AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ ಪೂಜಾ ಹೆಗ್ಡೆ; ಇಲ್ಲಿವೆ ಮುದ್ದಾದ ಫೋಟೋಗಳು

ಬಹುಭಾಷಾ ನಟಿ ಪೂಜಾ ಹೆಗ್ಡೆ ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ನಟಿ ಚಿತ್ರಗಳನ್ನು ಹಂಚಿಕೊಂಡಿದ್ದು, ವೈರಲ್ ಆಗಿವೆ.

TV9 Web
| Edited By: |

Updated on: Feb 04, 2022 | 4:15 PM

Share
ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ.

ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ.

1 / 7
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 7
ಇತ್ತೀಚೆಗೆ ಪೂಜಾ ಸಾಂಪ್ರಾದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಚಿತ್ರಗಳು ಈಗ ವೈರಲ್ ಆಗಿವೆ.

ಇತ್ತೀಚೆಗೆ ಪೂಜಾ ಸಾಂಪ್ರಾದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಚಿತ್ರಗಳು ಈಗ ವೈರಲ್ ಆಗಿವೆ.

3 / 7
ಚಿತ್ರಗಳ ವಿಷಯಕ್ಕೆ ಬಂದರೆ ಪೂಜಾ ಹೆಗ್ಡೆ ‘ರಾಧೆ ಶ್ಯಾಮ್’ ಬಿಡುಗಡೆಗೆ ಕಾಯುತ್ತಿದ್ದಾರೆ.

ಚಿತ್ರಗಳ ವಿಷಯಕ್ಕೆ ಬಂದರೆ ಪೂಜಾ ಹೆಗ್ಡೆ ‘ರಾಧೆ ಶ್ಯಾಮ್’ ಬಿಡುಗಡೆಗೆ ಕಾಯುತ್ತಿದ್ದಾರೆ.

4 / 7
‘ಆಚಾರ್ಯ’ ಹಾಗೂ ‘ಬೀಸ್ಟ್’ ಚಿಯತ್ರಗಳೂ ಪೂಜಾ ಬತ್ತಳಿಕೆಯಲ್ಲಿವೆ.

‘ಆಚಾರ್ಯ’ ಹಾಗೂ ‘ಬೀಸ್ಟ್’ ಚಿಯತ್ರಗಳೂ ಪೂಜಾ ಬತ್ತಳಿಕೆಯಲ್ಲಿವೆ.

5 / 7
ಇದಲ್ಲದೇ ರಣವೀರ್ ಸಿಂಗ್ ಜತೆಗೆ ‘ಸರ್ಕಸ್’ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ,

ಇದಲ್ಲದೇ ರಣವೀರ್ ಸಿಂಗ್ ಜತೆಗೆ ‘ಸರ್ಕಸ್’ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ,

6 / 7
‘ಸರ್ಕಸ್’ ಹೊರತುಪಡಿಸಿ ಮತ್ಯಾವುದೇ ಚಿತ್ರಗಳನ್ನು ಸದ್ಯಕ್ಕೆ ಪೂಜಾ ಒಪ್ಪಿಕೊಂಡಿಲ್ಲ.

‘ಸರ್ಕಸ್’ ಹೊರತುಪಡಿಸಿ ಮತ್ಯಾವುದೇ ಚಿತ್ರಗಳನ್ನು ಸದ್ಯಕ್ಕೆ ಪೂಜಾ ಒಪ್ಪಿಕೊಂಡಿಲ್ಲ.

7 / 7
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ