AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಾ ಹಬ್ಬಕ್ಕೆ ಅಂಚೆ ಕಚೇರಿ ಸಾಥ್: ರಜೆ ದಿನದಂದು ಕರ್ತವ್ಯ, ಮನೆ ಮನೆಗೆ ರಾಖಿ ತಲುಪಿಸಿದ ಸಿಬ್ಬಂದಿ

ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 18, 2024 | 10:03 PM

Share
ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಳೆ ಅಂದರೆ ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ.

ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಳೆ ಅಂದರೆ ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ.

1 / 5
ಹೌದು. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

ಹೌದು. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

2 / 5
ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಸಹೋದರಿಯರ ರಾಖಿಯನ್ನು ಸಹೋದರರಿಗೆ ತಲುಪಿಸಿದ್ದಾರೆ.  

ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಸಹೋದರಿಯರ ರಾಖಿಯನ್ನು ಸಹೋದರರಿಗೆ ತಲುಪಿಸಿದ್ದಾರೆ.  

3 / 5
ರಜೆ ದಿನವೂ ಕೆಲಸ ಮಾಡುವ ಮೂಲಕ ಸಹೋದರ ಸಹೋದರಿಯರ ಬಾಂಧವ್ಯವನ್ನು ಸಿಬ್ಬಂದಿಗಳು ಮತ್ತಷ್ಟು ಗಟ್ಟಿಗೊಳಿಸುತ್ತಿದ್ದಾರೆ.

ರಜೆ ದಿನವೂ ಕೆಲಸ ಮಾಡುವ ಮೂಲಕ ಸಹೋದರ ಸಹೋದರಿಯರ ಬಾಂಧವ್ಯವನ್ನು ಸಿಬ್ಬಂದಿಗಳು ಮತ್ತಷ್ಟು ಗಟ್ಟಿಗೊಳಿಸುತ್ತಿದ್ದಾರೆ.

4 / 5
ಬಾಗಲಕೋಟೆಯಲ್ಲಿ 25 ಜನ ಅಂಚೆ ಸಿಬ್ಬಂದಿಗಳು ಬಂದ ರಾಖಿಗಳನ್ನು ವಿಳಾಸಕ್ಕೆ ತಲುಪಿಸಿದ್ದಾರೆ. ಆ ಮೂಲಕ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ. 

ಬಾಗಲಕೋಟೆಯಲ್ಲಿ 25 ಜನ ಅಂಚೆ ಸಿಬ್ಬಂದಿಗಳು ಬಂದ ರಾಖಿಗಳನ್ನು ವಿಳಾಸಕ್ಕೆ ತಲುಪಿಸಿದ್ದಾರೆ. ಆ ಮೂಲಕ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ. 

5 / 5
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್