AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗದಿಂದ ದೂರ ಸರಿದರೇ ಪೂಜಾ ಹೆಗ್ಡೆ? ಕೈಯಲ್ಲಿರುವ ಸಿನಿಮಾಗಳೆಷ್ಟು?

Pooja Hegde: ನಟಿ ಪೂಜಾ ಹೆಗ್ಡೆ ಬಾಲಿವುಡ್ ಚಿತ್ರರಂಗದತ್ತ ಹೆಚ್ಚು ಗಮನ ಕೇಂದ್ರೀಕರಿಸಿದ್ದು ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೆ ಪೂಜಾ ಕೈಯಲ್ಲಿ ಈಗಿರುವ ಸಿನಿಮಾಗಳೆಷ್ಟು?

ಮಂಜುನಾಥ ಸಿ.
|

Updated on: Nov 24, 2023 | 8:53 PM

Share
ನಟಿ ಪೂಜಾ ಹೆಗ್ಡೆ ತೆಲುಗು ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟಿ ಎನಿಸಿಕೊಂಡಿದ್ದವರು.

ನಟಿ ಪೂಜಾ ಹೆಗ್ಡೆ ತೆಲುಗು ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟಿ ಎನಿಸಿಕೊಂಡಿದ್ದವರು.

1 / 7
ಆದರೆ ಇತ್ತೀಚೆಗೆ ತೆಲುಗು ಚಿತ್ರಗಳಲ್ಲಿ ನಟಿಸುವುದನ್ನು ಬಹುವಾಗಿ ಕಡಿಮೆ ಮಾಡಿದ್ದಾರೆ ಪೂಜಾ ಹೆಗ್ಡೆ.

ಆದರೆ ಇತ್ತೀಚೆಗೆ ತೆಲುಗು ಚಿತ್ರಗಳಲ್ಲಿ ನಟಿಸುವುದನ್ನು ಬಹುವಾಗಿ ಕಡಿಮೆ ಮಾಡಿದ್ದಾರೆ ಪೂಜಾ ಹೆಗ್ಡೆ.

2 / 7
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಿಂದಲೂ ಈ ನಟಿ ಹೊರನಡೆದರು.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಿಂದಲೂ ಈ ನಟಿ ಹೊರನಡೆದರು.

3 / 7
ಹಿಂದಿ ಚಿತ್ರರಂಗದ ಕಡೆಗೆ ಹೆಚ್ಚು ಗಮನ ಹರಿಸಲು ಪೂಜಾ, ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಹಿಂದಿ ಚಿತ್ರರಂಗದ ಕಡೆಗೆ ಹೆಚ್ಚು ಗಮನ ಹರಿಸಲು ಪೂಜಾ, ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ.

4 / 7
ಪೂಜಾ ಹೆಗ್ಡೆ ಬಳಿ ಈಗ ಹೆಚ್ಚು ಸಿನಿಮಾಗಳಿಲ್ಲ. ಪ್ರಸ್ತುತ ‘ದೇವಾ’ ಹೆಸರಿನ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಪೂಜಾ ಹೆಗ್ಡೆ ಬಳಿ ಈಗ ಹೆಚ್ಚು ಸಿನಿಮಾಗಳಿಲ್ಲ. ಪ್ರಸ್ತುತ ‘ದೇವಾ’ ಹೆಸರಿನ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

5 / 7
ಪೂಜಾ ಹೆಗ್ಡೆಗೆ ಹೋಗಬೇಕಾದ ಹಲವು ಸಿನಿಮಾ ಅವಕಾಶಗಳನ್ನು ಕನ್ನಡತಿಯರಾದ ರಶ್ಮಿಕಾ ಹಾಗೂ ಶ್ರೀಲೀಲಾ ಬಾಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಪೂಜಾ ಹೆಗ್ಡೆಗೆ ಹೋಗಬೇಕಾದ ಹಲವು ಸಿನಿಮಾ ಅವಕಾಶಗಳನ್ನು ಕನ್ನಡತಿಯರಾದ ರಶ್ಮಿಕಾ ಹಾಗೂ ಶ್ರೀಲೀಲಾ ಬಾಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

6 / 7
ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಪೂಜಾ ಹೆಗ್ಡೆ ಆಗಾಗ್ಗೆ ತಮ್ಮ ಹಾಟ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಪೂಜಾ ಹೆಗ್ಡೆ ಆಗಾಗ್ಗೆ ತಮ್ಮ ಹಾಟ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

7 / 7
Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು