AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳದಿ ಬಣ್ಣದ ಡ್ರೆಸ್​ನಲ್ಲಿ ಮಿಂಚಿದ ಪೂಜಾ ಹೆಗ್ಡೆ; ಇಲ್ಲಿದೆ ಗ್ಯಾಲರಿ

‘ರಾಧೆ ಶ್ಯಾಮ್​’,‘ಬೀಸ್ಟ್​’, ‘ಆಚಾರ್ಯ’ ಸಿನಿಮಾಗಳ ಸೋಲಿನಿಂದ ಪೂಜಾ ಹೆಗ್ಡೆ ಬೇಸರಗೊಂಡಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ.

TV9 Web
| Edited By: |

Updated on:May 26, 2022 | 3:18 PM

Share
ಪೂಜಾ ಹೆಗ್ಡೆ ‘ಎಫ್ 3’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಟ್ರೇಲರ್​ ಮೂಲಕ ಗಮನ ಸೆಳೆದಿದೆ.

ಪೂಜಾ ಹೆಗ್ಡೆ ‘ಎಫ್ 3’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಟ್ರೇಲರ್​ ಮೂಲಕ ಗಮನ ಸೆಳೆದಿದೆ.

1 / 5
‘ರಾಧೆ ಶ್ಯಾಮ್​’,‘ಬೀಸ್ಟ್​’, ‘ಆಚಾರ್ಯ’ ಸಿನಿಮಾಗಳ ಸೋಲಿನಿಂದ ಪೂಜಾ ಹೆಗ್ಡೆ ಬೇಸರಗೊಂಡಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ.

‘ರಾಧೆ ಶ್ಯಾಮ್​’,‘ಬೀಸ್ಟ್​’, ‘ಆಚಾರ್ಯ’ ಸಿನಿಮಾಗಳ ಸೋಲಿನಿಂದ ಪೂಜಾ ಹೆಗ್ಡೆ ಬೇಸರಗೊಂಡಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ.

2 / 5
‘ಎಫ್​ 3’ ಸಿನಿಮಾದಿಂದ ಪೂಜಾ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ‘ಸರ್ಕಸ್​’ ಹಾಗೂ ‘ಕಭಿ ಈದ್ ಕಭಿ ದಿವಾಲಿ’ ಚಿತ್ರದಲ್ಲಿ ಪೂಜಾ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಲ್ಲು ಜತೆ ಅವರು ತೆರೆ ಹಂಚಿಕೊಂಡಿದ್ದಾರೆ.

‘ಎಫ್​ 3’ ಸಿನಿಮಾದಿಂದ ಪೂಜಾ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ‘ಸರ್ಕಸ್​’ ಹಾಗೂ ‘ಕಭಿ ಈದ್ ಕಭಿ ದಿವಾಲಿ’ ಚಿತ್ರದಲ್ಲಿ ಪೂಜಾ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಲ್ಲು ಜತೆ ಅವರು ತೆರೆ ಹಂಚಿಕೊಂಡಿದ್ದಾರೆ.

3 / 5
‘ಎಫ್​ 3’ ಪ್ರಮೋಷನ್​ ವೇಳೆ ಹಳದಿ ಬಣ್ಣದ ಡ್ರೆಸ್ ತೊಟ್ಟು ಮಿಂಚಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

‘ಎಫ್​ 3’ ಪ್ರಮೋಷನ್​ ವೇಳೆ ಹಳದಿ ಬಣ್ಣದ ಡ್ರೆಸ್ ತೊಟ್ಟು ಮಿಂಚಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

4 / 5
ಪೂಜಾ ಹೆಗ್ಡೆ ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 2 ಕೋಟಿ ಹಿಂಬಾಲಕರು ಇದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

ಪೂಜಾ ಹೆಗ್ಡೆ ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 2 ಕೋಟಿ ಹಿಂಬಾಲಕರು ಇದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

5 / 5

Published On - 4:00 pm, Wed, 25 May 22

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​