ತೆಲುಗು ಚಿತ್ರರಂಗದಿಂದ ದೂರ ಸರಿದರೇ ಪೂಜಾ ಹೆಗ್ಡೆ? ಕೈಯಲ್ಲಿರುವ ಸಿನಿಮಾಗಳೆಷ್ಟು?
Pooja Hegde: ನಟಿ ಪೂಜಾ ಹೆಗ್ಡೆ ಬಾಲಿವುಡ್ ಚಿತ್ರರಂಗದತ್ತ ಹೆಚ್ಚು ಗಮನ ಕೇಂದ್ರೀಕರಿಸಿದ್ದು ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೆ ಪೂಜಾ ಕೈಯಲ್ಲಿ ಈಗಿರುವ ಸಿನಿಮಾಗಳೆಷ್ಟು?
Updated on: Nov 24, 2023 | 8:53 PM

ನಟಿ ಪೂಜಾ ಹೆಗ್ಡೆ ತೆಲುಗು ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟಿ ಎನಿಸಿಕೊಂಡಿದ್ದವರು.

ಆದರೆ ಇತ್ತೀಚೆಗೆ ತೆಲುಗು ಚಿತ್ರಗಳಲ್ಲಿ ನಟಿಸುವುದನ್ನು ಬಹುವಾಗಿ ಕಡಿಮೆ ಮಾಡಿದ್ದಾರೆ ಪೂಜಾ ಹೆಗ್ಡೆ.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಿಂದಲೂ ಈ ನಟಿ ಹೊರನಡೆದರು.

ಹಿಂದಿ ಚಿತ್ರರಂಗದ ಕಡೆಗೆ ಹೆಚ್ಚು ಗಮನ ಹರಿಸಲು ಪೂಜಾ, ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಪೂಜಾ ಹೆಗ್ಡೆ ಬಳಿ ಈಗ ಹೆಚ್ಚು ಸಿನಿಮಾಗಳಿಲ್ಲ. ಪ್ರಸ್ತುತ ‘ದೇವಾ’ ಹೆಸರಿನ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಪೂಜಾ ಹೆಗ್ಡೆಗೆ ಹೋಗಬೇಕಾದ ಹಲವು ಸಿನಿಮಾ ಅವಕಾಶಗಳನ್ನು ಕನ್ನಡತಿಯರಾದ ರಶ್ಮಿಕಾ ಹಾಗೂ ಶ್ರೀಲೀಲಾ ಬಾಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇನ್ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಪೂಜಾ ಹೆಗ್ಡೆ ಆಗಾಗ್ಗೆ ತಮ್ಮ ಹಾಟ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
Related Photo Gallery

ಪಾಕ್ ವಿರುದ್ಧ ವಿಶ್ವ ದಾಖಲೆ ಬರೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಪುತ್ರ..!

RCBಗೆ ಕಪ್... ಲಾಲಿಪಾಪ್: CSK ಅಭಿಮಾನಿಗಳ ಗೇಲಿ ಹಿಂದಿರುವ ಅಸಲಿಯತ್ತೇನು?

CSK ಗೆ ಶಾಕ್ ನೀಡಿ ಇತಿಹಾಸ ನಿರ್ಮಿಸಿದ RCB

2 ವರ್ಷ ಬ್ಯಾನ್... CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?

30 ಎಸೆತಗಳಲ್ಲಿ 31 ರನ್ ಬಾರಿಸಿ ದಾಖಲೆ ಬರೆದ ವಿರಾಟ್ ಕೊಹ್ಲಿ

2190... ಅತ್ಯಂತ ಹೀನಾಯ ಸೋಲುಂಡ CSK

ಜೋಳ ಬೆಳೆಯುವ ನೆಲದಲ್ಲಿ ಸೇಬು ಬೆಳೆದ ರೈತ: ನಗಾಡಿವರ ಮುಂದೆ ಲಕ್ಷ ಲಕ್ಷ ಲಾಭ

ನೋವು, ಬೇಸರ, ಹತಾಶೆ; SRH ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್ಪ್ರೆಷನ್

ವಿಶ್ವಾವಸು ಸಂವತ್ಸರಕ್ಕೆ ಮೇಷದಿಂದ ಮೀನ ರಾಶಿ ತನಕ ಯುಗಾದಿ ವರ್ಷ ಭವಿಷ್ಯ

ಪಾತಾಳಕ್ಕೆ ಜಾರಿದ ಹೈದರಾಬಾದ್; ಲಕ್ನೋ ಪಾಲಾದ ಆರೆಂಜ್, ಪರ್ಪಲ್ ಕ್ಯಾಪ್
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ

ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್

CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್

ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ

ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ

ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್

ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ

‘ರೀಲ್ಸ್ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್

ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?

WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
