AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ ಪೂಜಾ ಹೆಗ್ಡೆ; ಇಲ್ಲಿವೆ ಮುದ್ದಾದ ಫೋಟೋಗಳು

ಬಹುಭಾಷಾ ನಟಿ ಪೂಜಾ ಹೆಗ್ಡೆ ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ನಟಿ ಚಿತ್ರಗಳನ್ನು ಹಂಚಿಕೊಂಡಿದ್ದು, ವೈರಲ್ ಆಗಿವೆ.

TV9 Web
| Edited By: |

Updated on: Feb 04, 2022 | 4:15 PM

Share
ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ.

ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ.

1 / 7
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 7
ಇತ್ತೀಚೆಗೆ ಪೂಜಾ ಸಾಂಪ್ರಾದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಚಿತ್ರಗಳು ಈಗ ವೈರಲ್ ಆಗಿವೆ.

ಇತ್ತೀಚೆಗೆ ಪೂಜಾ ಸಾಂಪ್ರಾದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಚಿತ್ರಗಳು ಈಗ ವೈರಲ್ ಆಗಿವೆ.

3 / 7
ಚಿತ್ರಗಳ ವಿಷಯಕ್ಕೆ ಬಂದರೆ ಪೂಜಾ ಹೆಗ್ಡೆ ‘ರಾಧೆ ಶ್ಯಾಮ್’ ಬಿಡುಗಡೆಗೆ ಕಾಯುತ್ತಿದ್ದಾರೆ.

ಚಿತ್ರಗಳ ವಿಷಯಕ್ಕೆ ಬಂದರೆ ಪೂಜಾ ಹೆಗ್ಡೆ ‘ರಾಧೆ ಶ್ಯಾಮ್’ ಬಿಡುಗಡೆಗೆ ಕಾಯುತ್ತಿದ್ದಾರೆ.

4 / 7
‘ಆಚಾರ್ಯ’ ಹಾಗೂ ‘ಬೀಸ್ಟ್’ ಚಿಯತ್ರಗಳೂ ಪೂಜಾ ಬತ್ತಳಿಕೆಯಲ್ಲಿವೆ.

‘ಆಚಾರ್ಯ’ ಹಾಗೂ ‘ಬೀಸ್ಟ್’ ಚಿಯತ್ರಗಳೂ ಪೂಜಾ ಬತ್ತಳಿಕೆಯಲ್ಲಿವೆ.

5 / 7
ಇದಲ್ಲದೇ ರಣವೀರ್ ಸಿಂಗ್ ಜತೆಗೆ ‘ಸರ್ಕಸ್’ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ,

ಇದಲ್ಲದೇ ರಣವೀರ್ ಸಿಂಗ್ ಜತೆಗೆ ‘ಸರ್ಕಸ್’ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ,

6 / 7
‘ಸರ್ಕಸ್’ ಹೊರತುಪಡಿಸಿ ಮತ್ಯಾವುದೇ ಚಿತ್ರಗಳನ್ನು ಸದ್ಯಕ್ಕೆ ಪೂಜಾ ಒಪ್ಪಿಕೊಂಡಿಲ್ಲ.

‘ಸರ್ಕಸ್’ ಹೊರತುಪಡಿಸಿ ಮತ್ಯಾವುದೇ ಚಿತ್ರಗಳನ್ನು ಸದ್ಯಕ್ಕೆ ಪೂಜಾ ಒಪ್ಪಿಕೊಂಡಿಲ್ಲ.

7 / 7
Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’