Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care: ಹೆರಿಗೆಯ ನಂತರ ಕೂದಲು ಉದುರುವುದು ಸಹಜ ಎಂದು ನಿರ್ಲಕ್ಷ್ಯಿಸದಿರಿ

ಪ್ರಸವಾದ ನಂತರ ಕೂದಲು ನಷ್ಟದ ಪರಿಣಾಮಗಳನ್ನು ಕಡಿಮೆ ಮಾಡಲು ಮತ್ತು ಆರೋಗ್ಯಕರ ಕೂದಲು ಬೆಳವಣಿಗೆಗೆ ನೀವು ಈ ಕೆಳಗಿನ ಸಲಹೆಗಳನ್ನು ಪಾಲಿಸಿ.

ಅಕ್ಷತಾ ವರ್ಕಾಡಿ
|

Updated on:Feb 02, 2023 | 12:26 PM

ಹೆರಿಗೆಯ ನಂತರ ಸುಮಾರು 3 ತಿಂಗಳ ನಂತರ ಪ್ರಾರಂಭವಾಗುವ ಮತ್ತು ಆರು ತಿಂಗಳವರೆಗೆ ಉಳಿಯುವ ಸಾಮಾನ್ಯ ಸಮಸ್ಯೆಯೆಂದರೆ ಪ್ರಸವಾನಂತರದ ಕೂದಲು ಉದುರುವಿಕೆ.

ಹೆರಿಗೆಯ ನಂತರ ಸುಮಾರು 3 ತಿಂಗಳ ನಂತರ ಪ್ರಾರಂಭವಾಗುವ ಮತ್ತು ಆರು ತಿಂಗಳವರೆಗೆ ಉಳಿಯುವ ಸಾಮಾನ್ಯ ಸಮಸ್ಯೆಯೆಂದರೆ ಪ್ರಸವಾನಂತರದ ಕೂದಲು ಉದುರುವಿಕೆ.

1 / 7
ಪ್ರಸವಾ ನಂತರದ ಕೂದಲು ಉದುರುವಿಕೆಯನ್ನು ನೀವು ತಕ್ಷಣವೇ ನಿಲ್ಲಿಸಲು ಸಾಧ್ಯವಿಲ್ಲ ಏಕೆಂದರೆ ಇದು ನಿಮ್ಮ ಏರಿಳಿತದ ಹಾರ್ಮೋನ್ ಮಟ್ಟಗಳ ನೈಸರ್ಗಿಕ ಅಡ್ಡ ಪರಿಣಾಮವಾಗಿದೆ.

ಪ್ರಸವಾ ನಂತರದ ಕೂದಲು ಉದುರುವಿಕೆಯನ್ನು ನೀವು ತಕ್ಷಣವೇ ನಿಲ್ಲಿಸಲು ಸಾಧ್ಯವಿಲ್ಲ ಏಕೆಂದರೆ ಇದು ನಿಮ್ಮ ಏರಿಳಿತದ ಹಾರ್ಮೋನ್ ಮಟ್ಟಗಳ ನೈಸರ್ಗಿಕ ಅಡ್ಡ ಪರಿಣಾಮವಾಗಿದೆ.

2 / 7
ಪ್ರಸವಾ ನಂತರ ಕೂದಲು ನಷ್ಟದ ಪರಿಣಾಮಗಳನ್ನು ಕಡಿಮೆ ಮಾಡಲು ಮತ್ತು ಆರೋಗ್ಯಕರ ಕೂದಲು ಬೆಳವಣಿಗೆಯನ್ನು ಬೆಂಬಲಿಸಲು ನೀವು ಈ ಕೆಳಗಿನ ಸಲಹೆಗಳನ್ನು ಪಾಲಿಸಿ.

ಪ್ರಸವಾ ನಂತರ ಕೂದಲು ನಷ್ಟದ ಪರಿಣಾಮಗಳನ್ನು ಕಡಿಮೆ ಮಾಡಲು ಮತ್ತು ಆರೋಗ್ಯಕರ ಕೂದಲು ಬೆಳವಣಿಗೆಯನ್ನು ಬೆಂಬಲಿಸಲು ನೀವು ಈ ಕೆಳಗಿನ ಸಲಹೆಗಳನ್ನು ಪಾಲಿಸಿ.

3 / 7
ಪ್ರಸವಾದ ನಂತರ ಅತ್ಯುತ್ತಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಸಮತೋಲಿತ ಆಹಾರವನ್ನು ನಿರಂತರವಾಗಿ ತಿನ್ನುವುದು ಬಹಳ ಮುಖ್ಯ. ವಿಶೇಷವಾಗಿ ಪ್ರಸವಾನಂತರದ ಮಹಿಳೆಯರಿಗೆ ಪೌಷ್ಟಿಕ ಆಹಾರವು ಸಾಮಾನ್ಯ ಚೇತರಿಕೆಗೆ ಸಹಾಯ ಮಾಡುತ್ತದೆ.

ಪ್ರಸವಾದ ನಂತರ ಅತ್ಯುತ್ತಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಸಮತೋಲಿತ ಆಹಾರವನ್ನು ನಿರಂತರವಾಗಿ ತಿನ್ನುವುದು ಬಹಳ ಮುಖ್ಯ. ವಿಶೇಷವಾಗಿ ಪ್ರಸವಾನಂತರದ ಮಹಿಳೆಯರಿಗೆ ಪೌಷ್ಟಿಕ ಆಹಾರವು ಸಾಮಾನ್ಯ ಚೇತರಿಕೆಗೆ ಸಹಾಯ ಮಾಡುತ್ತದೆ.

4 / 7
ಪ್ರಸವಾನಂತರದ ಕೂದಲು ಉದುರುವಿಕೆಯನ್ನು ತಡೆಯಲು ಹೆಚ್ಚಾಗಿ ತಾಜಾ ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳಲ್ಲಿ ಸೇವಿಸಿ. ಹೈಡ್ರೇಟೆಡ್ ಆಗಿರಲು ದಿನದಲ್ಲಿ ಆಗಾಗ್ಗೆ ನೀರನ್ನು ಕುಡಿಯುವುದನ್ನು ನೆನಪಿನಲ್ಲಿಡಿ.

ಪ್ರಸವಾನಂತರದ ಕೂದಲು ಉದುರುವಿಕೆಯನ್ನು ತಡೆಯಲು ಹೆಚ್ಚಾಗಿ ತಾಜಾ ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳಲ್ಲಿ ಸೇವಿಸಿ. ಹೈಡ್ರೇಟೆಡ್ ಆಗಿರಲು ದಿನದಲ್ಲಿ ಆಗಾಗ್ಗೆ ನೀರನ್ನು ಕುಡಿಯುವುದನ್ನು ನೆನಪಿನಲ್ಲಿಡಿ.

5 / 7
ನಿಮ್ಮ ಕೂದಲ ರಕ್ಷಣೆಯ ದಿನಚರಿಯನ್ನು ಬದಲಾಯಿಸಿ: ನಿಮ್ಮ ಕೂದಲನ್ನು ತೊಳೆದ ನಂತರ, ಒದ್ದೆ ಕೂದಲು ಮೃದುವಾಗಿರುವುದರಿಂದ ಎಚ್ಚರಿಕೆಯಿಂದ ಬ್ರಷ್ ಮಾಡಿ ಅಥವಾ ಒಣಗಲು ಬಿಡಿ. ತೀವ್ರವಾದ ಶಾಖದಿಂದ ಉಂಟಾಗಬಹುದಾದ ಹೆಚ್ಚಿನ ಹಾನಿಯನ್ನು ತಪ್ಪಿಸಲು, ನಿಮ್ಮ ಹೇರ್ ಡ್ರೈಯರ್, ರೋಲರ್‌ಗಳು ಅಥವಾ ಐರನ್‌ಗಳನ್ನು ಬಳಸುವುದನ್ನು ಕಡಿಮೆ ಮಾಡಿ.

ನಿಮ್ಮ ಕೂದಲ ರಕ್ಷಣೆಯ ದಿನಚರಿಯನ್ನು ಬದಲಾಯಿಸಿ: ನಿಮ್ಮ ಕೂದಲನ್ನು ತೊಳೆದ ನಂತರ, ಒದ್ದೆ ಕೂದಲು ಮೃದುವಾಗಿರುವುದರಿಂದ ಎಚ್ಚರಿಕೆಯಿಂದ ಬ್ರಷ್ ಮಾಡಿ ಅಥವಾ ಒಣಗಲು ಬಿಡಿ. ತೀವ್ರವಾದ ಶಾಖದಿಂದ ಉಂಟಾಗಬಹುದಾದ ಹೆಚ್ಚಿನ ಹಾನಿಯನ್ನು ತಪ್ಪಿಸಲು, ನಿಮ್ಮ ಹೇರ್ ಡ್ರೈಯರ್, ರೋಲರ್‌ಗಳು ಅಥವಾ ಐರನ್‌ಗಳನ್ನು ಬಳಸುವುದನ್ನು ಕಡಿಮೆ ಮಾಡಿ.

6 / 7
ಒತ್ತಡಕ್ಕೆ ಚಿಕಿತ್ಸೆ: ಪ್ರಸವಾದ ನಂತರ ಮಾನಸಿಕ ಆರೋಗ್ಯವನ್ನು ಕಾಪಾಡುವುದು ಅತ್ಯಂತ ಅಗತ್ಯವಾಗಿರುತ್ತದೆ. ಆದ್ದರಿಂದ ವ್ಯಾಯಾಮ, ಧಾನ್ಯಗಳಿಗೆ ಸಮಯ ಮೀಸಲಿಡಿ. ಇದು ನಿಮ್ಮನ್ನು ಮಾನಸಿಕವಾಗಿ ಆರೋಗ್ಯವಾಗಿಡುತ್ತದೆ. ನೀವು ಅತಿಯಾದ ಹೊರೆಯನ್ನು ಅನುಭವಿಸುತ್ತಿದ್ದರೆ, ಮಗುವಿನ ಅಥವಾ ಮನೆಯ ಕೆಲಸಗಳಿಗೆ ಸಹಾಯಕ್ಕಾಗಿ ನಿಮ್ಮ ಸ್ನೇಹಿತರು ಮತ್ತು ಕುಟುಂಬದವರ ಸಹಾಯ ಪಡೆದುಕೊಳ್ಳಿ.

ಒತ್ತಡಕ್ಕೆ ಚಿಕಿತ್ಸೆ: ಪ್ರಸವಾದ ನಂತರ ಮಾನಸಿಕ ಆರೋಗ್ಯವನ್ನು ಕಾಪಾಡುವುದು ಅತ್ಯಂತ ಅಗತ್ಯವಾಗಿರುತ್ತದೆ. ಆದ್ದರಿಂದ ವ್ಯಾಯಾಮ, ಧಾನ್ಯಗಳಿಗೆ ಸಮಯ ಮೀಸಲಿಡಿ. ಇದು ನಿಮ್ಮನ್ನು ಮಾನಸಿಕವಾಗಿ ಆರೋಗ್ಯವಾಗಿಡುತ್ತದೆ. ನೀವು ಅತಿಯಾದ ಹೊರೆಯನ್ನು ಅನುಭವಿಸುತ್ತಿದ್ದರೆ, ಮಗುವಿನ ಅಥವಾ ಮನೆಯ ಕೆಲಸಗಳಿಗೆ ಸಹಾಯಕ್ಕಾಗಿ ನಿಮ್ಮ ಸ್ನೇಹಿತರು ಮತ್ತು ಕುಟುಂಬದವರ ಸಹಾಯ ಪಡೆದುಕೊಳ್ಳಿ.

7 / 7

Published On - 12:26 pm, Thu, 2 February 23

Follow us
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !