AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೌಡರ್ ಹಬ್ಬ’ದಲ್ಲಿ ಭಾಗಿಯಾದ ಚಂದನವನದ ಸೆಲೆಬ್ರಿಟಿಗಳು; ಅದ್ದೂರಿ ಇವೆಂಟ್​

ದಿಗಂತ್ ಮಂಚಾಲೆ, ಧನ್ಯಾ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಶರ್ಮಿಳಾ ಮಾಂಡ್ರೆ, ಗೋಪಾಲಕೃಷ್ಣ ದೇಶಪಾಂಡೆ, ನಾಗಭೂಷಣ್, ರವಿಶಂಕರ್ ಗೌಡ ಮುಂತಾದ ಕಲಾವಿದರು ನಟಿಸಿರುವ ‘ಪೌಡರ್’ ಸಿನಿಮಾ ಪ್ರೀ-ರಿಲೀಸ್​ ಕಾರ್ಯಕ್ರಮವನ್ನು ಬಹಳ ಗ್ರ್ಯಾಂಡ್​ ಆಗಿ ಮಾಡಲಾಯಿತು. ಆ ಸಂದರ್ಭದ ಕಲರ್​ಫುಲ್​ ಕ್ಷಣಗಳು ಫೋಟೋದಲ್ಲಿ ಸೆರೆಯಾಗಿವೆ.

ಮದನ್​ ಕುಮಾರ್​
|

Updated on: Aug 16, 2024 | 8:01 PM

Share
ಒಂದಷ್ಟು ಕಾರಣಗಳಿಂದ ನಿರೀಕ್ಷೆ ಹುಟ್ಟುಹಾಕಿರುವ ಕನ್ನಡದ ‘ಪೌಡರ್’ ಸಿನಿಮಾಗೆ ಇತ್ತೀಚೆಗೆ ಪ್ರೀ-ರಿಲೀಸ್​​ ಇವೆಂಟ್​ ಮಾಡಲಾಗಿದೆ. ‘ಪೌಡರ್ ಹಬ್ಬ’ ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ.

ಒಂದಷ್ಟು ಕಾರಣಗಳಿಂದ ನಿರೀಕ್ಷೆ ಹುಟ್ಟುಹಾಕಿರುವ ಕನ್ನಡದ ‘ಪೌಡರ್’ ಸಿನಿಮಾಗೆ ಇತ್ತೀಚೆಗೆ ಪ್ರೀ-ರಿಲೀಸ್​​ ಇವೆಂಟ್​ ಮಾಡಲಾಗಿದೆ. ‘ಪೌಡರ್ ಹಬ್ಬ’ ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ.

1 / 7
ಆಗಸ್ಟ್ 15ರಂದು ಬೆಂಗಳೂರಿನ ‘ಫೀನಿಕ್ಸ್ ಮಾಲ್ ಆಫ್ ಏಷಿಯಾ’ದಲ್ಲಿ ಬಹಳ ಸಡಗರದಿಂದ ‘ಪೌಡರ್ ಹಬ್ಬ’ ನಡೆಯಿತು. ಈ ಇವೆಂಟ್​ನಲ್ಲಿ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳ ಸಮಾಗಮ ಆಯಿತು.

ಆಗಸ್ಟ್ 15ರಂದು ಬೆಂಗಳೂರಿನ ‘ಫೀನಿಕ್ಸ್ ಮಾಲ್ ಆಫ್ ಏಷಿಯಾ’ದಲ್ಲಿ ಬಹಳ ಸಡಗರದಿಂದ ‘ಪೌಡರ್ ಹಬ್ಬ’ ನಡೆಯಿತು. ಈ ಇವೆಂಟ್​ನಲ್ಲಿ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳ ಸಮಾಗಮ ಆಯಿತು.

2 / 7
‘ಪೌಡರ್ ಹಬ್ಬ’ ಇವೆಂಟ್​ನಲ್ಲಿ ದುನಿಯಾ ವಿಜಯ್, ಶ್ರೀಮುರಳಿ, ದಾನಿಷ್ ಸೇಠ್, ಐಂದ್ರಿತಾ ರೇ, ರೋಹಿತ್ ಪದಕಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಆ ಮೂಲಕ ವಾತಾವರಣದ ರಂಗು ಹೆಚ್ಚಿಸಿದರು.

‘ಪೌಡರ್ ಹಬ್ಬ’ ಇವೆಂಟ್​ನಲ್ಲಿ ದುನಿಯಾ ವಿಜಯ್, ಶ್ರೀಮುರಳಿ, ದಾನಿಷ್ ಸೇಠ್, ಐಂದ್ರಿತಾ ರೇ, ರೋಹಿತ್ ಪದಕಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಆ ಮೂಲಕ ವಾತಾವರಣದ ರಂಗು ಹೆಚ್ಚಿಸಿದರು.

3 / 7
‘ಪೌಡರ್’ ಸಿನಿಮಾದ ಕಲಾವಿರಾದ ದಿಗಂತ್ ಮಂಚಾಲೆ, ಧನ್ಯಾ ರಾಮ್​ಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ರವಿಶಂಕರ್ ಗೌಡ ಮುಂತಾದವರು ಸಹ ‘ಪೌಡರ್ ಹಬ್ಬ’ಕ್ಕೆ ಮೆರಗು ತಂದರು.

‘ಪೌಡರ್’ ಸಿನಿಮಾದ ಕಲಾವಿರಾದ ದಿಗಂತ್ ಮಂಚಾಲೆ, ಧನ್ಯಾ ರಾಮ್​ಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ರವಿಶಂಕರ್ ಗೌಡ ಮುಂತಾದವರು ಸಹ ‘ಪೌಡರ್ ಹಬ್ಬ’ಕ್ಕೆ ಮೆರಗು ತಂದರು.

4 / 7
ಕಾಮಿಡಿ ಕಥಾಹಂದರ ಹೊಂದಿರುವ ‘ಪೌಡರ್’ ಸಿನಿಮಾಗೆ ಜನಾರ್ದನ್ ಚಿಕ್ಕಣ್ಣ ನಿರ್ದೇಶನ ಮಾಡಿದ್ದಾರೆ. ವಾಸುಕಿ ವೈಭವ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಆಗಸ್ಟ್ 23ರಂದು ಈ ಸಿನಿಮಾ ತೆರೆ ಕಾಣಲಿದೆ.

ಕಾಮಿಡಿ ಕಥಾಹಂದರ ಹೊಂದಿರುವ ‘ಪೌಡರ್’ ಸಿನಿಮಾಗೆ ಜನಾರ್ದನ್ ಚಿಕ್ಕಣ್ಣ ನಿರ್ದೇಶನ ಮಾಡಿದ್ದಾರೆ. ವಾಸುಕಿ ವೈಭವ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಆಗಸ್ಟ್ 23ರಂದು ಈ ಸಿನಿಮಾ ತೆರೆ ಕಾಣಲಿದೆ.

5 / 7
ಝಗಮಗಿಸುವ ವೇದಿಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭರ್ಜರಿ ಮನರಂಜನೆ ಕೂಡ ಇತ್ತು. ವಾಸುಕಿ ವೈಭವ್ ಹಾಗೂ ಎಂ.ಸಿ. ಬಿಜ್ಜು ಅವರ ಸಂಗೀತ ಕಾರ್ಯಕ್ರಮ ಎಲ್ಲರನ್ನೂ ಆಕರ್ಷಿಸಿತು.

ಝಗಮಗಿಸುವ ವೇದಿಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭರ್ಜರಿ ಮನರಂಜನೆ ಕೂಡ ಇತ್ತು. ವಾಸುಕಿ ವೈಭವ್ ಹಾಗೂ ಎಂ.ಸಿ. ಬಿಜ್ಜು ಅವರ ಸಂಗೀತ ಕಾರ್ಯಕ್ರಮ ಎಲ್ಲರನ್ನೂ ಆಕರ್ಷಿಸಿತು.

6 / 7
ಈ ಸಿನಿಮಾವನ್ನು ಕಾರ್ತಿಕ್ ಗೌಡ, ಯೋಗಿ ಜಿ. ರಾಜ್, ವಿಜಯ್ ಸುಬ್ರಹ್ಮಣ್ಯಂ ಅವರು ‘ಕೆ.ಆರ್.ಜಿ. ಸ್ಟೂಡಿಯೋಸ್’ ಬ್ಯಾನರ್ ಅಡಿಯಲ್ಲಿ ಮತ್ತು ಅರುನಭ್ ಕುಮಾರ್ ‘ಟಿ.ವಿ.ಎಫ್. ಮೋಷನ್ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

ಈ ಸಿನಿಮಾವನ್ನು ಕಾರ್ತಿಕ್ ಗೌಡ, ಯೋಗಿ ಜಿ. ರಾಜ್, ವಿಜಯ್ ಸುಬ್ರಹ್ಮಣ್ಯಂ ಅವರು ‘ಕೆ.ಆರ್.ಜಿ. ಸ್ಟೂಡಿಯೋಸ್’ ಬ್ಯಾನರ್ ಅಡಿಯಲ್ಲಿ ಮತ್ತು ಅರುನಭ್ ಕುಮಾರ್ ‘ಟಿ.ವಿ.ಎಫ್. ಮೋಷನ್ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

7 / 7
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ