AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಾ ಹಬ್ಬಕ್ಕೆ ಅಂಚೆ ಕಚೇರಿ ಸಾಥ್: ರಜೆ ದಿನದಂದು ಕರ್ತವ್ಯ, ಮನೆ ಮನೆಗೆ ರಾಖಿ ತಲುಪಿಸಿದ ಸಿಬ್ಬಂದಿ

ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 18, 2024 | 10:03 PM

Share
ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಳೆ ಅಂದರೆ ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ.

ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಳೆ ಅಂದರೆ ಸೋಮವಾರದಂದು ಎಲ್ಲೆಡೆ ರಕ್ಷಾ ಬಂಧನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ರಕ್ಷಾ ಬಂಧನ ಹಬ್ಬಕ್ಕೆ ಬಾಗಲಕೋಟೆಯಲ್ಲಿ 25 ಅಂಚೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ.

1 / 5
ಹೌದು. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

ಹೌದು. ಸೋಮವಾರ ರಕ್ಷಾ ಬಂಧನ ಹಿನ್ನೆಲೆ ರವಿವಾರ ರಜೆ ದಿನವಾಗಿದ್ದರೂ ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ರಾಖಿಗಳನ್ನು ವಿಳಾಸಕ್ಕೆ ತಲುಪಿಸುತ್ತಿದ್ದಾರೆ.

2 / 5
ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಸಹೋದರಿಯರ ರಾಖಿಯನ್ನು ಸಹೋದರರಿಗೆ ತಲುಪಿಸಿದ್ದಾರೆ.  

ಬಾಗಲಕೋಟೆ ಅಂಚೆ ಸಿಬ್ಬಂದಿಗಳು ಸಹೋದರಿಯರ ರಾಖಿಯನ್ನು ಸಹೋದರರಿಗೆ ತಲುಪಿಸಿದ್ದಾರೆ.  

3 / 5
ರಜೆ ದಿನವೂ ಕೆಲಸ ಮಾಡುವ ಮೂಲಕ ಸಹೋದರ ಸಹೋದರಿಯರ ಬಾಂಧವ್ಯವನ್ನು ಸಿಬ್ಬಂದಿಗಳು ಮತ್ತಷ್ಟು ಗಟ್ಟಿಗೊಳಿಸುತ್ತಿದ್ದಾರೆ.

ರಜೆ ದಿನವೂ ಕೆಲಸ ಮಾಡುವ ಮೂಲಕ ಸಹೋದರ ಸಹೋದರಿಯರ ಬಾಂಧವ್ಯವನ್ನು ಸಿಬ್ಬಂದಿಗಳು ಮತ್ತಷ್ಟು ಗಟ್ಟಿಗೊಳಿಸುತ್ತಿದ್ದಾರೆ.

4 / 5
ಬಾಗಲಕೋಟೆಯಲ್ಲಿ 25 ಜನ ಅಂಚೆ ಸಿಬ್ಬಂದಿಗಳು ಬಂದ ರಾಖಿಗಳನ್ನು ವಿಳಾಸಕ್ಕೆ ತಲುಪಿಸಿದ್ದಾರೆ. ಆ ಮೂಲಕ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ. 

ಬಾಗಲಕೋಟೆಯಲ್ಲಿ 25 ಜನ ಅಂಚೆ ಸಿಬ್ಬಂದಿಗಳು ಬಂದ ರಾಖಿಗಳನ್ನು ವಿಳಾಸಕ್ಕೆ ತಲುಪಿಸಿದ್ದಾರೆ. ಆ ಮೂಲಕ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ. 

5 / 5
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ