AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗದಿಂದ ದೂರ ಸರಿದರೇ ಪೂಜಾ ಹೆಗ್ಡೆ? ಕೈಯಲ್ಲಿರುವ ಸಿನಿಮಾಗಳೆಷ್ಟು?

Pooja Hegde: ನಟಿ ಪೂಜಾ ಹೆಗ್ಡೆ ಬಾಲಿವುಡ್ ಚಿತ್ರರಂಗದತ್ತ ಹೆಚ್ಚು ಗಮನ ಕೇಂದ್ರೀಕರಿಸಿದ್ದು ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೆ ಪೂಜಾ ಕೈಯಲ್ಲಿ ಈಗಿರುವ ಸಿನಿಮಾಗಳೆಷ್ಟು?

ಮಂಜುನಾಥ ಸಿ.
|

Updated on: Nov 24, 2023 | 8:53 PM

Share
ನಟಿ ಪೂಜಾ ಹೆಗ್ಡೆ ತೆಲುಗು ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟಿ ಎನಿಸಿಕೊಂಡಿದ್ದವರು.

ನಟಿ ಪೂಜಾ ಹೆಗ್ಡೆ ತೆಲುಗು ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟಿ ಎನಿಸಿಕೊಂಡಿದ್ದವರು.

1 / 7
ಆದರೆ ಇತ್ತೀಚೆಗೆ ತೆಲುಗು ಚಿತ್ರಗಳಲ್ಲಿ ನಟಿಸುವುದನ್ನು ಬಹುವಾಗಿ ಕಡಿಮೆ ಮಾಡಿದ್ದಾರೆ ಪೂಜಾ ಹೆಗ್ಡೆ.

ಆದರೆ ಇತ್ತೀಚೆಗೆ ತೆಲುಗು ಚಿತ್ರಗಳಲ್ಲಿ ನಟಿಸುವುದನ್ನು ಬಹುವಾಗಿ ಕಡಿಮೆ ಮಾಡಿದ್ದಾರೆ ಪೂಜಾ ಹೆಗ್ಡೆ.

2 / 7
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಿಂದಲೂ ಈ ನಟಿ ಹೊರನಡೆದರು.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಿಂದಲೂ ಈ ನಟಿ ಹೊರನಡೆದರು.

3 / 7
ಹಿಂದಿ ಚಿತ್ರರಂಗದ ಕಡೆಗೆ ಹೆಚ್ಚು ಗಮನ ಹರಿಸಲು ಪೂಜಾ, ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಹಿಂದಿ ಚಿತ್ರರಂಗದ ಕಡೆಗೆ ಹೆಚ್ಚು ಗಮನ ಹರಿಸಲು ಪೂಜಾ, ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ.

4 / 7
ಪೂಜಾ ಹೆಗ್ಡೆ ಬಳಿ ಈಗ ಹೆಚ್ಚು ಸಿನಿಮಾಗಳಿಲ್ಲ. ಪ್ರಸ್ತುತ ‘ದೇವಾ’ ಹೆಸರಿನ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಪೂಜಾ ಹೆಗ್ಡೆ ಬಳಿ ಈಗ ಹೆಚ್ಚು ಸಿನಿಮಾಗಳಿಲ್ಲ. ಪ್ರಸ್ತುತ ‘ದೇವಾ’ ಹೆಸರಿನ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

5 / 7
ಪೂಜಾ ಹೆಗ್ಡೆಗೆ ಹೋಗಬೇಕಾದ ಹಲವು ಸಿನಿಮಾ ಅವಕಾಶಗಳನ್ನು ಕನ್ನಡತಿಯರಾದ ರಶ್ಮಿಕಾ ಹಾಗೂ ಶ್ರೀಲೀಲಾ ಬಾಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಪೂಜಾ ಹೆಗ್ಡೆಗೆ ಹೋಗಬೇಕಾದ ಹಲವು ಸಿನಿಮಾ ಅವಕಾಶಗಳನ್ನು ಕನ್ನಡತಿಯರಾದ ರಶ್ಮಿಕಾ ಹಾಗೂ ಶ್ರೀಲೀಲಾ ಬಾಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

6 / 7
ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಪೂಜಾ ಹೆಗ್ಡೆ ಆಗಾಗ್ಗೆ ತಮ್ಮ ಹಾಟ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಪೂಜಾ ಹೆಗ್ಡೆ ಆಗಾಗ್ಗೆ ತಮ್ಮ ಹಾಟ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

7 / 7
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ