AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ ಪೂಜಾ ಹೆಗ್ಡೆ; ಇಲ್ಲಿವೆ ಮುದ್ದಾದ ಫೋಟೋಗಳು

ಬಹುಭಾಷಾ ನಟಿ ಪೂಜಾ ಹೆಗ್ಡೆ ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ನಟಿ ಚಿತ್ರಗಳನ್ನು ಹಂಚಿಕೊಂಡಿದ್ದು, ವೈರಲ್ ಆಗಿವೆ.

TV9 Web
| Edited By: |

Updated on: Feb 04, 2022 | 4:15 PM

Share
ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ.

ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ.

1 / 7
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 7
ಇತ್ತೀಚೆಗೆ ಪೂಜಾ ಸಾಂಪ್ರಾದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಚಿತ್ರಗಳು ಈಗ ವೈರಲ್ ಆಗಿವೆ.

ಇತ್ತೀಚೆಗೆ ಪೂಜಾ ಸಾಂಪ್ರಾದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಚಿತ್ರಗಳು ಈಗ ವೈರಲ್ ಆಗಿವೆ.

3 / 7
ಚಿತ್ರಗಳ ವಿಷಯಕ್ಕೆ ಬಂದರೆ ಪೂಜಾ ಹೆಗ್ಡೆ ‘ರಾಧೆ ಶ್ಯಾಮ್’ ಬಿಡುಗಡೆಗೆ ಕಾಯುತ್ತಿದ್ದಾರೆ.

ಚಿತ್ರಗಳ ವಿಷಯಕ್ಕೆ ಬಂದರೆ ಪೂಜಾ ಹೆಗ್ಡೆ ‘ರಾಧೆ ಶ್ಯಾಮ್’ ಬಿಡುಗಡೆಗೆ ಕಾಯುತ್ತಿದ್ದಾರೆ.

4 / 7
‘ಆಚಾರ್ಯ’ ಹಾಗೂ ‘ಬೀಸ್ಟ್’ ಚಿಯತ್ರಗಳೂ ಪೂಜಾ ಬತ್ತಳಿಕೆಯಲ್ಲಿವೆ.

‘ಆಚಾರ್ಯ’ ಹಾಗೂ ‘ಬೀಸ್ಟ್’ ಚಿಯತ್ರಗಳೂ ಪೂಜಾ ಬತ್ತಳಿಕೆಯಲ್ಲಿವೆ.

5 / 7
ಇದಲ್ಲದೇ ರಣವೀರ್ ಸಿಂಗ್ ಜತೆಗೆ ‘ಸರ್ಕಸ್’ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ,

ಇದಲ್ಲದೇ ರಣವೀರ್ ಸಿಂಗ್ ಜತೆಗೆ ‘ಸರ್ಕಸ್’ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ,

6 / 7
‘ಸರ್ಕಸ್’ ಹೊರತುಪಡಿಸಿ ಮತ್ಯಾವುದೇ ಚಿತ್ರಗಳನ್ನು ಸದ್ಯಕ್ಕೆ ಪೂಜಾ ಒಪ್ಪಿಕೊಂಡಿಲ್ಲ.

‘ಸರ್ಕಸ್’ ಹೊರತುಪಡಿಸಿ ಮತ್ಯಾವುದೇ ಚಿತ್ರಗಳನ್ನು ಸದ್ಯಕ್ಕೆ ಪೂಜಾ ಒಪ್ಪಿಕೊಂಡಿಲ್ಲ.

7 / 7
Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?