Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾರಾಮಂ’ ನಿರ್ದೇಶಕನೊಟ್ಟಿಗೆ ಕೈಜೋಡಿಸಿದ ಪ್ರಭಾಸ್, ಸೆಟ್ಟೇರಿತು ಹೊಸ ಸಿನಿಮಾ

Prabhas: ‘ಕಲ್ಕಿ 2898 ಎಡಿ’ ಸಿನಿಮಾದ ಭರ್ಜರಿ ಯಶಸ್ಸಿನ ಖುಷಿಯಲ್ಲಿರುವ ಪ್ರಭಾಸ್ ಇನ್ನೊಂದು ಹೊಸ ಸಿನಿಮಾ ಪ್ರಾರಂಭ ಮಾಡಿದ್ದಾರೆ. ‘ಸೀತಾರಾಮಂ’ ಮೂಲಕ ಎಲ್ಲರ ಮನ ಗೆದ್ದಿರುವ ಹನು ರಾಘವಪುಡಿ ಈ ಸಿನಿಮಾ ನಿರ್ದೇಶಿಸಲಿದ್ದಾರೆ.

ಮಂಜುನಾಥ ಸಿ.
|

Updated on: Aug 18, 2024 | 8:48 PM

ಸಲಾರ್ ಹಾಗೂ ಕಲ್ಕಿ 2898AD ಸೂಪರ್ ಸಕ್ಸಸ್ ಬೆನ್ನಲ್ಲೇ ಡಾರ್ಲಿಂಗ್ ಪ್ರಭಾಸ್ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್‌ನಲ್ಲಿಂದು ಚಿತ್ರಕ್ಕೆ ಮುಹೂರ್ತ ನೆರವೇರಿದ್ದು, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

ಸಲಾರ್ ಹಾಗೂ ಕಲ್ಕಿ 2898AD ಸೂಪರ್ ಸಕ್ಸಸ್ ಬೆನ್ನಲ್ಲೇ ಡಾರ್ಲಿಂಗ್ ಪ್ರಭಾಸ್ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್‌ನಲ್ಲಿಂದು ಚಿತ್ರಕ್ಕೆ ಮುಹೂರ್ತ ನೆರವೇರಿದ್ದು, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

1 / 7
ಪ್ರಭಾಸ್ ಪ್ರಸ್ತುತ ಐದು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಜಾ ಡಿಲಕ್ಸ್’, ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’, ಈಗ ಮುಹೂರ್ತ ಮಾಡಲಾಗಿರುವ ಹೊಸ ಸಿನಿಮಾ ಇದರ ಜೊತೆಗೆ ‘ಸಲಾರ್ 2’ ಹಾಗೂ ‘ಕಲ್ಕಿ 2’ ಸಿನಿಮಾಗಳಲ್ಲಿ ಪ್ರಭಾಸ್ ನಟಿಸಲಿದ್ದಾರೆ.

ಪ್ರಭಾಸ್ ಪ್ರಸ್ತುತ ಐದು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಜಾ ಡಿಲಕ್ಸ್’, ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’, ಈಗ ಮುಹೂರ್ತ ಮಾಡಲಾಗಿರುವ ಹೊಸ ಸಿನಿಮಾ ಇದರ ಜೊತೆಗೆ ‘ಸಲಾರ್ 2’ ಹಾಗೂ ‘ಕಲ್ಕಿ 2’ ಸಿನಿಮಾಗಳಲ್ಲಿ ಪ್ರಭಾಸ್ ನಟಿಸಲಿದ್ದಾರೆ.

2 / 7
ಸುದೀಪ್ ಚಟರ್ಜಿ ಐಎಸ್‌ಸಿ ಛಾಯಾಗ್ರಹಣ, ವಿಶಾಲ್ ಚಂದ್ರಶೇಖರ್ ಸಂಗೀತ, ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಚಿತ್ರಕ್ಕಿದೆ. ಶೀಘ್ರದಲ್ಲಿಯೇ ಪ್ರಭಾಸ್ ಹಾಗೂ ಹನು ರಾಘವಪುಡಿ ಹೊಸ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

ಸುದೀಪ್ ಚಟರ್ಜಿ ಐಎಸ್‌ಸಿ ಛಾಯಾಗ್ರಹಣ, ವಿಶಾಲ್ ಚಂದ್ರಶೇಖರ್ ಸಂಗೀತ, ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಚಿತ್ರಕ್ಕಿದೆ. ಶೀಘ್ರದಲ್ಲಿಯೇ ಪ್ರಭಾಸ್ ಹಾಗೂ ಹನು ರಾಘವಪುಡಿ ಹೊಸ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

3 / 7
ಪ್ರಭಾಸ್ ಗೆ ಜೋಡಿಯಾಗಿ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಕಂ ಡ್ಯಾನ್ಸರ್ ಇಮಾನ್ವಿ ಈ ಚಿತ್ರದಲ್ಲಿ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ. 1940ರ ದಶಕದ ಕಥೆಯನ್ನು ಹನು ರಾಘವಪುಡಿ ಪ್ರೇಕ್ಷಕರ ಎದುರು ಪ್ರಸ್ತುತಪಡಿಸಲಿದ್ದಾರೆ. ಬಾಲಿವುಡ್ ದಿಗ್ಗಜ ಮಿಥುನ್ ಚಕ್ರವರ್ತಿ ಮತ್ತು ಜಯಪ್ರದಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ.

ಪ್ರಭಾಸ್ ಗೆ ಜೋಡಿಯಾಗಿ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಕಂ ಡ್ಯಾನ್ಸರ್ ಇಮಾನ್ವಿ ಈ ಚಿತ್ರದಲ್ಲಿ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ. 1940ರ ದಶಕದ ಕಥೆಯನ್ನು ಹನು ರಾಘವಪುಡಿ ಪ್ರೇಕ್ಷಕರ ಎದುರು ಪ್ರಸ್ತುತಪಡಿಸಲಿದ್ದಾರೆ. ಬಾಲಿವುಡ್ ದಿಗ್ಗಜ ಮಿಥುನ್ ಚಕ್ರವರ್ತಿ ಮತ್ತು ಜಯಪ್ರದಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ.

4 / 7
ಹೊಸ ಸಿನಿಮಾ ಕಾರ್ಯಕ್ರಮದಲ್ಲಿ ಪ್ರಭಾಸ್ ಜೊತೆಗೆ ಪ್ರಶಾಂತ್ ನೀಲ್  ಕಾಣಿಸಿಕೊಂಡಿರುವುದು ನಿಂತು ಹೋಗಿದೆ ಎಂದು ಸುದ್ದಿ ಹರಿದಾಡಿದ್ದ ‘ಸಲಾರ್ 2’ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ ಎಂಬ ಭರವಸೆ ಮೂಡಿಸಿದೆ.

ಹೊಸ ಸಿನಿಮಾ ಕಾರ್ಯಕ್ರಮದಲ್ಲಿ ಪ್ರಭಾಸ್ ಜೊತೆಗೆ ಪ್ರಶಾಂತ್ ನೀಲ್ ಕಾಣಿಸಿಕೊಂಡಿರುವುದು ನಿಂತು ಹೋಗಿದೆ ಎಂದು ಸುದ್ದಿ ಹರಿದಾಡಿದ್ದ ‘ಸಲಾರ್ 2’ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ ಎಂಬ ಭರವಸೆ ಮೂಡಿಸಿದೆ.

5 / 7
'ಸೀತಾರಾಮಂ' ಸಿನಿಮಾ ನಿರ್ದೇಶಿಸಿ ಯಶಸ್ಸು ಕಂಡಿರುವ ಹನು ರಾಘವಪುಡಿ ಪ್ರಭಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯಕ್ಕೆ #ಪ್ರಭಾಸ್ ಹನು ಎಂದು ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ನವೀನ್ ಯೆರ್ನೇನಿ ಮತ್ತು ವೈ ರವಿಶಂಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

'ಸೀತಾರಾಮಂ' ಸಿನಿಮಾ ನಿರ್ದೇಶಿಸಿ ಯಶಸ್ಸು ಕಂಡಿರುವ ಹನು ರಾಘವಪುಡಿ ಪ್ರಭಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯಕ್ಕೆ #ಪ್ರಭಾಸ್ ಹನು ಎಂದು ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ನವೀನ್ ಯೆರ್ನೇನಿ ಮತ್ತು ವೈ ರವಿಶಂಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

6 / 7
'ಸೀತಾರಾಮಂ' ಸಿನಿಮಾ ನಿರ್ದೇಶಿಸಿ ಯಶಸ್ಸು ಕಂಡಿರುವ ಹನು ರಾಘವಪುಡಿ ಪ್ರಭಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯಕ್ಕೆ #ಪ್ರಭಾಸ್ ಹನು ಎಂದು ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ನವೀನ್ ಯೆರ್ನೇನಿ ಮತ್ತು ವೈ ರವಿಶಂಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

'ಸೀತಾರಾಮಂ' ಸಿನಿಮಾ ನಿರ್ದೇಶಿಸಿ ಯಶಸ್ಸು ಕಂಡಿರುವ ಹನು ರಾಘವಪುಡಿ ಪ್ರಭಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯಕ್ಕೆ #ಪ್ರಭಾಸ್ ಹನು ಎಂದು ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ನವೀನ್ ಯೆರ್ನೇನಿ ಮತ್ತು ವೈ ರವಿಶಂಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

7 / 7
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್