AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳದಿ ಬಣ್ಣದ ಡ್ರೆಸ್​ನಲ್ಲಿ ಮಿಂಚಿದ ಪೂಜಾ ಹೆಗ್ಡೆ; ಇಲ್ಲಿದೆ ಗ್ಯಾಲರಿ

‘ರಾಧೆ ಶ್ಯಾಮ್​’,‘ಬೀಸ್ಟ್​’, ‘ಆಚಾರ್ಯ’ ಸಿನಿಮಾಗಳ ಸೋಲಿನಿಂದ ಪೂಜಾ ಹೆಗ್ಡೆ ಬೇಸರಗೊಂಡಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ.

TV9 Web
| Edited By: |

Updated on:May 26, 2022 | 3:18 PM

Share
ಪೂಜಾ ಹೆಗ್ಡೆ ‘ಎಫ್ 3’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಟ್ರೇಲರ್​ ಮೂಲಕ ಗಮನ ಸೆಳೆದಿದೆ.

ಪೂಜಾ ಹೆಗ್ಡೆ ‘ಎಫ್ 3’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಟ್ರೇಲರ್​ ಮೂಲಕ ಗಮನ ಸೆಳೆದಿದೆ.

1 / 5
‘ರಾಧೆ ಶ್ಯಾಮ್​’,‘ಬೀಸ್ಟ್​’, ‘ಆಚಾರ್ಯ’ ಸಿನಿಮಾಗಳ ಸೋಲಿನಿಂದ ಪೂಜಾ ಹೆಗ್ಡೆ ಬೇಸರಗೊಂಡಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ.

‘ರಾಧೆ ಶ್ಯಾಮ್​’,‘ಬೀಸ್ಟ್​’, ‘ಆಚಾರ್ಯ’ ಸಿನಿಮಾಗಳ ಸೋಲಿನಿಂದ ಪೂಜಾ ಹೆಗ್ಡೆ ಬೇಸರಗೊಂಡಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ.

2 / 5
‘ಎಫ್​ 3’ ಸಿನಿಮಾದಿಂದ ಪೂಜಾ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ‘ಸರ್ಕಸ್​’ ಹಾಗೂ ‘ಕಭಿ ಈದ್ ಕಭಿ ದಿವಾಲಿ’ ಚಿತ್ರದಲ್ಲಿ ಪೂಜಾ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಲ್ಲು ಜತೆ ಅವರು ತೆರೆ ಹಂಚಿಕೊಂಡಿದ್ದಾರೆ.

‘ಎಫ್​ 3’ ಸಿನಿಮಾದಿಂದ ಪೂಜಾ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ‘ಸರ್ಕಸ್​’ ಹಾಗೂ ‘ಕಭಿ ಈದ್ ಕಭಿ ದಿವಾಲಿ’ ಚಿತ್ರದಲ್ಲಿ ಪೂಜಾ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಲ್ಲು ಜತೆ ಅವರು ತೆರೆ ಹಂಚಿಕೊಂಡಿದ್ದಾರೆ.

3 / 5
‘ಎಫ್​ 3’ ಪ್ರಮೋಷನ್​ ವೇಳೆ ಹಳದಿ ಬಣ್ಣದ ಡ್ರೆಸ್ ತೊಟ್ಟು ಮಿಂಚಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

‘ಎಫ್​ 3’ ಪ್ರಮೋಷನ್​ ವೇಳೆ ಹಳದಿ ಬಣ್ಣದ ಡ್ರೆಸ್ ತೊಟ್ಟು ಮಿಂಚಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

4 / 5
ಪೂಜಾ ಹೆಗ್ಡೆ ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 2 ಕೋಟಿ ಹಿಂಬಾಲಕರು ಇದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

ಪೂಜಾ ಹೆಗ್ಡೆ ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 2 ಕೋಟಿ ಹಿಂಬಾಲಕರು ಇದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

5 / 5

Published On - 4:00 pm, Wed, 25 May 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ