AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋಟೊಶೂಟ್ ಹಿಂದಿನ ಕಷ್ಟಗಳನ್ನು ಚಿತ್ರಗಳ ಮೂಲಕ ತೋರಿಸಿದ ಪೂಜಾ ಹೆಗ್ಡೆ

Pooja Hegde: ನಟಿಯರು ಫೊಟೊಶೂಟ್ ಮಾಡಿಸಿಕೊಂಡು ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ. ಆದರೆ ಅವರ ಫೋಟೊಗಳು ಸುಂದರವಾಗಿ ಕಾಣಲು ಎಷ್ಟು ಮಂದಿ ಕೆಲಸ ಮಾಡಿರುತ್ತಾರೆ ಗೊತ್ತೆ? ಪೂಜಾ ಹೆಗ್ಡೆ ಬಿಹೈಂಡ್​ ದಿ ಸೀನ್ಸ್ ಫೋಟೊಗಳ ಮೇಲೆ ಒಮ್ಮೆ ಕಣ್ಣಾಡಿಸಿ ನಿಮಗೇ ತಿಳಿಯುತ್ತದೆ.

ಮಂಜುನಾಥ ಸಿ.
|

Updated on: Sep 10, 2023 | 10:32 PM

Share
ನೀಳಕಾಯದ ಪೂಜಾ ಹೆಗ್ಡೆಗೆ ಮೇಕಪ್ ಹಾಕಲು ಪಾಪ ಆ ಕಲಾವಿದೆ ಪಡುತ್ತಿರುವ ಕಷ್ಟ ನೋಡಿ.

ನೀಳಕಾಯದ ಪೂಜಾ ಹೆಗ್ಡೆಗೆ ಮೇಕಪ್ ಹಾಕಲು ಪಾಪ ಆ ಕಲಾವಿದೆ ಪಡುತ್ತಿರುವ ಕಷ್ಟ ನೋಡಿ.

1 / 7
ಪೂಜಾ ಹೆಗ್ಡೆಯನ್ನು ತಯಾರು ಮಾಡಲು ನಾಲ್ಕು ಜನ ಕೆಲಸ ಮಾಡುತ್ತಿದ್ದಾರೆ.

ಪೂಜಾ ಹೆಗ್ಡೆಯನ್ನು ತಯಾರು ಮಾಡಲು ನಾಲ್ಕು ಜನ ಕೆಲಸ ಮಾಡುತ್ತಿದ್ದಾರೆ.

2 / 7
ಕೊನೆಯ ಕ್ಷಣದಲ್ಲೂ ಮೇಕಪ್ ಮತ್ತು ಡ್ರೆಸ್ಸಿಂಗ್ ಮುಗಿದಿಲ್ಲ.

ಕೊನೆಯ ಕ್ಷಣದಲ್ಲೂ ಮೇಕಪ್ ಮತ್ತು ಡ್ರೆಸ್ಸಿಂಗ್ ಮುಗಿದಿಲ್ಲ.

3 / 7
ಕ್ಯಾಮೆರಾ ಮುಂದೆ ನಿಂತಾಗಲು ಟಚಪ್, ಕೇಶವಿನ್ಯಾಸ ಇತರೆ ಕಾರ್ಯಗಳು ನಡೆಯುತ್ತಲೇ ಇವೆ.

ಕ್ಯಾಮೆರಾ ಮುಂದೆ ನಿಂತಾಗಲು ಟಚಪ್, ಕೇಶವಿನ್ಯಾಸ ಇತರೆ ಕಾರ್ಯಗಳು ನಡೆಯುತ್ತಲೇ ಇವೆ.

4 / 7
ಎಲ್ಲ ಮುಗಿದು ಕೊನೆಗೆ ಫೋಟೊಶೂಟ್ ಆರಂಭವಾದಾಗ, ಕ್ಯಾಮೆರಾ ಮುಂದೆ ಕಾಣುವುದು ಪೂಜಾ ಮಾತ್ರ.

ಎಲ್ಲ ಮುಗಿದು ಕೊನೆಗೆ ಫೋಟೊಶೂಟ್ ಆರಂಭವಾದಾಗ, ಕ್ಯಾಮೆರಾ ಮುಂದೆ ಕಾಣುವುದು ಪೂಜಾ ಮಾತ್ರ.

5 / 7
ಇಂಥಹಾ ಫೋಟೊಶೂಟ್ ಹಿಂದೆ ಪೂಜಾ ಹೆಗ್ಡೆಯ ತಂಡ ಕೆಲಸ ಮಾಡಿರುತ್ತದೆ.

ಇಂಥಹಾ ಫೋಟೊಶೂಟ್ ಹಿಂದೆ ಪೂಜಾ ಹೆಗ್ಡೆಯ ತಂಡ ಕೆಲಸ ಮಾಡಿರುತ್ತದೆ.

6 / 7
ಗ್ಲಾಮರಸ್ ಉಡುಗೆಯಲ್ಲಿ ಫೋಟೊಶೂಟ್ ಮಾಡಿಸಿಕೊಂಡಿರುವ ಪೂಜಾ ಹೆಗ್ಡೆ

ಗ್ಲಾಮರಸ್ ಉಡುಗೆಯಲ್ಲಿ ಫೋಟೊಶೂಟ್ ಮಾಡಿಸಿಕೊಂಡಿರುವ ಪೂಜಾ ಹೆಗ್ಡೆ

7 / 7
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ