AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋಟೊಶೂಟ್ ಹಿಂದಿನ ಕಷ್ಟಗಳನ್ನು ಚಿತ್ರಗಳ ಮೂಲಕ ತೋರಿಸಿದ ಪೂಜಾ ಹೆಗ್ಡೆ

Pooja Hegde: ನಟಿಯರು ಫೊಟೊಶೂಟ್ ಮಾಡಿಸಿಕೊಂಡು ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ. ಆದರೆ ಅವರ ಫೋಟೊಗಳು ಸುಂದರವಾಗಿ ಕಾಣಲು ಎಷ್ಟು ಮಂದಿ ಕೆಲಸ ಮಾಡಿರುತ್ತಾರೆ ಗೊತ್ತೆ? ಪೂಜಾ ಹೆಗ್ಡೆ ಬಿಹೈಂಡ್​ ದಿ ಸೀನ್ಸ್ ಫೋಟೊಗಳ ಮೇಲೆ ಒಮ್ಮೆ ಕಣ್ಣಾಡಿಸಿ ನಿಮಗೇ ತಿಳಿಯುತ್ತದೆ.

ಮಂಜುನಾಥ ಸಿ.
|

Updated on: Sep 10, 2023 | 10:32 PM

Share
ನೀಳಕಾಯದ ಪೂಜಾ ಹೆಗ್ಡೆಗೆ ಮೇಕಪ್ ಹಾಕಲು ಪಾಪ ಆ ಕಲಾವಿದೆ ಪಡುತ್ತಿರುವ ಕಷ್ಟ ನೋಡಿ.

ನೀಳಕಾಯದ ಪೂಜಾ ಹೆಗ್ಡೆಗೆ ಮೇಕಪ್ ಹಾಕಲು ಪಾಪ ಆ ಕಲಾವಿದೆ ಪಡುತ್ತಿರುವ ಕಷ್ಟ ನೋಡಿ.

1 / 7
ಪೂಜಾ ಹೆಗ್ಡೆಯನ್ನು ತಯಾರು ಮಾಡಲು ನಾಲ್ಕು ಜನ ಕೆಲಸ ಮಾಡುತ್ತಿದ್ದಾರೆ.

ಪೂಜಾ ಹೆಗ್ಡೆಯನ್ನು ತಯಾರು ಮಾಡಲು ನಾಲ್ಕು ಜನ ಕೆಲಸ ಮಾಡುತ್ತಿದ್ದಾರೆ.

2 / 7
ಕೊನೆಯ ಕ್ಷಣದಲ್ಲೂ ಮೇಕಪ್ ಮತ್ತು ಡ್ರೆಸ್ಸಿಂಗ್ ಮುಗಿದಿಲ್ಲ.

ಕೊನೆಯ ಕ್ಷಣದಲ್ಲೂ ಮೇಕಪ್ ಮತ್ತು ಡ್ರೆಸ್ಸಿಂಗ್ ಮುಗಿದಿಲ್ಲ.

3 / 7
ಕ್ಯಾಮೆರಾ ಮುಂದೆ ನಿಂತಾಗಲು ಟಚಪ್, ಕೇಶವಿನ್ಯಾಸ ಇತರೆ ಕಾರ್ಯಗಳು ನಡೆಯುತ್ತಲೇ ಇವೆ.

ಕ್ಯಾಮೆರಾ ಮುಂದೆ ನಿಂತಾಗಲು ಟಚಪ್, ಕೇಶವಿನ್ಯಾಸ ಇತರೆ ಕಾರ್ಯಗಳು ನಡೆಯುತ್ತಲೇ ಇವೆ.

4 / 7
ಎಲ್ಲ ಮುಗಿದು ಕೊನೆಗೆ ಫೋಟೊಶೂಟ್ ಆರಂಭವಾದಾಗ, ಕ್ಯಾಮೆರಾ ಮುಂದೆ ಕಾಣುವುದು ಪೂಜಾ ಮಾತ್ರ.

ಎಲ್ಲ ಮುಗಿದು ಕೊನೆಗೆ ಫೋಟೊಶೂಟ್ ಆರಂಭವಾದಾಗ, ಕ್ಯಾಮೆರಾ ಮುಂದೆ ಕಾಣುವುದು ಪೂಜಾ ಮಾತ್ರ.

5 / 7
ಇಂಥಹಾ ಫೋಟೊಶೂಟ್ ಹಿಂದೆ ಪೂಜಾ ಹೆಗ್ಡೆಯ ತಂಡ ಕೆಲಸ ಮಾಡಿರುತ್ತದೆ.

ಇಂಥಹಾ ಫೋಟೊಶೂಟ್ ಹಿಂದೆ ಪೂಜಾ ಹೆಗ್ಡೆಯ ತಂಡ ಕೆಲಸ ಮಾಡಿರುತ್ತದೆ.

6 / 7
ಗ್ಲಾಮರಸ್ ಉಡುಗೆಯಲ್ಲಿ ಫೋಟೊಶೂಟ್ ಮಾಡಿಸಿಕೊಂಡಿರುವ ಪೂಜಾ ಹೆಗ್ಡೆ

ಗ್ಲಾಮರಸ್ ಉಡುಗೆಯಲ್ಲಿ ಫೋಟೊಶೂಟ್ ಮಾಡಿಸಿಕೊಂಡಿರುವ ಪೂಜಾ ಹೆಗ್ಡೆ

7 / 7
Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ