AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಾ ಹಬ್ಬಕ್ಕೆ ಅಂಚೆ ಕಚೇರಿ ಸಾಥ್: ರಜೆ ದಿನದಂದು ಕರ್ತವ್ಯ, ಮನೆ ಮನೆಗೆ ರಾಖಿ ತಲುಪಿಸಿದ ಸಿಬ್ಬಂದಿ

ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 18, 2024 | 10:03 PM

Share
ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಳೆ ಅಂದರೆ ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ.

ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಳೆ ಅಂದರೆ ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ.

1 / 5
ಹೌದು. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

ಹೌದು. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

2 / 5
ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಸಹೋದರಿಯರ ರಾಖಿಯನ್ನು ಸಹೋದರರಿಗೆ ತಲುಪಿಸಿದ್ದಾರೆ.  

ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಸಹೋದರಿಯರ ರಾಖಿಯನ್ನು ಸಹೋದರರಿಗೆ ತಲುಪಿಸಿದ್ದಾರೆ.  

3 / 5
ರಜೆ ದಿನವೂ ಕೆಲಸ ಮಾಡುವ ಮೂಲಕ ಸಹೋದರ ಸಹೋದರಿಯರ ಬಾಂಧವ್ಯವನ್ನು ಸಿಬ್ಬಂದಿಗಳು ಮತ್ತಷ್ಟು ಗಟ್ಟಿಗೊಳಿಸುತ್ತಿದ್ದಾರೆ.

ರಜೆ ದಿನವೂ ಕೆಲಸ ಮಾಡುವ ಮೂಲಕ ಸಹೋದರ ಸಹೋದರಿಯರ ಬಾಂಧವ್ಯವನ್ನು ಸಿಬ್ಬಂದಿಗಳು ಮತ್ತಷ್ಟು ಗಟ್ಟಿಗೊಳಿಸುತ್ತಿದ್ದಾರೆ.

4 / 5
ಬಾಗಲಕೋಟೆಯಲ್ಲಿ 25 ಜನ ಅಂಚೆ ಸಿಬ್ಬಂದಿಗಳು ಬಂದ ರಾಖಿಗಳನ್ನು ವಿಳಾಸಕ್ಕೆ ತಲುಪಿಸಿದ್ದಾರೆ. ಆ ಮೂಲಕ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ. 

ಬಾಗಲಕೋಟೆಯಲ್ಲಿ 25 ಜನ ಅಂಚೆ ಸಿಬ್ಬಂದಿಗಳು ಬಂದ ರಾಖಿಗಳನ್ನು ವಿಳಾಸಕ್ಕೆ ತಲುಪಿಸಿದ್ದಾರೆ. ಆ ಮೂಲಕ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ. 

5 / 5
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ