AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ವಿದೇಶದಲ್ಲಿ ಸುತ್ತಾಟ ನಡೆಸಿದ ಪೂಜಾ ಹೆಗ್ಡೆ

ಪೂಜಾ ಹೆಗ್ಡೆ ಅವರು ಇತ್ತೀಚೆಗೆ ಹಲವು ಸಿನಿಮಾಗಳಿಂದ ಹೊರ ನಡೆದಿದ್ದರು. ಕೊನೆಗೂ ಅವರು ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 21, 2024 | 2:27 PM

Share
ಪೂಜಾ ಹೆಗ್ಡೆ ಅವರು ಸಿನಿಮಾ ಕೆಲಸಗಳಿಗೆ ಸದ್ಯ ಬ್ರೇಕ್ ಕೊಟ್ಟು ಸುತ್ತಾಟ ನಡೆಸುತ್ತಿದ್ದಾರೆ. ಅಮೆರಿಕದ ವಾಷಿಂಗ್ಟನ್​ನಲ್ಲಿ ಅವರು ಸುತ್ತಾಟ ಬೆಳೆಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಪೂಜಾ ಹೆಗ್ಡೆ ಅವರು ಸಿನಿಮಾ ಕೆಲಸಗಳಿಗೆ ಸದ್ಯ ಬ್ರೇಕ್ ಕೊಟ್ಟು ಸುತ್ತಾಟ ನಡೆಸುತ್ತಿದ್ದಾರೆ. ಅಮೆರಿಕದ ವಾಷಿಂಗ್ಟನ್​ನಲ್ಲಿ ಅವರು ಸುತ್ತಾಟ ಬೆಳೆಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

1 / 5
ಪೂಜಾ ಹೆಗ್ಡೆ ಅವರು ಇತ್ತೀಚೆಗೆ ಹಲವು ಸಿನಿಮಾಗಳಿಂದ ಹೊರ ನಡೆದಿದ್ದರು. ಕೊನೆಗೂ ಅವರು ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಪೂಜಾ ಹೆಗ್ಡೆ ಅವರು ಇತ್ತೀಚೆಗೆ ಹಲವು ಸಿನಿಮಾಗಳಿಂದ ಹೊರ ನಡೆದಿದ್ದರು. ಕೊನೆಗೂ ಅವರು ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

2 / 5
ಪೂಜಾ ಹೆಗ್ಡೆ ಅವರ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಕಾಡಿನ ಮಧ್ಯೆ ಅವರು ಸಮಯ ಕಳೆದಿದ್ದಾರೆ. ಪೂಜಾ ಹೆಗ್ಡೆ ಅವರು ಬಿಡುವು ಸಿಕ್ಕಾಗಲೆಲ್ಲ ಈ ರೀತಿಯ ಸುತ್ತಾಟ ನಡೆಸುತ್ತಾ ಇರುತ್ತಾರೆ.

ಪೂಜಾ ಹೆಗ್ಡೆ ಅವರ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಕಾಡಿನ ಮಧ್ಯೆ ಅವರು ಸಮಯ ಕಳೆದಿದ್ದಾರೆ. ಪೂಜಾ ಹೆಗ್ಡೆ ಅವರು ಬಿಡುವು ಸಿಕ್ಕಾಗಲೆಲ್ಲ ಈ ರೀತಿಯ ಸುತ್ತಾಟ ನಡೆಸುತ್ತಾ ಇರುತ್ತಾರೆ.

3 / 5
ಪೂಜಾ ಹೆಗ್ಡೆ ಅವರು ಹಿಂದಿಯ ‘ದೇವ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಈ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಇದರ ಜೊತೆ ಸೂರ್ಯ ಅವರ 44ನೇ ಸಿನಿಮಾಗೆ ಪೂಜಾ ನಾಯಕಿ.

ಪೂಜಾ ಹೆಗ್ಡೆ ಅವರು ಹಿಂದಿಯ ‘ದೇವ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಈ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಇದರ ಜೊತೆ ಸೂರ್ಯ ಅವರ 44ನೇ ಸಿನಿಮಾಗೆ ಪೂಜಾ ನಾಯಕಿ.

4 / 5
ಪೂಜಾ ಹೆಗ್ಡೆ ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಅವರ ಬಳಿ ಹಲವು ಆಫರ್​ಗಳು ಬರುತ್ತಿವೆ. ಆದರೆ, ಎಲ್ಲವನ್ನೂ ಒಪ್ಪಿ ಅವರು ನಟಿಸುತ್ತಿಲ್ಲ.

ಪೂಜಾ ಹೆಗ್ಡೆ ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಅವರ ಬಳಿ ಹಲವು ಆಫರ್​ಗಳು ಬರುತ್ತಿವೆ. ಆದರೆ, ಎಲ್ಲವನ್ನೂ ಒಪ್ಪಿ ಅವರು ನಟಿಸುತ್ತಿಲ್ಲ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ