AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋಟೊಶೂಟ್ ಹಿಂದಿನ ಕಷ್ಟಗಳನ್ನು ಚಿತ್ರಗಳ ಮೂಲಕ ತೋರಿಸಿದ ಪೂಜಾ ಹೆಗ್ಡೆ

Pooja Hegde: ನಟಿಯರು ಫೊಟೊಶೂಟ್ ಮಾಡಿಸಿಕೊಂಡು ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ. ಆದರೆ ಅವರ ಫೋಟೊಗಳು ಸುಂದರವಾಗಿ ಕಾಣಲು ಎಷ್ಟು ಮಂದಿ ಕೆಲಸ ಮಾಡಿರುತ್ತಾರೆ ಗೊತ್ತೆ? ಪೂಜಾ ಹೆಗ್ಡೆ ಬಿಹೈಂಡ್​ ದಿ ಸೀನ್ಸ್ ಫೋಟೊಗಳ ಮೇಲೆ ಒಮ್ಮೆ ಕಣ್ಣಾಡಿಸಿ ನಿಮಗೇ ತಿಳಿಯುತ್ತದೆ.

ಮಂಜುನಾಥ ಸಿ.
|

Updated on: Sep 10, 2023 | 10:32 PM

Share
ನೀಳಕಾಯದ ಪೂಜಾ ಹೆಗ್ಡೆಗೆ ಮೇಕಪ್ ಹಾಕಲು ಪಾಪ ಆ ಕಲಾವಿದೆ ಪಡುತ್ತಿರುವ ಕಷ್ಟ ನೋಡಿ.

ನೀಳಕಾಯದ ಪೂಜಾ ಹೆಗ್ಡೆಗೆ ಮೇಕಪ್ ಹಾಕಲು ಪಾಪ ಆ ಕಲಾವಿದೆ ಪಡುತ್ತಿರುವ ಕಷ್ಟ ನೋಡಿ.

1 / 7
ಪೂಜಾ ಹೆಗ್ಡೆಯನ್ನು ತಯಾರು ಮಾಡಲು ನಾಲ್ಕು ಜನ ಕೆಲಸ ಮಾಡುತ್ತಿದ್ದಾರೆ.

ಪೂಜಾ ಹೆಗ್ಡೆಯನ್ನು ತಯಾರು ಮಾಡಲು ನಾಲ್ಕು ಜನ ಕೆಲಸ ಮಾಡುತ್ತಿದ್ದಾರೆ.

2 / 7
ಕೊನೆಯ ಕ್ಷಣದಲ್ಲೂ ಮೇಕಪ್ ಮತ್ತು ಡ್ರೆಸ್ಸಿಂಗ್ ಮುಗಿದಿಲ್ಲ.

ಕೊನೆಯ ಕ್ಷಣದಲ್ಲೂ ಮೇಕಪ್ ಮತ್ತು ಡ್ರೆಸ್ಸಿಂಗ್ ಮುಗಿದಿಲ್ಲ.

3 / 7
ಕ್ಯಾಮೆರಾ ಮುಂದೆ ನಿಂತಾಗಲು ಟಚಪ್, ಕೇಶವಿನ್ಯಾಸ ಇತರೆ ಕಾರ್ಯಗಳು ನಡೆಯುತ್ತಲೇ ಇವೆ.

ಕ್ಯಾಮೆರಾ ಮುಂದೆ ನಿಂತಾಗಲು ಟಚಪ್, ಕೇಶವಿನ್ಯಾಸ ಇತರೆ ಕಾರ್ಯಗಳು ನಡೆಯುತ್ತಲೇ ಇವೆ.

4 / 7
ಎಲ್ಲ ಮುಗಿದು ಕೊನೆಗೆ ಫೋಟೊಶೂಟ್ ಆರಂಭವಾದಾಗ, ಕ್ಯಾಮೆರಾ ಮುಂದೆ ಕಾಣುವುದು ಪೂಜಾ ಮಾತ್ರ.

ಎಲ್ಲ ಮುಗಿದು ಕೊನೆಗೆ ಫೋಟೊಶೂಟ್ ಆರಂಭವಾದಾಗ, ಕ್ಯಾಮೆರಾ ಮುಂದೆ ಕಾಣುವುದು ಪೂಜಾ ಮಾತ್ರ.

5 / 7
ಇಂಥಹಾ ಫೋಟೊಶೂಟ್ ಹಿಂದೆ ಪೂಜಾ ಹೆಗ್ಡೆಯ ತಂಡ ಕೆಲಸ ಮಾಡಿರುತ್ತದೆ.

ಇಂಥಹಾ ಫೋಟೊಶೂಟ್ ಹಿಂದೆ ಪೂಜಾ ಹೆಗ್ಡೆಯ ತಂಡ ಕೆಲಸ ಮಾಡಿರುತ್ತದೆ.

6 / 7
ಗ್ಲಾಮರಸ್ ಉಡುಗೆಯಲ್ಲಿ ಫೋಟೊಶೂಟ್ ಮಾಡಿಸಿಕೊಂಡಿರುವ ಪೂಜಾ ಹೆಗ್ಡೆ

ಗ್ಲಾಮರಸ್ ಉಡುಗೆಯಲ್ಲಿ ಫೋಟೊಶೂಟ್ ಮಾಡಿಸಿಕೊಂಡಿರುವ ಪೂಜಾ ಹೆಗ್ಡೆ

7 / 7
Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ