AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ ಪೂಜಾ ಹೆಗ್ಡೆ; ಇಲ್ಲಿವೆ ಮುದ್ದಾದ ಫೋಟೋಗಳು

ಬಹುಭಾಷಾ ನಟಿ ಪೂಜಾ ಹೆಗ್ಡೆ ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ನಟಿ ಚಿತ್ರಗಳನ್ನು ಹಂಚಿಕೊಂಡಿದ್ದು, ವೈರಲ್ ಆಗಿವೆ.

TV9 Web
| Edited By: |

Updated on: Feb 04, 2022 | 4:15 PM

Share
ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ.

ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ.

1 / 7
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 7
ಇತ್ತೀಚೆಗೆ ಪೂಜಾ ಸಾಂಪ್ರಾದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಚಿತ್ರಗಳು ಈಗ ವೈರಲ್ ಆಗಿವೆ.

ಇತ್ತೀಚೆಗೆ ಪೂಜಾ ಸಾಂಪ್ರಾದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಚಿತ್ರಗಳು ಈಗ ವೈರಲ್ ಆಗಿವೆ.

3 / 7
ಚಿತ್ರಗಳ ವಿಷಯಕ್ಕೆ ಬಂದರೆ ಪೂಜಾ ಹೆಗ್ಡೆ ‘ರಾಧೆ ಶ್ಯಾಮ್’ ಬಿಡುಗಡೆಗೆ ಕಾಯುತ್ತಿದ್ದಾರೆ.

ಚಿತ್ರಗಳ ವಿಷಯಕ್ಕೆ ಬಂದರೆ ಪೂಜಾ ಹೆಗ್ಡೆ ‘ರಾಧೆ ಶ್ಯಾಮ್’ ಬಿಡುಗಡೆಗೆ ಕಾಯುತ್ತಿದ್ದಾರೆ.

4 / 7
‘ಆಚಾರ್ಯ’ ಹಾಗೂ ‘ಬೀಸ್ಟ್’ ಚಿಯತ್ರಗಳೂ ಪೂಜಾ ಬತ್ತಳಿಕೆಯಲ್ಲಿವೆ.

‘ಆಚಾರ್ಯ’ ಹಾಗೂ ‘ಬೀಸ್ಟ್’ ಚಿಯತ್ರಗಳೂ ಪೂಜಾ ಬತ್ತಳಿಕೆಯಲ್ಲಿವೆ.

5 / 7
ಇದಲ್ಲದೇ ರಣವೀರ್ ಸಿಂಗ್ ಜತೆಗೆ ‘ಸರ್ಕಸ್’ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ,

ಇದಲ್ಲದೇ ರಣವೀರ್ ಸಿಂಗ್ ಜತೆಗೆ ‘ಸರ್ಕಸ್’ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ,

6 / 7
‘ಸರ್ಕಸ್’ ಹೊರತುಪಡಿಸಿ ಮತ್ಯಾವುದೇ ಚಿತ್ರಗಳನ್ನು ಸದ್ಯಕ್ಕೆ ಪೂಜಾ ಒಪ್ಪಿಕೊಂಡಿಲ್ಲ.

‘ಸರ್ಕಸ್’ ಹೊರತುಪಡಿಸಿ ಮತ್ಯಾವುದೇ ಚಿತ್ರಗಳನ್ನು ಸದ್ಯಕ್ಕೆ ಪೂಜಾ ಒಪ್ಪಿಕೊಂಡಿಲ್ಲ.

7 / 7
Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ