕೆಯಲ್ಲಿವೆ.

5 / 7
ಇದಲ್ಲದೇ ರಣವೀರ್ ಸಿಂಗ್ ಜತೆಗೆ ‘ಸರ್ಕಸ್’ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ,

ಇದಲ್ಲದೇ ರಣವೀರ್ ಸಿಂಗ್ ಜತೆಗೆ ‘ಸರ್ಕಸ್’ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ,

6 / 7
‘ಸರ್ಕಸ್’ ಹೊರತುಪಡಿಸಿ ಮತ್ಯಾವುದೇ ಚಿತ್ರಗಳನ್ನು ಸದ್ಯಕ್ಕೆ ಪೂಜಾ ಒಪ್ಪಿಕೊಂಡಿಲ್ಲ.

‘ಸರ್ಕಸ್’ ಹೊರತುಪಡಿಸಿ ಮತ್ಯಾವುದೇ ಚಿತ್ರಗಳನ್ನು ಸದ್ಯಕ್ಕೆ ಪೂಜಾ ಒಪ್ಪಿಕೊಂಡಿಲ್ಲ.

7 / 7
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್