AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೌಡರ್ ಹಬ್ಬ’ದಲ್ಲಿ ಭಾಗಿಯಾದ ಚಂದನವನದ ಸೆಲೆಬ್ರಿಟಿಗಳು; ಅದ್ದೂರಿ ಇವೆಂಟ್​

ದಿಗಂತ್ ಮಂಚಾಲೆ, ಧನ್ಯಾ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಶರ್ಮಿಳಾ ಮಾಂಡ್ರೆ, ಗೋಪಾಲಕೃಷ್ಣ ದೇಶಪಾಂಡೆ, ನಾಗಭೂಷಣ್, ರವಿಶಂಕರ್ ಗೌಡ ಮುಂತಾದ ಕಲಾವಿದರು ನಟಿಸಿರುವ ‘ಪೌಡರ್’ ಸಿನಿಮಾ ಪ್ರೀ-ರಿಲೀಸ್​ ಕಾರ್ಯಕ್ರಮವನ್ನು ಬಹಳ ಗ್ರ್ಯಾಂಡ್​ ಆಗಿ ಮಾಡಲಾಯಿತು. ಆ ಸಂದರ್ಭದ ಕಲರ್​ಫುಲ್​ ಕ್ಷಣಗಳು ಫೋಟೋದಲ್ಲಿ ಸೆರೆಯಾಗಿವೆ.

ಮದನ್​ ಕುಮಾರ್​
|

Updated on: Aug 16, 2024 | 8:01 PM

Share
ಒಂದಷ್ಟು ಕಾರಣಗಳಿಂದ ನಿರೀಕ್ಷೆ ಹುಟ್ಟುಹಾಕಿರುವ ಕನ್ನಡದ ‘ಪೌಡರ್’ ಸಿನಿಮಾಗೆ ಇತ್ತೀಚೆಗೆ ಪ್ರೀ-ರಿಲೀಸ್​​ ಇವೆಂಟ್​ ಮಾಡಲಾಗಿದೆ. ‘ಪೌಡರ್ ಹಬ್ಬ’ ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ.

ಒಂದಷ್ಟು ಕಾರಣಗಳಿಂದ ನಿರೀಕ್ಷೆ ಹುಟ್ಟುಹಾಕಿರುವ ಕನ್ನಡದ ‘ಪೌಡರ್’ ಸಿನಿಮಾಗೆ ಇತ್ತೀಚೆಗೆ ಪ್ರೀ-ರಿಲೀಸ್​​ ಇವೆಂಟ್​ ಮಾಡಲಾಗಿದೆ. ‘ಪೌಡರ್ ಹಬ್ಬ’ ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ.

1 / 7
ಆಗಸ್ಟ್ 15ರಂದು ಬೆಂಗಳೂರಿನ ‘ಫೀನಿಕ್ಸ್ ಮಾಲ್ ಆಫ್ ಏಷಿಯಾ’ದಲ್ಲಿ ಬಹಳ ಸಡಗರದಿಂದ ‘ಪೌಡರ್ ಹಬ್ಬ’ ನಡೆಯಿತು. ಈ ಇವೆಂಟ್​ನಲ್ಲಿ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳ ಸಮಾಗಮ ಆಯಿತು.

ಆಗಸ್ಟ್ 15ರಂದು ಬೆಂಗಳೂರಿನ ‘ಫೀನಿಕ್ಸ್ ಮಾಲ್ ಆಫ್ ಏಷಿಯಾ’ದಲ್ಲಿ ಬಹಳ ಸಡಗರದಿಂದ ‘ಪೌಡರ್ ಹಬ್ಬ’ ನಡೆಯಿತು. ಈ ಇವೆಂಟ್​ನಲ್ಲಿ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳ ಸಮಾಗಮ ಆಯಿತು.

2 / 7
‘ಪೌಡರ್ ಹಬ್ಬ’ ಇವೆಂಟ್​ನಲ್ಲಿ ದುನಿಯಾ ವಿಜಯ್, ಶ್ರೀಮುರಳಿ, ದಾನಿಷ್ ಸೇಠ್, ಐಂದ್ರಿತಾ ರೇ, ರೋಹಿತ್ ಪದಕಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಆ ಮೂಲಕ ವಾತಾವರಣದ ರಂಗು ಹೆಚ್ಚಿಸಿದರು.

‘ಪೌಡರ್ ಹಬ್ಬ’ ಇವೆಂಟ್​ನಲ್ಲಿ ದುನಿಯಾ ವಿಜಯ್, ಶ್ರೀಮುರಳಿ, ದಾನಿಷ್ ಸೇಠ್, ಐಂದ್ರಿತಾ ರೇ, ರೋಹಿತ್ ಪದಕಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಆ ಮೂಲಕ ವಾತಾವರಣದ ರಂಗು ಹೆಚ್ಚಿಸಿದರು.

3 / 7
‘ಪೌಡರ್’ ಸಿನಿಮಾದ ಕಲಾವಿರಾದ ದಿಗಂತ್ ಮಂಚಾಲೆ, ಧನ್ಯಾ ರಾಮ್​ಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ರವಿಶಂಕರ್ ಗೌಡ ಮುಂತಾದವರು ಸಹ ‘ಪೌಡರ್ ಹಬ್ಬ’ಕ್ಕೆ ಮೆರಗು ತಂದರು.

‘ಪೌಡರ್’ ಸಿನಿಮಾದ ಕಲಾವಿರಾದ ದಿಗಂತ್ ಮಂಚಾಲೆ, ಧನ್ಯಾ ರಾಮ್​ಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ರವಿಶಂಕರ್ ಗೌಡ ಮುಂತಾದವರು ಸಹ ‘ಪೌಡರ್ ಹಬ್ಬ’ಕ್ಕೆ ಮೆರಗು ತಂದರು.

4 / 7
ಕಾಮಿಡಿ ಕಥಾಹಂದರ ಹೊಂದಿರುವ ‘ಪೌಡರ್’ ಸಿನಿಮಾಗೆ ಜನಾರ್ದನ್ ಚಿಕ್ಕಣ್ಣ ನಿರ್ದೇಶನ ಮಾಡಿದ್ದಾರೆ. ವಾಸುಕಿ ವೈಭವ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಆಗಸ್ಟ್ 23ರಂದು ಈ ಸಿನಿಮಾ ತೆರೆ ಕಾಣಲಿದೆ.

ಕಾಮಿಡಿ ಕಥಾಹಂದರ ಹೊಂದಿರುವ ‘ಪೌಡರ್’ ಸಿನಿಮಾಗೆ ಜನಾರ್ದನ್ ಚಿಕ್ಕಣ್ಣ ನಿರ್ದೇಶನ ಮಾಡಿದ್ದಾರೆ. ವಾಸುಕಿ ವೈಭವ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಆಗಸ್ಟ್ 23ರಂದು ಈ ಸಿನಿಮಾ ತೆರೆ ಕಾಣಲಿದೆ.

5 / 7
ಝಗಮಗಿಸುವ ವೇದಿಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭರ್ಜರಿ ಮನರಂಜನೆ ಕೂಡ ಇತ್ತು. ವಾಸುಕಿ ವೈಭವ್ ಹಾಗೂ ಎಂ.ಸಿ. ಬಿಜ್ಜು ಅವರ ಸಂಗೀತ ಕಾರ್ಯಕ್ರಮ ಎಲ್ಲರನ್ನೂ ಆಕರ್ಷಿಸಿತು.

ಝಗಮಗಿಸುವ ವೇದಿಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭರ್ಜರಿ ಮನರಂಜನೆ ಕೂಡ ಇತ್ತು. ವಾಸುಕಿ ವೈಭವ್ ಹಾಗೂ ಎಂ.ಸಿ. ಬಿಜ್ಜು ಅವರ ಸಂಗೀತ ಕಾರ್ಯಕ್ರಮ ಎಲ್ಲರನ್ನೂ ಆಕರ್ಷಿಸಿತು.

6 / 7
ಈ ಸಿನಿಮಾವನ್ನು ಕಾರ್ತಿಕ್ ಗೌಡ, ಯೋಗಿ ಜಿ. ರಾಜ್, ವಿಜಯ್ ಸುಬ್ರಹ್ಮಣ್ಯಂ ಅವರು ‘ಕೆ.ಆರ್.ಜಿ. ಸ್ಟೂಡಿಯೋಸ್’ ಬ್ಯಾನರ್ ಅಡಿಯಲ್ಲಿ ಮತ್ತು ಅರುನಭ್ ಕುಮಾರ್ ‘ಟಿ.ವಿ.ಎಫ್. ಮೋಷನ್ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

ಈ ಸಿನಿಮಾವನ್ನು ಕಾರ್ತಿಕ್ ಗೌಡ, ಯೋಗಿ ಜಿ. ರಾಜ್, ವಿಜಯ್ ಸುಬ್ರಹ್ಮಣ್ಯಂ ಅವರು ‘ಕೆ.ಆರ್.ಜಿ. ಸ್ಟೂಡಿಯೋಸ್’ ಬ್ಯಾನರ್ ಅಡಿಯಲ್ಲಿ ಮತ್ತು ಅರುನಭ್ ಕುಮಾರ್ ‘ಟಿ.ವಿ.ಎಫ್. ಮೋಷನ್ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

7 / 7
Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷರನ್‌ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷರನ್‌ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ