Puneeth Rajkumar: ತಮ್ಮ ನೆಚ್ಚಿನ ನಟ ಪುನೀತ್ ರಾಜ್ಕುಮಾರ್ಗೆ ಅಭಿಮಾನಿಗಳಿಂದ ವಿಭಿನ್ನ ನಮನ
ಅಭಿಮಾನಿಗಳ ಪ್ರೀತಿಯ ಅಪ್ಪು.. ಸೂಪರ್ಸ್ಟಾರ್ ಕಿರೀಟ ತಲೆ ಮೇಲಿದ್ರು ಸರಳತೆಯಿಂದಲೇ ಜನರೊಂದಿಗೆ ಬೆರೆಯುತ್ತಿದ್ದ ನಟ ಸಾರ್ವಭೌಮ, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ರಿಗೆ ಅಭಿಮಾನಿಗಳು ಭಿನ್ನ ಭಿನ್ನವಾಗಿ ಅಂತಿಮ ನಮನ ಸಲ್ಲಿಸಿದ್ದಾರೆ.
Updated on:Oct 30, 2021 | 3:29 PM
![ಕನ್ನಡ ನಾಡಿನ ಯುವರತ್ನ, ಚಿತ್ರರಂಗದ ನಟಸಾರ್ವಭೌಮ, ನಮ್ಮೆಲ್ಲರ ಪ್ರೀತಿಯ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಗಲಿಕೆ ನಾಡಿಗೆ ನಿಜಕ್ಕೂ ತುಂಬಲಾರದ ನಷ್ಟ. ಕೋಟ್ಯಂತರ ಅಭಿಮಾನಿಗಳ ಅಪ್ಪು ಸದಾ ಕಾಲ ಅರಸನಾಗಿ ಮೆರೆಯಲಿ. ಅಕಾಲಿಕ ಮರಣಕ್ಕೆ ತುತ್ತಾದ ದೊಡ್ಮನೆ ಹುಡುಗನನ್ನು ಸ್ಮರಿಸಲು ಫಿಡಿಲಿಟಸ್ ಗ್ಯಾಲರಿಯ ಪ್ರಮುಖ ಚಿತ್ರಕಾರ ಕೋಟೆಗದ್ದೆ ರವಿ ತಮ್ಮ ಕುಂಚದಿಂದ ಸ್ಪೀಡ್ ಪೇಂಟಿಂಗ್ ಮೂಲಕ ದಿವಂಗತರಿಗೆ ಗೌರವ ಮತ್ತು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.](https://images.tv9kannada.com/wp-content/uploads/2021/10/Puneeth-Paint-1.jpg?w=1280&enlarge=true)
power star puneeth rajkumar fans tribute
![ನಟ ಪುನೀತ್ ನಿಧನ ಸುದ್ದಿ ಕೇಳಿ ಅಭಿಮಾನಿ ವಿಶೇಷ ಅಭಿಮಾನ ತೋರಿದ್ದಾರೆ. ನಟ ಪುನೀತ್ ಅಭಿಮಾನಿ ರಾಯಚೂರಿನ ಸಿಂಧನೂರಿನ ಲಿಂಗರಾಜ್ ತನ್ನ ಎದೆಯ ಮೇಲೆ ಪುನೀತ್ ಚಿತ್ರದ ಟ್ಯಾಟೂ ಹಾಕಿಸಿಕೊಂಡು ಅಂತಿಮ ವಿದಾಯ ಹೇಳಿದ್ದಾರೆ.](https://images.tv9kannada.com/wp-content/uploads/2021/10/Puneeth-fan-2.jpg)
power star puneeth rajkumar fans tribute
![ಧಾರವಾಡದ ಕೆಲಗೇರಿ ಬಡಾವಣೆಯ ಮಂಜುನಾಥ ಹಿರೇಮಠ ಎಂಬ ಕಲಾವಿದ ಅಪ್ಪು ಕಲಾಕೃತಿ ತಯಾರಿಸಿ ವಿಭಿನ್ನವಾಗಿ ಪುನೀತ್ ರಾಜ್ಕುಮಾರ್ರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಅಪ್ಪು ಮತ್ತೆ ಕನ್ನಡ ಮಣ್ಣಲ್ಲೇ ಹುಟ್ಟಿ ಬರಲೆಂಬ ಆಶಯ ವ್ಯಕ್ತಪಡಿಸಿದ್ದಾರೆ. ಮಣ್ಣಲ್ಲೇ 5 ಗಂಟೆಗಳಲ್ಲಿ 2 ಅಡಿಯ ಅಪ್ಪು ಕಲಾಕೃತಿ ನಿರ್ಮಾಣ ಮಾಡಿದ್ದಾರೆ.](https://images.tv9kannada.com/wp-content/uploads/2021/10/Puneeth-fan-5.jpg)
ಧಾರವಾಡದ ಕೆಲಗೇರಿ ಬಡಾವಣೆಯ ಮಂಜುನಾಥ ಹಿರೇಮಠ ಎಂಬ ಕಲಾವಿದ ಅಪ್ಪು ಕಲಾಕೃತಿ ತಯಾರಿಸಿ ವಿಭಿನ್ನವಾಗಿ ಪುನೀತ್ ರಾಜ್ಕುಮಾರ್ರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಅಪ್ಪು ಮತ್ತೆ ಕನ್ನಡ ಮಣ್ಣಲ್ಲೇ ಹುಟ್ಟಿ ಬರಲೆಂಬ ಆಶಯ ವ್ಯಕ್ತಪಡಿಸಿದ್ದಾರೆ. ಮಣ್ಣಲ್ಲೇ 5 ಗಂಟೆಗಳಲ್ಲಿ 2 ಅಡಿಯ ಅಪ್ಪು ಕಲಾಕೃತಿ ನಿರ್ಮಾಣ ಮಾಡಿದ್ದಾರೆ.
![ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್(46) ವಿಧಿವಶವಾದ ಹಿನ್ನೆಲೆ ದಾವಣಗೆರೆ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಅಭಿಮಾನಿಗಳು ಇಡೀ ರಾತ್ರಿ ಭಜನೆ ಮಾಡಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಕೋರಿದ್ದಾರೆ.](https://images.tv9kannada.com/wp-content/uploads/2021/10/Puneeth-fan-6.jpg)
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್(46) ವಿಧಿವಶವಾದ ಹಿನ್ನೆಲೆ ದಾವಣಗೆರೆ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಅಭಿಮಾನಿಗಳು ಇಡೀ ರಾತ್ರಿ ಭಜನೆ ಮಾಡಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಕೋರಿದ್ದಾರೆ.
![ನಟ ಪುನೀತ್ ರಾಜಕುಮಾರ್(46) ವಿಧಿವಶ ಹಿನ್ನೆಲೆ ಚಿತ್ರದುರ್ಗದ ರಾಜಬೀದಿಯಲ್ಲಿ ಪುನೀತ್ ಭಾವಚಿತ್ರ ಮೆರವಣಿಗೆ ಮಾಡಲಾಗಿದೆ. ಶಾರದಾ ಬ್ರಾಸ್ ಬ್ಯಾಂಡ್ ನಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನೆರವೇರಿದೆ.](https://images.tv9kannada.com/wp-content/uploads/2021/10/Puneeth-fan-3.jpg)
ನಟ ಪುನೀತ್ ರಾಜಕುಮಾರ್(46) ವಿಧಿವಶ ಹಿನ್ನೆಲೆ ಚಿತ್ರದುರ್ಗದ ರಾಜಬೀದಿಯಲ್ಲಿ ಪುನೀತ್ ಭಾವಚಿತ್ರ ಮೆರವಣಿಗೆ ಮಾಡಲಾಗಿದೆ. ಶಾರದಾ ಬ್ರಾಸ್ ಬ್ಯಾಂಡ್ ನಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನೆರವೇರಿದೆ.
![ಯಾವ ವಿಷಯವೂ ತಿಳಿಯದೆ ಮಲಗಿದ್ದ ಬಾಲಕಿಯನ್ನು ಎಬ್ಬಿಸಿದ ತಾಯಿ ಮೊಬೈಲ್ನಲ್ಲಿ ತನ್ನ ನೆಚ್ಚಿನ ನಟ ಪುನೀತ್ ರಾಜ್ಕುಮಾರ್ ಅಗಲಿದ ಸಂಗತಿ ತೋರಿಸುತ್ತಿದ್ದಂತೆ ಪುಟ್ಟ ಅಭಿಮಾನಿ ಬಿಕ್ಕಿ ಬಿಕ್ಕಿ ಅತ್ತ ವಿಡಿಯೋ ವೈರಲ್ ಆಗಿದೆ. ತನ್ನ ಅಪ್ಪನನ್ನು ತಬ್ಬಿ ಪುಟ್ಟ ಬಾಲಕಿ ಕಣ್ಣೀರು ಹಾಕಿದ್ದಾಳೆ.](https://images.tv9kannada.com/wp-content/uploads/2021/10/Puneeth-fan-4.jpg)
ಯಾವ ವಿಷಯವೂ ತಿಳಿಯದೆ ಮಲಗಿದ್ದ ಬಾಲಕಿಯನ್ನು ಎಬ್ಬಿಸಿದ ತಾಯಿ ಮೊಬೈಲ್ನಲ್ಲಿ ತನ್ನ ನೆಚ್ಚಿನ ನಟ ಪುನೀತ್ ರಾಜ್ಕುಮಾರ್ ಅಗಲಿದ ಸಂಗತಿ ತೋರಿಸುತ್ತಿದ್ದಂತೆ ಪುಟ್ಟ ಅಭಿಮಾನಿ ಬಿಕ್ಕಿ ಬಿಕ್ಕಿ ಅತ್ತ ವಿಡಿಯೋ ವೈರಲ್ ಆಗಿದೆ. ತನ್ನ ಅಪ್ಪನನ್ನು ತಬ್ಬಿ ಪುಟ್ಟ ಬಾಲಕಿ ಕಣ್ಣೀರು ಹಾಕಿದ್ದಾಳೆ.
![ನಟ ಪುನೀತ್ರ ಫ್ಲೆಕ್ಸ್ಗೆ ಹಾರ ಹಾಕಿ ಅಭಿಮಾನಿಗಳು ಪೂಜೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದ ಘಟನೆ ಹಾಸನದಲ್ಲಿ ಕಂಡು ಬಂದಿದೆ. ಅನೇಕ ಅಭಿಮಾನಿಗಳು ಅಪ್ಪ ಸರ್ ಹಾಸಕ್ಕೆ ಬಂದಾಗ ನಮ್ಮ ಜೊತೆ ತುಂಬಾ ಚನ್ನಾಗಿ ಮಾತಾಡುತ್ತಿದ್ದರು. ಅವರು ಇಲ್ಲ ಎಂಬುವುದು ನಂಬಲು ಕಷ್ಟವಾಗುತ್ತಿದೆ ಎಂದು ಕಣ್ಣೀರು ಹಾಕಿದ್ದಾರೆ.](https://images.tv9kannada.com/wp-content/uploads/2021/10/Puneeth-fan-7.jpg)
ನಟ ಪುನೀತ್ರ ಫ್ಲೆಕ್ಸ್ಗೆ ಹಾರ ಹಾಕಿ ಅಭಿಮಾನಿಗಳು ಪೂಜೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದ ಘಟನೆ ಹಾಸನದಲ್ಲಿ ಕಂಡು ಬಂದಿದೆ. ಅನೇಕ ಅಭಿಮಾನಿಗಳು ಅಪ್ಪ ಸರ್ ಹಾಸಕ್ಕೆ ಬಂದಾಗ ನಮ್ಮ ಜೊತೆ ತುಂಬಾ ಚನ್ನಾಗಿ ಮಾತಾಡುತ್ತಿದ್ದರು. ಅವರು ಇಲ್ಲ ಎಂಬುವುದು ನಂಬಲು ಕಷ್ಟವಾಗುತ್ತಿದೆ ಎಂದು ಕಣ್ಣೀರು ಹಾಕಿದ್ದಾರೆ.
Published On - 3:27 pm, Sat, 30 October 21
![ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ 13 ಆಟಗಾರರು ಔಟ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ 13 ಆಟಗಾರರು ಔಟ್](https://images.tv9kannada.com/wp-content/uploads/2025/02/champions-trophy-2025-7.jpg?w=280&ar=16:9)
![ಕರ್ನಾಟಕದ ಅರಣ್ಯ ಸಂರಕ್ಷಣೆಗೆ ಶ್ವಾನ ಬಲ: ನಾಯಿಗಳಿಗೆ ಶುರುವಾಯ್ತು ತರಬೇತಿ! ಕರ್ನಾಟಕದ ಅರಣ್ಯ ಸಂರಕ್ಷಣೆಗೆ ಶ್ವಾನ ಬಲ: ನಾಯಿಗಳಿಗೆ ಶುರುವಾಯ್ತು ತರಬೇತಿ!](https://images.tv9kannada.com/wp-content/uploads/2025/02/bandipur-tracker-dog-training.jpg?w=280&ar=16:9)
![WPL ನಲ್ಲಿ RCB ಬೌಲರ್ಗಳ ರೆಡ್ ಅಲರ್ಟ್ WPL ನಲ್ಲಿ RCB ಬೌಲರ್ಗಳ ರೆಡ್ ಅಲರ್ಟ್](https://images.tv9kannada.com/wp-content/uploads/2025/02/rcb-51-1.jpg?w=280&ar=16:9)
![ಕೃಷ್ಣ ತೀರದ ಜನರ ಆರಾಧ್ಯ ದೇವಿ ಚಿಂಚಲಿ ಮಾಯಕ್ಕ ಜಾತ್ರೆ, ಫೋಟೋಸ್ ನೋಡಿ ಕೃಷ್ಣ ತೀರದ ಜನರ ಆರಾಧ್ಯ ದೇವಿ ಚಿಂಚಲಿ ಮಾಯಕ್ಕ ಜಾತ್ರೆ, ಫೋಟೋಸ್ ನೋಡಿ](https://images.tv9kannada.com/wp-content/uploads/2025/02/chinchali-mayakka-jatre.jpg?w=280&ar=16:9)
![ವಿಶೇಷ ಮೈಲುಗಲ್ಲು ದಾಟಿದ ಸ್ಮೃತಿ ಮಂಧಾನ ವಿಶೇಷ ಮೈಲುಗಲ್ಲು ದಾಟಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2025/02/smriti-mandhana-r-1.jpg?w=280&ar=16:9)
![ಓದುವಾಗ ಪ್ರೇಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ ಓದುವಾಗ ಪ್ರೇಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ](https://images.tv9kannada.com/wp-content/uploads/2025/02/mysuru-wedding.jpg?w=280&ar=16:9)
![ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು](https://images.tv9kannada.com/wp-content/uploads/2025/02/indian-railway-nature-1.jpg?w=280&ar=16:9)
![ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್ ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್](https://images.tv9kannada.com/wp-content/uploads/2025/02/mk-somashekhar-1.jpg?w=280&ar=16:9)
![ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ](https://images.tv9kannada.com/wp-content/uploads/2025/02/team-india-champions-trophy.jpg?w=280&ar=16:9)
![IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ](https://images.tv9kannada.com/wp-content/uploads/2025/02/virat-kohli-63.jpg?w=280&ar=16:9)
![ಕೇವಲ ವೋಟು ಗಿಟ್ಟಿಸಲು ಕಾಂಗ್ರೆಸ್ ನಾಯಕರು ಸುಳ್ಳು ಹೇಳಿದರೇ? ಮಹಿಳೆಯರು ಕೇವಲ ವೋಟು ಗಿಟ್ಟಿಸಲು ಕಾಂಗ್ರೆಸ್ ನಾಯಕರು ಸುಳ್ಳು ಹೇಳಿದರೇ? ಮಹಿಳೆಯರು](https://images.tv9kannada.com/wp-content/uploads/2025/02/chitradurga-woman.jpg?w=280&ar=16:9)
![ನವ ವಧುವಿನ ಜತೆ ಮಾವನ ಮನೆಗೆ ಹೆಲಿಕಾಪ್ಟರ್ನಲ್ಲಿ ಬಂದಿಳಿದ ಅಳಿಯ ನವ ವಧುವಿನ ಜತೆ ಮಾವನ ಮನೆಗೆ ಹೆಲಿಕಾಪ್ಟರ್ನಲ್ಲಿ ಬಂದಿಳಿದ ಅಳಿಯ](https://images.tv9kannada.com/wp-content/uploads/2025/02/helicopter-12.jpg?w=280&ar=16:9)
![ತಿನ್ನಲು ಯೋಗ್ಯವಲ್ಲದ ಜೋಳವನ್ನು ಸರ್ಕಾರ ನೀಡುತ್ತಿದೆ: ಕಲಬುರಗಿ ಮಹಿಳೆ ತಿನ್ನಲು ಯೋಗ್ಯವಲ್ಲದ ಜೋಳವನ್ನು ಸರ್ಕಾರ ನೀಡುತ್ತಿದೆ: ಕಲಬುರಗಿ ಮಹಿಳೆ](https://images.tv9kannada.com/wp-content/uploads/2025/02/kalaburagi-woman.jpg?w=280&ar=16:9)
![ಮಗುವ ಎದೆಗವಚಿ ರೈಲ್ವೆ ನಿಲ್ದಾಣದಲ್ಲಿ ಗಸ್ತು ತಿರುಗುವ ಮಹಿಳಾ ಕಾನ್ಸ್ಟೆಬಲ್ ಮಗುವ ಎದೆಗವಚಿ ರೈಲ್ವೆ ನಿಲ್ದಾಣದಲ್ಲಿ ಗಸ್ತು ತಿರುಗುವ ಮಹಿಳಾ ಕಾನ್ಸ್ಟೆಬಲ್](https://images.tv9kannada.com/wp-content/uploads/2025/02/rpf.jpg?w=280&ar=16:9)
![ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ತಪ್ಪಲಿನಲ್ಲಿ ಭಾರಿ ಬೆಂಕಿ ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ತಪ್ಪಲಿನಲ್ಲಿ ಭಾರಿ ಬೆಂಕಿ](https://images.tv9kannada.com/wp-content/uploads/2025/02/chandra-drona-parvatha-fire.jpg?w=280&ar=16:9)
![ರಾಜಣ್ಣ ಆಡಿರುವ ಮಾತುಗಳಿಗೆ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಲಿಲ್ಲ ರಾಜಣ್ಣ ಆಡಿರುವ ಮಾತುಗಳಿಗೆ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಲಿಲ್ಲ](https://images.tv9kannada.com/wp-content/uploads/2025/02/santosh-lad-15.jpg?w=280&ar=16:9)
![ಆಸ್ಪತ್ರೆಯಲ್ಲಿ ಪತ್ನಿಯ ಕೂದಲು ಬಾಚಿದ ಪತಿ ಆಸ್ಪತ್ರೆಯಲ್ಲಿ ಪತ್ನಿಯ ಕೂದಲು ಬಾಚಿದ ಪತಿ](https://images.tv9kannada.com/wp-content/uploads/2025/02/hospital-30.jpg?w=280&ar=16:9)
![ಮುಸುಕುಧಾರಿ ಗ್ಯಾಂಗ್ನಿಂದ 20 ಸೆಕೆಂಡಿನಲ್ಲಿ ಬಾಗಿಲು ಮುರಿದು ಕಳ್ಳತನ ಮುಸುಕುಧಾರಿ ಗ್ಯಾಂಗ್ನಿಂದ 20 ಸೆಕೆಂಡಿನಲ್ಲಿ ಬಾಗಿಲು ಮುರಿದು ಕಳ್ಳತನ](https://images.tv9kannada.com/wp-content/uploads/2025/02/gadag-musukudhari-gang.jpg?w=280&ar=16:9)
![ಟೊರೊಂಟೊ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಮಗುಚಿ ಬಿದ್ದ ವಿಮಾನ ಟೊರೊಂಟೊ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಮಗುಚಿ ಬಿದ್ದ ವಿಮಾನ](https://images.tv9kannada.com/wp-content/uploads/2025/02/plane-6.jpg?w=280&ar=16:9)
![ಅಖಿಲ ಭಾರತ ನೀರಾವರಿ ಮಂತ್ರಿಗಳ ಸಭೆಗೆ ತೆರಳುವ ಮುನ್ನ ಡಿಕೆಶಿ ಹೇಳಿದ್ದೇನು? ಅಖಿಲ ಭಾರತ ನೀರಾವರಿ ಮಂತ್ರಿಗಳ ಸಭೆಗೆ ತೆರಳುವ ಮುನ್ನ ಡಿಕೆಶಿ ಹೇಳಿದ್ದೇನು?](https://images.tv9kannada.com/wp-content/uploads/2025/02/dk-shivakumar-6.jpg?w=280&ar=16:9)