AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳದಿ ಬಣ್ಣದ ಡ್ರೆಸ್​ನಲ್ಲಿ ಮಿಂಚಿದ ಪೂಜಾ ಹೆಗ್ಡೆ; ಇಲ್ಲಿದೆ ಗ್ಯಾಲರಿ

‘ರಾಧೆ ಶ್ಯಾಮ್​’,‘ಬೀಸ್ಟ್​’, ‘ಆಚಾರ್ಯ’ ಸಿನಿಮಾಗಳ ಸೋಲಿನಿಂದ ಪೂಜಾ ಹೆಗ್ಡೆ ಬೇಸರಗೊಂಡಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:May 26, 2022 | 3:18 PM

ಪೂಜಾ ಹೆಗ್ಡೆ ‘ಎಫ್ 3’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಟ್ರೇಲರ್​ ಮೂಲಕ ಗಮನ ಸೆಳೆದಿದೆ.

ಪೂಜಾ ಹೆಗ್ಡೆ ‘ಎಫ್ 3’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಟ್ರೇಲರ್​ ಮೂಲಕ ಗಮನ ಸೆಳೆದಿದೆ.

1 / 5
‘ರಾಧೆ ಶ್ಯಾಮ್​’,‘ಬೀಸ್ಟ್​’, ‘ಆಚಾರ್ಯ’ ಸಿನಿಮಾಗಳ ಸೋಲಿನಿಂದ ಪೂಜಾ ಹೆಗ್ಡೆ ಬೇಸರಗೊಂಡಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ.

‘ರಾಧೆ ಶ್ಯಾಮ್​’,‘ಬೀಸ್ಟ್​’, ‘ಆಚಾರ್ಯ’ ಸಿನಿಮಾಗಳ ಸೋಲಿನಿಂದ ಪೂಜಾ ಹೆಗ್ಡೆ ಬೇಸರಗೊಂಡಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ.

2 / 5
‘ಎಫ್​ 3’ ಸಿನಿಮಾದಿಂದ ಪೂಜಾ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ‘ಸರ್ಕಸ್​’ ಹಾಗೂ ‘ಕಭಿ ಈದ್ ಕಭಿ ದಿವಾಲಿ’ ಚಿತ್ರದಲ್ಲಿ ಪೂಜಾ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಲ್ಲು ಜತೆ ಅವರು ತೆರೆ ಹಂಚಿಕೊಂಡಿದ್ದಾರೆ.

‘ಎಫ್​ 3’ ಸಿನಿಮಾದಿಂದ ಪೂಜಾ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ‘ಸರ್ಕಸ್​’ ಹಾಗೂ ‘ಕಭಿ ಈದ್ ಕಭಿ ದಿವಾಲಿ’ ಚಿತ್ರದಲ್ಲಿ ಪೂಜಾ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಲ್ಲು ಜತೆ ಅವರು ತೆರೆ ಹಂಚಿಕೊಂಡಿದ್ದಾರೆ.

3 / 5
‘ಎಫ್​ 3’ ಪ್ರಮೋಷನ್​ ವೇಳೆ ಹಳದಿ ಬಣ್ಣದ ಡ್ರೆಸ್ ತೊಟ್ಟು ಮಿಂಚಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

‘ಎಫ್​ 3’ ಪ್ರಮೋಷನ್​ ವೇಳೆ ಹಳದಿ ಬಣ್ಣದ ಡ್ರೆಸ್ ತೊಟ್ಟು ಮಿಂಚಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

4 / 5
ಪೂಜಾ ಹೆಗ್ಡೆ ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 2 ಕೋಟಿ ಹಿಂಬಾಲಕರು ಇದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

ಪೂಜಾ ಹೆಗ್ಡೆ ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 2 ಕೋಟಿ ಹಿಂಬಾಲಕರು ಇದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

5 / 5

Published On - 4:00 pm, Wed, 25 May 22

Follow us
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್