- TV9 Kannada Photo gallery Post Office for raksha bandhan Festival: Staff on duty on holiday, delivering rakhi door to door, taja suddi
ರಕ್ಷಾ ಹಬ್ಬಕ್ಕೆ ಅಂಚೆ ಕಚೇರಿ ಸಾಥ್: ರಜೆ ದಿನದಂದು ಕರ್ತವ್ಯ, ಮನೆ ಮನೆಗೆ ರಾಖಿ ತಲುಪಿಸಿದ ಸಿಬ್ಬಂದಿ
ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್ ನೀಡಿದ್ದಾರೆ. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.
Updated on: Aug 18, 2024 | 10:03 PM
Share

ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಳೆ ಅಂದರೆ ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್ ನೀಡಿದ್ದಾರೆ.

ಹೌದು. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಸಹೋದರಿಯರ ರಾಖಿಯನ್ನು ಸಹೋದರರಿಗೆ ತಲುಪಿಸಿದ್ದಾರೆ.

ರಜೆ ದಿನವೂ ಕೆಲಸ ಮಾಡುವ ಮೂಲಕ ಸಹೋದರ ಸಹೋದರಿಯರ ಬಾಂಧವ್ಯವನ್ನು ಸಿಬ್ಬಂದಿಗಳು ಮತ್ತಷ್ಟು ಗಟ್ಟಿಗೊಳಿಸುತ್ತಿದ್ದಾರೆ.

ಬಾಗಲಕೋಟೆಯಲ್ಲಿ 25 ಜನ ಅಂಚೆ ಸಿಬ್ಬಂದಿಗಳು ಬಂದ ರಾಖಿಗಳನ್ನು ವಿಳಾಸಕ್ಕೆ ತಲುಪಿಸಿದ್ದಾರೆ. ಆ ಮೂಲಕ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ.
Related Photo Gallery
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಛತ್ರಸಾಲ್ ಸ್ಟೇಡಿಯಂನಿಂದ ಬಿಡುಗಡೆಯಾದ ರಾಹುಲ್ ಗಾಂಧಿಗೆ ಕಾಂಗ್ರೆಸ್ ಕಾರ್ಯಕರ್ತರ ಸ್ವಾಗತ
ಡಿಕೆಶಿಗೆ ದೇವೇಗೌಡ್ರ ಪುತ್ರ ಕೃತಜ್ಞತೆ ಪತ್ರ
ನಟಿ ನಿವೇದಿತಾ ಗೌಡ ಗ್ಲಾಮರಸ್ ಡ್ಯಾನ್ಸ್ ವಿಡಿಯೋ
ಮೂಗಿನಲ್ಲಿ ರಕ್ತ, ರಸ್ತೆ ಮೇಲೆ ಮಲಗಿ ಪ್ರತಿಭಟನೆ; ರಾಹುಲ್ ಗಾಂಧಿಯನ್ನು ಎಳೆದುಕೊಂಡು ಹೋದ ಪೊಲೀಸ್
ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್
ಕೃಷ್ಣಾ ನದಿ ಪ್ರವಾಹಕ್ಕೆ ಸೇತುವೆ ಜಲಾವೃತ




