AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗದಿಂದ ದೂರ ಸರಿದರೇ ಪೂಜಾ ಹೆಗ್ಡೆ? ಕೈಯಲ್ಲಿರುವ ಸಿನಿಮಾಗಳೆಷ್ಟು?

Pooja Hegde: ನಟಿ ಪೂಜಾ ಹೆಗ್ಡೆ ಬಾಲಿವುಡ್ ಚಿತ್ರರಂಗದತ್ತ ಹೆಚ್ಚು ಗಮನ ಕೇಂದ್ರೀಕರಿಸಿದ್ದು ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೆ ಪೂಜಾ ಕೈಯಲ್ಲಿ ಈಗಿರುವ ಸಿನಿಮಾಗಳೆಷ್ಟು?

ಮಂಜುನಾಥ ಸಿ.
|

Updated on: Nov 24, 2023 | 8:53 PM

Share
ನಟಿ ಪೂಜಾ ಹೆಗ್ಡೆ ತೆಲುಗು ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟಿ ಎನಿಸಿಕೊಂಡಿದ್ದವರು.

ನಟಿ ಪೂಜಾ ಹೆಗ್ಡೆ ತೆಲುಗು ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟಿ ಎನಿಸಿಕೊಂಡಿದ್ದವರು.

1 / 7
ಆದರೆ ಇತ್ತೀಚೆಗೆ ತೆಲುಗು ಚಿತ್ರಗಳಲ್ಲಿ ನಟಿಸುವುದನ್ನು ಬಹುವಾಗಿ ಕಡಿಮೆ ಮಾಡಿದ್ದಾರೆ ಪೂಜಾ ಹೆಗ್ಡೆ.

ಆದರೆ ಇತ್ತೀಚೆಗೆ ತೆಲುಗು ಚಿತ್ರಗಳಲ್ಲಿ ನಟಿಸುವುದನ್ನು ಬಹುವಾಗಿ ಕಡಿಮೆ ಮಾಡಿದ್ದಾರೆ ಪೂಜಾ ಹೆಗ್ಡೆ.

2 / 7
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಿಂದಲೂ ಈ ನಟಿ ಹೊರನಡೆದರು.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಿಂದಲೂ ಈ ನಟಿ ಹೊರನಡೆದರು.

3 / 7
ಹಿಂದಿ ಚಿತ್ರರಂಗದ ಕಡೆಗೆ ಹೆಚ್ಚು ಗಮನ ಹರಿಸಲು ಪೂಜಾ, ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಹಿಂದಿ ಚಿತ್ರರಂಗದ ಕಡೆಗೆ ಹೆಚ್ಚು ಗಮನ ಹರಿಸಲು ಪೂಜಾ, ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ.

4 / 7
ಪೂಜಾ ಹೆಗ್ಡೆ ಬಳಿ ಈಗ ಹೆಚ್ಚು ಸಿನಿಮಾಗಳಿಲ್ಲ. ಪ್ರಸ್ತುತ ‘ದೇವಾ’ ಹೆಸರಿನ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಪೂಜಾ ಹೆಗ್ಡೆ ಬಳಿ ಈಗ ಹೆಚ್ಚು ಸಿನಿಮಾಗಳಿಲ್ಲ. ಪ್ರಸ್ತುತ ‘ದೇವಾ’ ಹೆಸರಿನ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

5 / 7
ಪೂಜಾ ಹೆಗ್ಡೆಗೆ ಹೋಗಬೇಕಾದ ಹಲವು ಸಿನಿಮಾ ಅವಕಾಶಗಳನ್ನು ಕನ್ನಡತಿಯರಾದ ರಶ್ಮಿಕಾ ಹಾಗೂ ಶ್ರೀಲೀಲಾ ಬಾಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಪೂಜಾ ಹೆಗ್ಡೆಗೆ ಹೋಗಬೇಕಾದ ಹಲವು ಸಿನಿಮಾ ಅವಕಾಶಗಳನ್ನು ಕನ್ನಡತಿಯರಾದ ರಶ್ಮಿಕಾ ಹಾಗೂ ಶ್ರೀಲೀಲಾ ಬಾಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

6 / 7
ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಪೂಜಾ ಹೆಗ್ಡೆ ಆಗಾಗ್ಗೆ ತಮ್ಮ ಹಾಟ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಪೂಜಾ ಹೆಗ್ಡೆ ಆಗಾಗ್ಗೆ ತಮ್ಮ ಹಾಟ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

7 / 7
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?