AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ ಪೂಜಾ ಹೆಗ್ಡೆ; ಇಲ್ಲಿವೆ ಮುದ್ದಾದ ಫೋಟೋಗಳು

ಬಹುಭಾಷಾ ನಟಿ ಪೂಜಾ ಹೆಗ್ಡೆ ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ನಟಿ ಚಿತ್ರಗಳನ್ನು ಹಂಚಿಕೊಂಡಿದ್ದು, ವೈರಲ್ ಆಗಿವೆ.

TV9 Web
| Edited By: |

Updated on: Feb 04, 2022 | 4:15 PM

Share
ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ.

ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ.

1 / 7
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 7
ಇತ್ತೀಚೆಗೆ ಪೂಜಾ ಸಾಂಪ್ರಾದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಚಿತ್ರಗಳು ಈಗ ವೈರಲ್ ಆಗಿವೆ.

ಇತ್ತೀಚೆಗೆ ಪೂಜಾ ಸಾಂಪ್ರಾದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಚಿತ್ರಗಳು ಈಗ ವೈರಲ್ ಆಗಿವೆ.

3 / 7
ಚಿತ್ರಗಳ ವಿಷಯಕ್ಕೆ ಬಂದರೆ ಪೂಜಾ ಹೆಗ್ಡೆ ‘ರಾಧೆ ಶ್ಯಾಮ್’ ಬಿಡುಗಡೆಗೆ ಕಾಯುತ್ತಿದ್ದಾರೆ.

ಚಿತ್ರಗಳ ವಿಷಯಕ್ಕೆ ಬಂದರೆ ಪೂಜಾ ಹೆಗ್ಡೆ ‘ರಾಧೆ ಶ್ಯಾಮ್’ ಬಿಡುಗಡೆಗೆ ಕಾಯುತ್ತಿದ್ದಾರೆ.

4 / 7
‘ಆಚಾರ್ಯ’ ಹಾಗೂ ‘ಬೀಸ್ಟ್’ ಚಿಯತ್ರಗಳೂ ಪೂಜಾ ಬತ್ತಳಿಕೆಯಲ್ಲಿವೆ.

‘ಆಚಾರ್ಯ’ ಹಾಗೂ ‘ಬೀಸ್ಟ್’ ಚಿಯತ್ರಗಳೂ ಪೂಜಾ ಬತ್ತಳಿಕೆಯಲ್ಲಿವೆ.

5 / 7
ಇದಲ್ಲದೇ ರಣವೀರ್ ಸಿಂಗ್ ಜತೆಗೆ ‘ಸರ್ಕಸ್’ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ,

ಇದಲ್ಲದೇ ರಣವೀರ್ ಸಿಂಗ್ ಜತೆಗೆ ‘ಸರ್ಕಸ್’ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ,

6 / 7
‘ಸರ್ಕಸ್’ ಹೊರತುಪಡಿಸಿ ಮತ್ಯಾವುದೇ ಚಿತ್ರಗಳನ್ನು ಸದ್ಯಕ್ಕೆ ಪೂಜಾ ಒಪ್ಪಿಕೊಂಡಿಲ್ಲ.

‘ಸರ್ಕಸ್’ ಹೊರತುಪಡಿಸಿ ಮತ್ಯಾವುದೇ ಚಿತ್ರಗಳನ್ನು ಸದ್ಯಕ್ಕೆ ಪೂಜಾ ಒಪ್ಪಿಕೊಂಡಿಲ್ಲ.

7 / 7
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು