AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಾ ಹಬ್ಬಕ್ಕೆ ಅಂಚೆ ಕಚೇರಿ ಸಾಥ್: ರಜೆ ದಿನದಂದು ಕರ್ತವ್ಯ, ಮನೆ ಮನೆಗೆ ರಾಖಿ ತಲುಪಿಸಿದ ಸಿಬ್ಬಂದಿ

ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 18, 2024 | 10:03 PM

Share
ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಳೆ ಅಂದರೆ ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ.

ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಳೆ ಅಂದರೆ ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ.

1 / 5
ಹೌದು. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

ಹೌದು. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

2 / 5
ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಸಹೋದರಿಯರ ರಾಖಿಯನ್ನು ಸಹೋದರರಿಗೆ ತಲುಪಿಸಿದ್ದಾರೆ.  

ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಸಹೋದರಿಯರ ರಾಖಿಯನ್ನು ಸಹೋದರರಿಗೆ ತಲುಪಿಸಿದ್ದಾರೆ.  

3 / 5
ರಜೆ ದಿನವೂ ಕೆಲಸ ಮಾಡುವ ಮೂಲಕ ಸಹೋದರ ಸಹೋದರಿಯರ ಬಾಂಧವ್ಯವನ್ನು ಸಿಬ್ಬಂದಿಗಳು ಮತ್ತಷ್ಟು ಗಟ್ಟಿಗೊಳಿಸುತ್ತಿದ್ದಾರೆ.

ರಜೆ ದಿನವೂ ಕೆಲಸ ಮಾಡುವ ಮೂಲಕ ಸಹೋದರ ಸಹೋದರಿಯರ ಬಾಂಧವ್ಯವನ್ನು ಸಿಬ್ಬಂದಿಗಳು ಮತ್ತಷ್ಟು ಗಟ್ಟಿಗೊಳಿಸುತ್ತಿದ್ದಾರೆ.

4 / 5
ಬಾಗಲಕೋಟೆಯಲ್ಲಿ 25 ಜನ ಅಂಚೆ ಸಿಬ್ಬಂದಿಗಳು ಬಂದ ರಾಖಿಗಳನ್ನು ವಿಳಾಸಕ್ಕೆ ತಲುಪಿಸಿದ್ದಾರೆ. ಆ ಮೂಲಕ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ. 

ಬಾಗಲಕೋಟೆಯಲ್ಲಿ 25 ಜನ ಅಂಚೆ ಸಿಬ್ಬಂದಿಗಳು ಬಂದ ರಾಖಿಗಳನ್ನು ವಿಳಾಸಕ್ಕೆ ತಲುಪಿಸಿದ್ದಾರೆ. ಆ ಮೂಲಕ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ. 

5 / 5
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ