AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ‘ಆದಿಪುರುಷ್​’ ಹೀರೋ ಪ್ರಭಾಸ್​ಗೆ 150 ಕೋಟಿ ರೂ. ಸಂಬಳ; ಇನ್ನುಳಿದ ಕಲಾವಿದರಿಗೆ ಸಿಕ್ಕ ಸಂಭಾವನೆ ಎಷ್ಟು?

Prabhas Remuneration: ಬಹುಕೋಟಿ ರೂಪಾಯಿ ವೆಚ್ಚದಲ್ಲಿ ‘ಆದಿಪುರುಷ್​’ ಸಿನಿಮಾ ತಯಾರಾಗಿದೆ. ಕಲಾವಿದರ ಸಂಭಾವನೆಗೆ ಸಾಕಷ್ಟು ಹಣ ಖರ್ಚಾಗಿದೆ. ಆ ಬಗ್ಗೆ ಇಲ್ಲಿದೆ ವಿವರ..

TV9 Web
| Edited By: |

Updated on: Jun 18, 2023 | 3:38 PM

Share
ಪ್ಯಾನ್ ಇಂಡಿಯಾ ಹೀರೋ ಆಗಿರುವ ಪ್ರಭಾಸ್​ ಅವರು ‘ಆದಿಪುರುಷ್​’ ಸಿನಿಮಾದಲ್ಲಿ ರಾಮನ ಪಾತ್ರ ಮಾಡಿದ್ದಾರೆ. ಅವರಿಗೆ ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ ಎಂದು ವರದಿ ಆಗಿದೆ.

ಪ್ಯಾನ್ ಇಂಡಿಯಾ ಹೀರೋ ಆಗಿರುವ ಪ್ರಭಾಸ್​ ಅವರು ‘ಆದಿಪುರುಷ್​’ ಸಿನಿಮಾದಲ್ಲಿ ರಾಮನ ಪಾತ್ರ ಮಾಡಿದ್ದಾರೆ. ಅವರಿಗೆ ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ ಎಂದು ವರದಿ ಆಗಿದೆ.

1 / 5
ಬಾಲಿವುಡ್​ನ ಬಹುಬೇಡಿಕೆಯ ನಟಿ ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅವರಿಗೆ ‘ಆದಿಪುರುಷ್​’ ನಿರ್ಮಾಪಕರು ಮೂರು ಕೋಟಿ ರೂಪಾಯಿ ನೀಡಿದ್ದಾರೆ ಎನ್ನಲಾಗಿದೆ.

ಬಾಲಿವುಡ್​ನ ಬಹುಬೇಡಿಕೆಯ ನಟಿ ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅವರಿಗೆ ‘ಆದಿಪುರುಷ್​’ ನಿರ್ಮಾಪಕರು ಮೂರು ಕೋಟಿ ರೂಪಾಯಿ ನೀಡಿದ್ದಾರೆ ಎನ್ನಲಾಗಿದೆ.

2 / 5
ಸೈಫ್​ ಅಲಿ ಖಾನ್​ ಅವರು ರಾವಣನ ಪಾತ್ರದಲ್ಲಿ ಅಬ್ಬರಿಸಿದ್ದಾರೆ. ಅವರ ಮ್ಯಾನರಿಸಂ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ನಟಿಸಲು ಅವರು ಬರೋಬ್ಬರಿ 12 ಕೋಟಿ ರೂಪಾಯಿ ಸಂಬಳ ಪಡೆದಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಸೈಫ್​ ಅಲಿ ಖಾನ್​ ಅವರು ರಾವಣನ ಪಾತ್ರದಲ್ಲಿ ಅಬ್ಬರಿಸಿದ್ದಾರೆ. ಅವರ ಮ್ಯಾನರಿಸಂ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ನಟಿಸಲು ಅವರು ಬರೋಬ್ಬರಿ 12 ಕೋಟಿ ರೂಪಾಯಿ ಸಂಬಳ ಪಡೆದಿದ್ದಾರೆ ಎಂಬ ಮಾತು ಕೇಳಿಬಂದಿದೆ.

3 / 5
ರಾಮಾಯಣದ ಕಥೆಯಲ್ಲಿ ಲಕ್ಷ್ಮಣನ ಪಾತ್ರ ಕೂಡ ಮುಖ್ಯವಾದದ್ದು. ಈ ಪಾತ್ರವನ್ನು ನಟ ಸನ್ನಿ ಸಿಂಗ್​ ಮಾಡಿದ್ದಾರೆ. ಅವರಿಗೆ 1.5 ಕೋಟಿ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ‘ಬಾಲಿವುಡ್​ ಬಬಲ್​’ ವರದಿ ಮಾಡಿದೆ.

ರಾಮಾಯಣದ ಕಥೆಯಲ್ಲಿ ಲಕ್ಷ್ಮಣನ ಪಾತ್ರ ಕೂಡ ಮುಖ್ಯವಾದದ್ದು. ಈ ಪಾತ್ರವನ್ನು ನಟ ಸನ್ನಿ ಸಿಂಗ್​ ಮಾಡಿದ್ದಾರೆ. ಅವರಿಗೆ 1.5 ಕೋಟಿ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ‘ಬಾಲಿವುಡ್​ ಬಬಲ್​’ ವರದಿ ಮಾಡಿದೆ.

4 / 5
ನಟಿ ಸೋನಲ್​ ಚೌಹಾಣ್​ ಅವರು ರಾವಣನ ಪತ್ನಿ ಮಂಡೋದರಿಯಾಗಿ ಕಾಣಿಸಿಕೊಂಡಿದ್ದಾರೆ. ಇಡೀ ಸಿನಿಮಾದಲ್ಲಿ ಕೇವಲ ಎರಡೇ ದೃಶ್ಯದಲ್ಲಿ ಬಂದು ಹೋಗುವ ಅವರಿಗೆ 50 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎನ್ನಲಾಗಿದೆ.

ನಟಿ ಸೋನಲ್​ ಚೌಹಾಣ್​ ಅವರು ರಾವಣನ ಪತ್ನಿ ಮಂಡೋದರಿಯಾಗಿ ಕಾಣಿಸಿಕೊಂಡಿದ್ದಾರೆ. ಇಡೀ ಸಿನಿಮಾದಲ್ಲಿ ಕೇವಲ ಎರಡೇ ದೃಶ್ಯದಲ್ಲಿ ಬಂದು ಹೋಗುವ ಅವರಿಗೆ 50 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎನ್ನಲಾಗಿದೆ.

5 / 5
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ