AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗದಿಂದ ದೂರ ಸರಿದರೇ ಪೂಜಾ ಹೆಗ್ಡೆ? ಕೈಯಲ್ಲಿರುವ ಸಿನಿಮಾಗಳೆಷ್ಟು?

Pooja Hegde: ನಟಿ ಪೂಜಾ ಹೆಗ್ಡೆ ಬಾಲಿವುಡ್ ಚಿತ್ರರಂಗದತ್ತ ಹೆಚ್ಚು ಗಮನ ಕೇಂದ್ರೀಕರಿಸಿದ್ದು ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೆ ಪೂಜಾ ಕೈಯಲ್ಲಿ ಈಗಿರುವ ಸಿನಿಮಾಗಳೆಷ್ಟು?

ಮಂಜುನಾಥ ಸಿ.
|

Updated on: Nov 24, 2023 | 8:53 PM

Share
ನಟಿ ಪೂಜಾ ಹೆಗ್ಡೆ ತೆಲುಗು ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟಿ ಎನಿಸಿಕೊಂಡಿದ್ದವರು.

ನಟಿ ಪೂಜಾ ಹೆಗ್ಡೆ ತೆಲುಗು ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟಿ ಎನಿಸಿಕೊಂಡಿದ್ದವರು.

1 / 7
ಆದರೆ ಇತ್ತೀಚೆಗೆ ತೆಲುಗು ಚಿತ್ರಗಳಲ್ಲಿ ನಟಿಸುವುದನ್ನು ಬಹುವಾಗಿ ಕಡಿಮೆ ಮಾಡಿದ್ದಾರೆ ಪೂಜಾ ಹೆಗ್ಡೆ.

ಆದರೆ ಇತ್ತೀಚೆಗೆ ತೆಲುಗು ಚಿತ್ರಗಳಲ್ಲಿ ನಟಿಸುವುದನ್ನು ಬಹುವಾಗಿ ಕಡಿಮೆ ಮಾಡಿದ್ದಾರೆ ಪೂಜಾ ಹೆಗ್ಡೆ.

2 / 7
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಿಂದಲೂ ಈ ನಟಿ ಹೊರನಡೆದರು.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಿಂದಲೂ ಈ ನಟಿ ಹೊರನಡೆದರು.

3 / 7
ಹಿಂದಿ ಚಿತ್ರರಂಗದ ಕಡೆಗೆ ಹೆಚ್ಚು ಗಮನ ಹರಿಸಲು ಪೂಜಾ, ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಹಿಂದಿ ಚಿತ್ರರಂಗದ ಕಡೆಗೆ ಹೆಚ್ಚು ಗಮನ ಹರಿಸಲು ಪೂಜಾ, ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ.

4 / 7
ಪೂಜಾ ಹೆಗ್ಡೆ ಬಳಿ ಈಗ ಹೆಚ್ಚು ಸಿನಿಮಾಗಳಿಲ್ಲ. ಪ್ರಸ್ತುತ ‘ದೇವಾ’ ಹೆಸರಿನ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಪೂಜಾ ಹೆಗ್ಡೆ ಬಳಿ ಈಗ ಹೆಚ್ಚು ಸಿನಿಮಾಗಳಿಲ್ಲ. ಪ್ರಸ್ತುತ ‘ದೇವಾ’ ಹೆಸರಿನ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

5 / 7
ಪೂಜಾ ಹೆಗ್ಡೆಗೆ ಹೋಗಬೇಕಾದ ಹಲವು ಸಿನಿಮಾ ಅವಕಾಶಗಳನ್ನು ಕನ್ನಡತಿಯರಾದ ರಶ್ಮಿಕಾ ಹಾಗೂ ಶ್ರೀಲೀಲಾ ಬಾಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಪೂಜಾ ಹೆಗ್ಡೆಗೆ ಹೋಗಬೇಕಾದ ಹಲವು ಸಿನಿಮಾ ಅವಕಾಶಗಳನ್ನು ಕನ್ನಡತಿಯರಾದ ರಶ್ಮಿಕಾ ಹಾಗೂ ಶ್ರೀಲೀಲಾ ಬಾಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

6 / 7
ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಪೂಜಾ ಹೆಗ್ಡೆ ಆಗಾಗ್ಗೆ ತಮ್ಮ ಹಾಟ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಪೂಜಾ ಹೆಗ್ಡೆ ಆಗಾಗ್ಗೆ ತಮ್ಮ ಹಾಟ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

7 / 7
Follow Us
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ