AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಾ ಹಬ್ಬಕ್ಕೆ ಅಂಚೆ ಕಚೇರಿ ಸಾಥ್: ರಜೆ ದಿನದಂದು ಕರ್ತವ್ಯ, ಮನೆ ಮನೆಗೆ ರಾಖಿ ತಲುಪಿಸಿದ ಸಿಬ್ಬಂದಿ

ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 18, 2024 | 10:03 PM

Share
ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಳೆ ಅಂದರೆ ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ.

ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಳೆ ಅಂದರೆ ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ.

1 / 5
ಹೌದು. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

ಹೌದು. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

2 / 5
ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಸಹೋದರಿಯರ ರಾಖಿಯನ್ನು ಸಹೋದರರಿಗೆ ತಲುಪಿಸಿದ್ದಾರೆ.  

ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಸಹೋದರಿಯರ ರಾಖಿಯನ್ನು ಸಹೋದರರಿಗೆ ತಲುಪಿಸಿದ್ದಾರೆ.  

3 / 5
ರಜೆ ದಿನವೂ ಕೆಲಸ ಮಾಡುವ ಮೂಲಕ ಸಹೋದರ ಸಹೋದರಿಯರ ಬಾಂಧವ್ಯವನ್ನು ಸಿಬ್ಬಂದಿಗಳು ಮತ್ತಷ್ಟು ಗಟ್ಟಿಗೊಳಿಸುತ್ತಿದ್ದಾರೆ.

ರಜೆ ದಿನವೂ ಕೆಲಸ ಮಾಡುವ ಮೂಲಕ ಸಹೋದರ ಸಹೋದರಿಯರ ಬಾಂಧವ್ಯವನ್ನು ಸಿಬ್ಬಂದಿಗಳು ಮತ್ತಷ್ಟು ಗಟ್ಟಿಗೊಳಿಸುತ್ತಿದ್ದಾರೆ.

4 / 5
ಬಾಗಲಕೋಟೆಯಲ್ಲಿ 25 ಜನ ಅಂಚೆ ಸಿಬ್ಬಂದಿಗಳು ಬಂದ ರಾಖಿಗಳನ್ನು ವಿಳಾಸಕ್ಕೆ ತಲುಪಿಸಿದ್ದಾರೆ. ಆ ಮೂಲಕ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ. 

ಬಾಗಲಕೋಟೆಯಲ್ಲಿ 25 ಜನ ಅಂಚೆ ಸಿಬ್ಬಂದಿಗಳು ಬಂದ ರಾಖಿಗಳನ್ನು ವಿಳಾಸಕ್ಕೆ ತಲುಪಿಸಿದ್ದಾರೆ. ಆ ಮೂಲಕ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ. 

5 / 5
Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!