AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಾ ಹಬ್ಬಕ್ಕೆ ಅಂಚೆ ಕಚೇರಿ ಸಾಥ್: ರಜೆ ದಿನದಂದು ಕರ್ತವ್ಯ, ಮನೆ ಮನೆಗೆ ರಾಖಿ ತಲುಪಿಸಿದ ಸಿಬ್ಬಂದಿ

ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 18, 2024 | 10:03 PM

Share
ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಳೆ ಅಂದರೆ ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ.

ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಳೆ ಅಂದರೆ ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ.

1 / 5
ಹೌದು. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

ಹೌದು. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

2 / 5
ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಸಹೋದರಿಯರ ರಾಖಿಯನ್ನು ಸಹೋದರರಿಗೆ ತಲುಪಿಸಿದ್ದಾರೆ.  

ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಸಹೋದರಿಯರ ರಾಖಿಯನ್ನು ಸಹೋದರರಿಗೆ ತಲುಪಿಸಿದ್ದಾರೆ.  

3 / 5
ರಜೆ ದಿನವೂ ಕೆಲಸ ಮಾಡುವ ಮೂಲಕ ಸಹೋದರ ಸಹೋದರಿಯರ ಬಾಂಧವ್ಯವನ್ನು ಸಿಬ್ಬಂದಿಗಳು ಮತ್ತಷ್ಟು ಗಟ್ಟಿಗೊಳಿಸುತ್ತಿದ್ದಾರೆ.

ರಜೆ ದಿನವೂ ಕೆಲಸ ಮಾಡುವ ಮೂಲಕ ಸಹೋದರ ಸಹೋದರಿಯರ ಬಾಂಧವ್ಯವನ್ನು ಸಿಬ್ಬಂದಿಗಳು ಮತ್ತಷ್ಟು ಗಟ್ಟಿಗೊಳಿಸುತ್ತಿದ್ದಾರೆ.

4 / 5
ಬಾಗಲಕೋಟೆಯಲ್ಲಿ 25 ಜನ ಅಂಚೆ ಸಿಬ್ಬಂದಿಗಳು ಬಂದ ರಾಖಿಗಳನ್ನು ವಿಳಾಸಕ್ಕೆ ತಲುಪಿಸಿದ್ದಾರೆ. ಆ ಮೂಲಕ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ. 

ಬಾಗಲಕೋಟೆಯಲ್ಲಿ 25 ಜನ ಅಂಚೆ ಸಿಬ್ಬಂದಿಗಳು ಬಂದ ರಾಖಿಗಳನ್ನು ವಿಳಾಸಕ್ಕೆ ತಲುಪಿಸಿದ್ದಾರೆ. ಆ ಮೂಲಕ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ. 

5 / 5
Follow Us
ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ, ಹಲ್ಲೆ!
ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ, ಹಲ್ಲೆ!
ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು?
ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು?
100 ರೂ ಕೇಳಿದ ವೈಭವ್, 200 ರೂ ನೀಡಿದ ಫ್ಯಾನ್
100 ರೂ ಕೇಳಿದ ವೈಭವ್, 200 ರೂ ನೀಡಿದ ಫ್ಯಾನ್
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್