AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೌಡರ್ ಹಬ್ಬ’ದಲ್ಲಿ ಭಾಗಿಯಾದ ಚಂದನವನದ ಸೆಲೆಬ್ರಿಟಿಗಳು; ಅದ್ದೂರಿ ಇವೆಂಟ್​

ದಿಗಂತ್ ಮಂಚಾಲೆ, ಧನ್ಯಾ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಶರ್ಮಿಳಾ ಮಾಂಡ್ರೆ, ಗೋಪಾಲಕೃಷ್ಣ ದೇಶಪಾಂಡೆ, ನಾಗಭೂಷಣ್, ರವಿಶಂಕರ್ ಗೌಡ ಮುಂತಾದ ಕಲಾವಿದರು ನಟಿಸಿರುವ ‘ಪೌಡರ್’ ಸಿನಿಮಾ ಪ್ರೀ-ರಿಲೀಸ್​ ಕಾರ್ಯಕ್ರಮವನ್ನು ಬಹಳ ಗ್ರ್ಯಾಂಡ್​ ಆಗಿ ಮಾಡಲಾಯಿತು. ಆ ಸಂದರ್ಭದ ಕಲರ್​ಫುಲ್​ ಕ್ಷಣಗಳು ಫೋಟೋದಲ್ಲಿ ಸೆರೆಯಾಗಿವೆ.

ಮದನ್​ ಕುಮಾರ್​
|

Updated on: Aug 16, 2024 | 8:01 PM

Share
ಒಂದಷ್ಟು ಕಾರಣಗಳಿಂದ ನಿರೀಕ್ಷೆ ಹುಟ್ಟುಹಾಕಿರುವ ಕನ್ನಡದ ‘ಪೌಡರ್’ ಸಿನಿಮಾಗೆ ಇತ್ತೀಚೆಗೆ ಪ್ರೀ-ರಿಲೀಸ್​​ ಇವೆಂಟ್​ ಮಾಡಲಾಗಿದೆ. ‘ಪೌಡರ್ ಹಬ್ಬ’ ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ.

ಒಂದಷ್ಟು ಕಾರಣಗಳಿಂದ ನಿರೀಕ್ಷೆ ಹುಟ್ಟುಹಾಕಿರುವ ಕನ್ನಡದ ‘ಪೌಡರ್’ ಸಿನಿಮಾಗೆ ಇತ್ತೀಚೆಗೆ ಪ್ರೀ-ರಿಲೀಸ್​​ ಇವೆಂಟ್​ ಮಾಡಲಾಗಿದೆ. ‘ಪೌಡರ್ ಹಬ್ಬ’ ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ.

1 / 7
ಆಗಸ್ಟ್ 15ರಂದು ಬೆಂಗಳೂರಿನ ‘ಫೀನಿಕ್ಸ್ ಮಾಲ್ ಆಫ್ ಏಷಿಯಾ’ದಲ್ಲಿ ಬಹಳ ಸಡಗರದಿಂದ ‘ಪೌಡರ್ ಹಬ್ಬ’ ನಡೆಯಿತು. ಈ ಇವೆಂಟ್​ನಲ್ಲಿ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳ ಸಮಾಗಮ ಆಯಿತು.

ಆಗಸ್ಟ್ 15ರಂದು ಬೆಂಗಳೂರಿನ ‘ಫೀನಿಕ್ಸ್ ಮಾಲ್ ಆಫ್ ಏಷಿಯಾ’ದಲ್ಲಿ ಬಹಳ ಸಡಗರದಿಂದ ‘ಪೌಡರ್ ಹಬ್ಬ’ ನಡೆಯಿತು. ಈ ಇವೆಂಟ್​ನಲ್ಲಿ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳ ಸಮಾಗಮ ಆಯಿತು.

2 / 7
‘ಪೌಡರ್ ಹಬ್ಬ’ ಇವೆಂಟ್​ನಲ್ಲಿ ದುನಿಯಾ ವಿಜಯ್, ಶ್ರೀಮುರಳಿ, ದಾನಿಷ್ ಸೇಠ್, ಐಂದ್ರಿತಾ ರೇ, ರೋಹಿತ್ ಪದಕಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಆ ಮೂಲಕ ವಾತಾವರಣದ ರಂಗು ಹೆಚ್ಚಿಸಿದರು.

‘ಪೌಡರ್ ಹಬ್ಬ’ ಇವೆಂಟ್​ನಲ್ಲಿ ದುನಿಯಾ ವಿಜಯ್, ಶ್ರೀಮುರಳಿ, ದಾನಿಷ್ ಸೇಠ್, ಐಂದ್ರಿತಾ ರೇ, ರೋಹಿತ್ ಪದಕಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಆ ಮೂಲಕ ವಾತಾವರಣದ ರಂಗು ಹೆಚ್ಚಿಸಿದರು.

3 / 7
‘ಪೌಡರ್’ ಸಿನಿಮಾದ ಕಲಾವಿರಾದ ದಿಗಂತ್ ಮಂಚಾಲೆ, ಧನ್ಯಾ ರಾಮ್​ಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ರವಿಶಂಕರ್ ಗೌಡ ಮುಂತಾದವರು ಸಹ ‘ಪೌಡರ್ ಹಬ್ಬ’ಕ್ಕೆ ಮೆರಗು ತಂದರು.

‘ಪೌಡರ್’ ಸಿನಿಮಾದ ಕಲಾವಿರಾದ ದಿಗಂತ್ ಮಂಚಾಲೆ, ಧನ್ಯಾ ರಾಮ್​ಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ರವಿಶಂಕರ್ ಗೌಡ ಮುಂತಾದವರು ಸಹ ‘ಪೌಡರ್ ಹಬ್ಬ’ಕ್ಕೆ ಮೆರಗು ತಂದರು.

4 / 7
ಕಾಮಿಡಿ ಕಥಾಹಂದರ ಹೊಂದಿರುವ ‘ಪೌಡರ್’ ಸಿನಿಮಾಗೆ ಜನಾರ್ದನ್ ಚಿಕ್ಕಣ್ಣ ನಿರ್ದೇಶನ ಮಾಡಿದ್ದಾರೆ. ವಾಸುಕಿ ವೈಭವ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಆಗಸ್ಟ್ 23ರಂದು ಈ ಸಿನಿಮಾ ತೆರೆ ಕಾಣಲಿದೆ.

ಕಾಮಿಡಿ ಕಥಾಹಂದರ ಹೊಂದಿರುವ ‘ಪೌಡರ್’ ಸಿನಿಮಾಗೆ ಜನಾರ್ದನ್ ಚಿಕ್ಕಣ್ಣ ನಿರ್ದೇಶನ ಮಾಡಿದ್ದಾರೆ. ವಾಸುಕಿ ವೈಭವ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಆಗಸ್ಟ್ 23ರಂದು ಈ ಸಿನಿಮಾ ತೆರೆ ಕಾಣಲಿದೆ.

5 / 7
ಝಗಮಗಿಸುವ ವೇದಿಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭರ್ಜರಿ ಮನರಂಜನೆ ಕೂಡ ಇತ್ತು. ವಾಸುಕಿ ವೈಭವ್ ಹಾಗೂ ಎಂ.ಸಿ. ಬಿಜ್ಜು ಅವರ ಸಂಗೀತ ಕಾರ್ಯಕ್ರಮ ಎಲ್ಲರನ್ನೂ ಆಕರ್ಷಿಸಿತು.

ಝಗಮಗಿಸುವ ವೇದಿಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭರ್ಜರಿ ಮನರಂಜನೆ ಕೂಡ ಇತ್ತು. ವಾಸುಕಿ ವೈಭವ್ ಹಾಗೂ ಎಂ.ಸಿ. ಬಿಜ್ಜು ಅವರ ಸಂಗೀತ ಕಾರ್ಯಕ್ರಮ ಎಲ್ಲರನ್ನೂ ಆಕರ್ಷಿಸಿತು.

6 / 7
ಈ ಸಿನಿಮಾವನ್ನು ಕಾರ್ತಿಕ್ ಗೌಡ, ಯೋಗಿ ಜಿ. ರಾಜ್, ವಿಜಯ್ ಸುಬ್ರಹ್ಮಣ್ಯಂ ಅವರು ‘ಕೆ.ಆರ್.ಜಿ. ಸ್ಟೂಡಿಯೋಸ್’ ಬ್ಯಾನರ್ ಅಡಿಯಲ್ಲಿ ಮತ್ತು ಅರುನಭ್ ಕುಮಾರ್ ‘ಟಿ.ವಿ.ಎಫ್. ಮೋಷನ್ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

ಈ ಸಿನಿಮಾವನ್ನು ಕಾರ್ತಿಕ್ ಗೌಡ, ಯೋಗಿ ಜಿ. ರಾಜ್, ವಿಜಯ್ ಸುಬ್ರಹ್ಮಣ್ಯಂ ಅವರು ‘ಕೆ.ಆರ್.ಜಿ. ಸ್ಟೂಡಿಯೋಸ್’ ಬ್ಯಾನರ್ ಅಡಿಯಲ್ಲಿ ಮತ್ತು ಅರುನಭ್ ಕುಮಾರ್ ‘ಟಿ.ವಿ.ಎಫ್. ಮೋಷನ್ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

7 / 7
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ