AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ವಿದೇಶದಲ್ಲಿ ಸುತ್ತಾಟ ನಡೆಸಿದ ಪೂಜಾ ಹೆಗ್ಡೆ

ಪೂಜಾ ಹೆಗ್ಡೆ ಅವರು ಇತ್ತೀಚೆಗೆ ಹಲವು ಸಿನಿಮಾಗಳಿಂದ ಹೊರ ನಡೆದಿದ್ದರು. ಕೊನೆಗೂ ಅವರು ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 21, 2024 | 2:27 PM

Share
ಪೂಜಾ ಹೆಗ್ಡೆ ಅವರು ಸಿನಿಮಾ ಕೆಲಸಗಳಿಗೆ ಸದ್ಯ ಬ್ರೇಕ್ ಕೊಟ್ಟು ಸುತ್ತಾಟ ನಡೆಸುತ್ತಿದ್ದಾರೆ. ಅಮೆರಿಕದ ವಾಷಿಂಗ್ಟನ್​ನಲ್ಲಿ ಅವರು ಸುತ್ತಾಟ ಬೆಳೆಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಪೂಜಾ ಹೆಗ್ಡೆ ಅವರು ಸಿನಿಮಾ ಕೆಲಸಗಳಿಗೆ ಸದ್ಯ ಬ್ರೇಕ್ ಕೊಟ್ಟು ಸುತ್ತಾಟ ನಡೆಸುತ್ತಿದ್ದಾರೆ. ಅಮೆರಿಕದ ವಾಷಿಂಗ್ಟನ್​ನಲ್ಲಿ ಅವರು ಸುತ್ತಾಟ ಬೆಳೆಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

1 / 5
ಪೂಜಾ ಹೆಗ್ಡೆ ಅವರು ಇತ್ತೀಚೆಗೆ ಹಲವು ಸಿನಿಮಾಗಳಿಂದ ಹೊರ ನಡೆದಿದ್ದರು. ಕೊನೆಗೂ ಅವರು ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಪೂಜಾ ಹೆಗ್ಡೆ ಅವರು ಇತ್ತೀಚೆಗೆ ಹಲವು ಸಿನಿಮಾಗಳಿಂದ ಹೊರ ನಡೆದಿದ್ದರು. ಕೊನೆಗೂ ಅವರು ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

2 / 5
ಪೂಜಾ ಹೆಗ್ಡೆ ಅವರ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಕಾಡಿನ ಮಧ್ಯೆ ಅವರು ಸಮಯ ಕಳೆದಿದ್ದಾರೆ. ಪೂಜಾ ಹೆಗ್ಡೆ ಅವರು ಬಿಡುವು ಸಿಕ್ಕಾಗಲೆಲ್ಲ ಈ ರೀತಿಯ ಸುತ್ತಾಟ ನಡೆಸುತ್ತಾ ಇರುತ್ತಾರೆ.

ಪೂಜಾ ಹೆಗ್ಡೆ ಅವರ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಕಾಡಿನ ಮಧ್ಯೆ ಅವರು ಸಮಯ ಕಳೆದಿದ್ದಾರೆ. ಪೂಜಾ ಹೆಗ್ಡೆ ಅವರು ಬಿಡುವು ಸಿಕ್ಕಾಗಲೆಲ್ಲ ಈ ರೀತಿಯ ಸುತ್ತಾಟ ನಡೆಸುತ್ತಾ ಇರುತ್ತಾರೆ.

3 / 5
ಪೂಜಾ ಹೆಗ್ಡೆ ಅವರು ಹಿಂದಿಯ ‘ದೇವ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಈ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಇದರ ಜೊತೆ ಸೂರ್ಯ ಅವರ 44ನೇ ಸಿನಿಮಾಗೆ ಪೂಜಾ ನಾಯಕಿ.

ಪೂಜಾ ಹೆಗ್ಡೆ ಅವರು ಹಿಂದಿಯ ‘ದೇವ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಈ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಇದರ ಜೊತೆ ಸೂರ್ಯ ಅವರ 44ನೇ ಸಿನಿಮಾಗೆ ಪೂಜಾ ನಾಯಕಿ.

4 / 5
ಪೂಜಾ ಹೆಗ್ಡೆ ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಅವರ ಬಳಿ ಹಲವು ಆಫರ್​ಗಳು ಬರುತ್ತಿವೆ. ಆದರೆ, ಎಲ್ಲವನ್ನೂ ಒಪ್ಪಿ ಅವರು ನಟಿಸುತ್ತಿಲ್ಲ.

ಪೂಜಾ ಹೆಗ್ಡೆ ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಅವರ ಬಳಿ ಹಲವು ಆಫರ್​ಗಳು ಬರುತ್ತಿವೆ. ಆದರೆ, ಎಲ್ಲವನ್ನೂ ಒಪ್ಪಿ ಅವರು ನಟಿಸುತ್ತಿಲ್ಲ.

5 / 5
Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು