AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋಟೊಶೂಟ್ ಹಿಂದಿನ ಕಷ್ಟಗಳನ್ನು ಚಿತ್ರಗಳ ಮೂಲಕ ತೋರಿಸಿದ ಪೂಜಾ ಹೆಗ್ಡೆ

Pooja Hegde: ನಟಿಯರು ಫೊಟೊಶೂಟ್ ಮಾಡಿಸಿಕೊಂಡು ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ. ಆದರೆ ಅವರ ಫೋಟೊಗಳು ಸುಂದರವಾಗಿ ಕಾಣಲು ಎಷ್ಟು ಮಂದಿ ಕೆಲಸ ಮಾಡಿರುತ್ತಾರೆ ಗೊತ್ತೆ? ಪೂಜಾ ಹೆಗ್ಡೆ ಬಿಹೈಂಡ್​ ದಿ ಸೀನ್ಸ್ ಫೋಟೊಗಳ ಮೇಲೆ ಒಮ್ಮೆ ಕಣ್ಣಾಡಿಸಿ ನಿಮಗೇ ತಿಳಿಯುತ್ತದೆ.

ಮಂಜುನಾಥ ಸಿ.
|

Updated on: Sep 10, 2023 | 10:32 PM

Share
ನೀಳಕಾಯದ ಪೂಜಾ ಹೆಗ್ಡೆಗೆ ಮೇಕಪ್ ಹಾಕಲು ಪಾಪ ಆ ಕಲಾವಿದೆ ಪಡುತ್ತಿರುವ ಕಷ್ಟ ನೋಡಿ.

ನೀಳಕಾಯದ ಪೂಜಾ ಹೆಗ್ಡೆಗೆ ಮೇಕಪ್ ಹಾಕಲು ಪಾಪ ಆ ಕಲಾವಿದೆ ಪಡುತ್ತಿರುವ ಕಷ್ಟ ನೋಡಿ.

1 / 7
ಪೂಜಾ ಹೆಗ್ಡೆಯನ್ನು ತಯಾರು ಮಾಡಲು ನಾಲ್ಕು ಜನ ಕೆಲಸ ಮಾಡುತ್ತಿದ್ದಾರೆ.

ಪೂಜಾ ಹೆಗ್ಡೆಯನ್ನು ತಯಾರು ಮಾಡಲು ನಾಲ್ಕು ಜನ ಕೆಲಸ ಮಾಡುತ್ತಿದ್ದಾರೆ.

2 / 7
ಕೊನೆಯ ಕ್ಷಣದಲ್ಲೂ ಮೇಕಪ್ ಮತ್ತು ಡ್ರೆಸ್ಸಿಂಗ್ ಮುಗಿದಿಲ್ಲ.

ಕೊನೆಯ ಕ್ಷಣದಲ್ಲೂ ಮೇಕಪ್ ಮತ್ತು ಡ್ರೆಸ್ಸಿಂಗ್ ಮುಗಿದಿಲ್ಲ.

3 / 7
ಕ್ಯಾಮೆರಾ ಮುಂದೆ ನಿಂತಾಗಲು ಟಚಪ್, ಕೇಶವಿನ್ಯಾಸ ಇತರೆ ಕಾರ್ಯಗಳು ನಡೆಯುತ್ತಲೇ ಇವೆ.

ಕ್ಯಾಮೆರಾ ಮುಂದೆ ನಿಂತಾಗಲು ಟಚಪ್, ಕೇಶವಿನ್ಯಾಸ ಇತರೆ ಕಾರ್ಯಗಳು ನಡೆಯುತ್ತಲೇ ಇವೆ.

4 / 7
ಎಲ್ಲ ಮುಗಿದು ಕೊನೆಗೆ ಫೋಟೊಶೂಟ್ ಆರಂಭವಾದಾಗ, ಕ್ಯಾಮೆರಾ ಮುಂದೆ ಕಾಣುವುದು ಪೂಜಾ ಮಾತ್ರ.

ಎಲ್ಲ ಮುಗಿದು ಕೊನೆಗೆ ಫೋಟೊಶೂಟ್ ಆರಂಭವಾದಾಗ, ಕ್ಯಾಮೆರಾ ಮುಂದೆ ಕಾಣುವುದು ಪೂಜಾ ಮಾತ್ರ.

5 / 7
ಇಂಥಹಾ ಫೋಟೊಶೂಟ್ ಹಿಂದೆ ಪೂಜಾ ಹೆಗ್ಡೆಯ ತಂಡ ಕೆಲಸ ಮಾಡಿರುತ್ತದೆ.

ಇಂಥಹಾ ಫೋಟೊಶೂಟ್ ಹಿಂದೆ ಪೂಜಾ ಹೆಗ್ಡೆಯ ತಂಡ ಕೆಲಸ ಮಾಡಿರುತ್ತದೆ.

6 / 7
ಗ್ಲಾಮರಸ್ ಉಡುಗೆಯಲ್ಲಿ ಫೋಟೊಶೂಟ್ ಮಾಡಿಸಿಕೊಂಡಿರುವ ಪೂಜಾ ಹೆಗ್ಡೆ

ಗ್ಲಾಮರಸ್ ಉಡುಗೆಯಲ್ಲಿ ಫೋಟೊಶೂಟ್ ಮಾಡಿಸಿಕೊಂಡಿರುವ ಪೂಜಾ ಹೆಗ್ಡೆ

7 / 7
Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ