AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾರಾಮಂ’ ನಿರ್ದೇಶಕನೊಟ್ಟಿಗೆ ಕೈಜೋಡಿಸಿದ ಪ್ರಭಾಸ್, ಸೆಟ್ಟೇರಿತು ಹೊಸ ಸಿನಿಮಾ

Prabhas: ‘ಕಲ್ಕಿ 2898 ಎಡಿ’ ಸಿನಿಮಾದ ಭರ್ಜರಿ ಯಶಸ್ಸಿನ ಖುಷಿಯಲ್ಲಿರುವ ಪ್ರಭಾಸ್ ಇನ್ನೊಂದು ಹೊಸ ಸಿನಿಮಾ ಪ್ರಾರಂಭ ಮಾಡಿದ್ದಾರೆ. ‘ಸೀತಾರಾಮಂ’ ಮೂಲಕ ಎಲ್ಲರ ಮನ ಗೆದ್ದಿರುವ ಹನು ರಾಘವಪುಡಿ ಈ ಸಿನಿಮಾ ನಿರ್ದೇಶಿಸಲಿದ್ದಾರೆ.

ಮಂಜುನಾಥ ಸಿ.
|

Updated on: Aug 18, 2024 | 8:48 PM

Share
ಸಲಾರ್ ಹಾಗೂ ಕಲ್ಕಿ 2898AD ಸೂಪರ್ ಸಕ್ಸಸ್ ಬೆನ್ನಲ್ಲೇ ಡಾರ್ಲಿಂಗ್ ಪ್ರಭಾಸ್ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್‌ನಲ್ಲಿಂದು ಚಿತ್ರಕ್ಕೆ ಮುಹೂರ್ತ ನೆರವೇರಿದ್ದು, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

ಸಲಾರ್ ಹಾಗೂ ಕಲ್ಕಿ 2898AD ಸೂಪರ್ ಸಕ್ಸಸ್ ಬೆನ್ನಲ್ಲೇ ಡಾರ್ಲಿಂಗ್ ಪ್ರಭಾಸ್ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್‌ನಲ್ಲಿಂದು ಚಿತ್ರಕ್ಕೆ ಮುಹೂರ್ತ ನೆರವೇರಿದ್ದು, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

1 / 7
ಪ್ರಭಾಸ್ ಪ್ರಸ್ತುತ ಐದು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಜಾ ಡಿಲಕ್ಸ್’, ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’, ಈಗ ಮುಹೂರ್ತ ಮಾಡಲಾಗಿರುವ ಹೊಸ ಸಿನಿಮಾ ಇದರ ಜೊತೆಗೆ ‘ಸಲಾರ್ 2’ ಹಾಗೂ ‘ಕಲ್ಕಿ 2’ ಸಿನಿಮಾಗಳಲ್ಲಿ ಪ್ರಭಾಸ್ ನಟಿಸಲಿದ್ದಾರೆ.

ಪ್ರಭಾಸ್ ಪ್ರಸ್ತುತ ಐದು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಜಾ ಡಿಲಕ್ಸ್’, ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’, ಈಗ ಮುಹೂರ್ತ ಮಾಡಲಾಗಿರುವ ಹೊಸ ಸಿನಿಮಾ ಇದರ ಜೊತೆಗೆ ‘ಸಲಾರ್ 2’ ಹಾಗೂ ‘ಕಲ್ಕಿ 2’ ಸಿನಿಮಾಗಳಲ್ಲಿ ಪ್ರಭಾಸ್ ನಟಿಸಲಿದ್ದಾರೆ.

2 / 7
ಸುದೀಪ್ ಚಟರ್ಜಿ ಐಎಸ್‌ಸಿ ಛಾಯಾಗ್ರಹಣ, ವಿಶಾಲ್ ಚಂದ್ರಶೇಖರ್ ಸಂಗೀತ, ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಚಿತ್ರಕ್ಕಿದೆ. ಶೀಘ್ರದಲ್ಲಿಯೇ ಪ್ರಭಾಸ್ ಹಾಗೂ ಹನು ರಾಘವಪುಡಿ ಹೊಸ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

ಸುದೀಪ್ ಚಟರ್ಜಿ ಐಎಸ್‌ಸಿ ಛಾಯಾಗ್ರಹಣ, ವಿಶಾಲ್ ಚಂದ್ರಶೇಖರ್ ಸಂಗೀತ, ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಚಿತ್ರಕ್ಕಿದೆ. ಶೀಘ್ರದಲ್ಲಿಯೇ ಪ್ರಭಾಸ್ ಹಾಗೂ ಹನು ರಾಘವಪುಡಿ ಹೊಸ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

3 / 7
ಪ್ರಭಾಸ್ ಗೆ ಜೋಡಿಯಾಗಿ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಕಂ ಡ್ಯಾನ್ಸರ್ ಇಮಾನ್ವಿ ಈ ಚಿತ್ರದಲ್ಲಿ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ. 1940ರ ದಶಕದ ಕಥೆಯನ್ನು ಹನು ರಾಘವಪುಡಿ ಪ್ರೇಕ್ಷಕರ ಎದುರು ಪ್ರಸ್ತುತಪಡಿಸಲಿದ್ದಾರೆ. ಬಾಲಿವುಡ್ ದಿಗ್ಗಜ ಮಿಥುನ್ ಚಕ್ರವರ್ತಿ ಮತ್ತು ಜಯಪ್ರದಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ.

ಪ್ರಭಾಸ್ ಗೆ ಜೋಡಿಯಾಗಿ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಕಂ ಡ್ಯಾನ್ಸರ್ ಇಮಾನ್ವಿ ಈ ಚಿತ್ರದಲ್ಲಿ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ. 1940ರ ದಶಕದ ಕಥೆಯನ್ನು ಹನು ರಾಘವಪುಡಿ ಪ್ರೇಕ್ಷಕರ ಎದುರು ಪ್ರಸ್ತುತಪಡಿಸಲಿದ್ದಾರೆ. ಬಾಲಿವುಡ್ ದಿಗ್ಗಜ ಮಿಥುನ್ ಚಕ್ರವರ್ತಿ ಮತ್ತು ಜಯಪ್ರದಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ.

4 / 7
ಹೊಸ ಸಿನಿಮಾ ಕಾರ್ಯಕ್ರಮದಲ್ಲಿ ಪ್ರಭಾಸ್ ಜೊತೆಗೆ ಪ್ರಶಾಂತ್ ನೀಲ್  ಕಾಣಿಸಿಕೊಂಡಿರುವುದು ನಿಂತು ಹೋಗಿದೆ ಎಂದು ಸುದ್ದಿ ಹರಿದಾಡಿದ್ದ ‘ಸಲಾರ್ 2’ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ ಎಂಬ ಭರವಸೆ ಮೂಡಿಸಿದೆ.

ಹೊಸ ಸಿನಿಮಾ ಕಾರ್ಯಕ್ರಮದಲ್ಲಿ ಪ್ರಭಾಸ್ ಜೊತೆಗೆ ಪ್ರಶಾಂತ್ ನೀಲ್ ಕಾಣಿಸಿಕೊಂಡಿರುವುದು ನಿಂತು ಹೋಗಿದೆ ಎಂದು ಸುದ್ದಿ ಹರಿದಾಡಿದ್ದ ‘ಸಲಾರ್ 2’ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ ಎಂಬ ಭರವಸೆ ಮೂಡಿಸಿದೆ.

5 / 7
'ಸೀತಾರಾಮಂ' ಸಿನಿಮಾ ನಿರ್ದೇಶಿಸಿ ಯಶಸ್ಸು ಕಂಡಿರುವ ಹನು ರಾಘವಪುಡಿ ಪ್ರಭಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯಕ್ಕೆ #ಪ್ರಭಾಸ್ ಹನು ಎಂದು ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ನವೀನ್ ಯೆರ್ನೇನಿ ಮತ್ತು ವೈ ರವಿಶಂಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

'ಸೀತಾರಾಮಂ' ಸಿನಿಮಾ ನಿರ್ದೇಶಿಸಿ ಯಶಸ್ಸು ಕಂಡಿರುವ ಹನು ರಾಘವಪುಡಿ ಪ್ರಭಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯಕ್ಕೆ #ಪ್ರಭಾಸ್ ಹನು ಎಂದು ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ನವೀನ್ ಯೆರ್ನೇನಿ ಮತ್ತು ವೈ ರವಿಶಂಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

6 / 7
'ಸೀತಾರಾಮಂ' ಸಿನಿಮಾ ನಿರ್ದೇಶಿಸಿ ಯಶಸ್ಸು ಕಂಡಿರುವ ಹನು ರಾಘವಪುಡಿ ಪ್ರಭಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯಕ್ಕೆ #ಪ್ರಭಾಸ್ ಹನು ಎಂದು ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ನವೀನ್ ಯೆರ್ನೇನಿ ಮತ್ತು ವೈ ರವಿಶಂಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

'ಸೀತಾರಾಮಂ' ಸಿನಿಮಾ ನಿರ್ದೇಶಿಸಿ ಯಶಸ್ಸು ಕಂಡಿರುವ ಹನು ರಾಘವಪುಡಿ ಪ್ರಭಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯಕ್ಕೆ #ಪ್ರಭಾಸ್ ಹನು ಎಂದು ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ನವೀನ್ ಯೆರ್ನೇನಿ ಮತ್ತು ವೈ ರವಿಶಂಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

7 / 7
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು