AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳದಿ ಬಣ್ಣದ ಡ್ರೆಸ್​ನಲ್ಲಿ ಮಿಂಚಿದ ಪೂಜಾ ಹೆಗ್ಡೆ; ಇಲ್ಲಿದೆ ಗ್ಯಾಲರಿ

‘ರಾಧೆ ಶ್ಯಾಮ್​’,‘ಬೀಸ್ಟ್​’, ‘ಆಚಾರ್ಯ’ ಸಿನಿಮಾಗಳ ಸೋಲಿನಿಂದ ಪೂಜಾ ಹೆಗ್ಡೆ ಬೇಸರಗೊಂಡಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:May 26, 2022 | 3:18 PM

Share
ಪೂಜಾ ಹೆಗ್ಡೆ ‘ಎಫ್ 3’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಟ್ರೇಲರ್​ ಮೂಲಕ ಗಮನ ಸೆಳೆದಿದೆ.

ಪೂಜಾ ಹೆಗ್ಡೆ ‘ಎಫ್ 3’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಟ್ರೇಲರ್​ ಮೂಲಕ ಗಮನ ಸೆಳೆದಿದೆ.

1 / 5
‘ರಾಧೆ ಶ್ಯಾಮ್​’,‘ಬೀಸ್ಟ್​’, ‘ಆಚಾರ್ಯ’ ಸಿನಿಮಾಗಳ ಸೋಲಿನಿಂದ ಪೂಜಾ ಹೆಗ್ಡೆ ಬೇಸರಗೊಂಡಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ.

‘ರಾಧೆ ಶ್ಯಾಮ್​’,‘ಬೀಸ್ಟ್​’, ‘ಆಚಾರ್ಯ’ ಸಿನಿಮಾಗಳ ಸೋಲಿನಿಂದ ಪೂಜಾ ಹೆಗ್ಡೆ ಬೇಸರಗೊಂಡಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ.

2 / 5
‘ಎಫ್​ 3’ ಸಿನಿಮಾದಿಂದ ಪೂಜಾ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ‘ಸರ್ಕಸ್​’ ಹಾಗೂ ‘ಕಭಿ ಈದ್ ಕಭಿ ದಿವಾಲಿ’ ಚಿತ್ರದಲ್ಲಿ ಪೂಜಾ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಲ್ಲು ಜತೆ ಅವರು ತೆರೆ ಹಂಚಿಕೊಂಡಿದ್ದಾರೆ.

‘ಎಫ್​ 3’ ಸಿನಿಮಾದಿಂದ ಪೂಜಾ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ‘ಸರ್ಕಸ್​’ ಹಾಗೂ ‘ಕಭಿ ಈದ್ ಕಭಿ ದಿವಾಲಿ’ ಚಿತ್ರದಲ್ಲಿ ಪೂಜಾ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಲ್ಲು ಜತೆ ಅವರು ತೆರೆ ಹಂಚಿಕೊಂಡಿದ್ದಾರೆ.

3 / 5
‘ಎಫ್​ 3’ ಪ್ರಮೋಷನ್​ ವೇಳೆ ಹಳದಿ ಬಣ್ಣದ ಡ್ರೆಸ್ ತೊಟ್ಟು ಮಿಂಚಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

‘ಎಫ್​ 3’ ಪ್ರಮೋಷನ್​ ವೇಳೆ ಹಳದಿ ಬಣ್ಣದ ಡ್ರೆಸ್ ತೊಟ್ಟು ಮಿಂಚಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

4 / 5
ಪೂಜಾ ಹೆಗ್ಡೆ ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 2 ಕೋಟಿ ಹಿಂಬಾಲಕರು ಇದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

ಪೂಜಾ ಹೆಗ್ಡೆ ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 2 ಕೋಟಿ ಹಿಂಬಾಲಕರು ಇದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

5 / 5

Published On - 4:00 pm, Wed, 25 May 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ