AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕ ವಯಸ್ಸಿನಲ್ಲೇ ಕಂಗನಾಗೆ ಗೊತ್ತಾಗಿತ್ತು ಮುಂದಿನ ಭವಿಷ್ಯ; ಅಚ್ಚರಿ ವಿಚಾರ ಬಿಚ್ಚಿಟ್ಟ ಪ್ರಭಾಸ್

ಕಂಗನಾ ರಣಾವತ್ ಹಾಗೂ ಪ್ರಭಾಸ್ ಇಬ್ಬರೂ ‘ಏಕ್ ನಿರಂಜನ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಕಂಗನಾ ತಮ್ಮ ಜೀವನದಲ್ಲಿ ನಡೆದ ಘಟನೆ ಒಂದನ್ನು ಹೇಳಿಕೊಂಡಿದ್ದರು.

TV9 Web
| Edited By: |

Updated on: Mar 11, 2022 | 3:49 PM

Share
‘ರಾಧೆ ಶ್ಯಾಮ್​’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕರು ಈ ಸಿನಿಮಾವನ್ನು ತೆಗಳಿದ್ದಾರೆ. ಈ ಸಿನಿಮಾದಲ್ಲಿ ಭವಿಷ್ಯ ಹೇಳುವ ವ್ಯಕ್ತಿಯಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ನಿಜ ಜೀವನದಲ್ಲಿ ಅವರು ಇದನ್ನೆಲ್ಲ ನಂಬುವುದಿಲ್ಲವಂತೆ. ಆದರೆ, ಕಂಗನಾ ರಣಾವತ್​ ಹೇಳಿಕೊಂಡ ವಿಚಾರವೊಂದು ಇವರಲ್ಲಿ ಅಚ್ಚರಿ ಮೂಡಿಸಿತ್ತು.

‘ರಾಧೆ ಶ್ಯಾಮ್​’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕರು ಈ ಸಿನಿಮಾವನ್ನು ತೆಗಳಿದ್ದಾರೆ. ಈ ಸಿನಿಮಾದಲ್ಲಿ ಭವಿಷ್ಯ ಹೇಳುವ ವ್ಯಕ್ತಿಯಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ನಿಜ ಜೀವನದಲ್ಲಿ ಅವರು ಇದನ್ನೆಲ್ಲ ನಂಬುವುದಿಲ್ಲವಂತೆ. ಆದರೆ, ಕಂಗನಾ ರಣಾವತ್​ ಹೇಳಿಕೊಂಡ ವಿಚಾರವೊಂದು ಇವರಲ್ಲಿ ಅಚ್ಚರಿ ಮೂಡಿಸಿತ್ತು.

1 / 5
ಕಂಗನಾ ರಣಾವತ್​ ಹಾಗೂ ಪ್ರಭಾಸ್ ಇಬ್ಬರೂ ‘ಏಕ್​ ನಿರಂಜನ್​’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಕಂಗನಾ ತಮ್ಮ ಜೀವನದಲ್ಲಿ ನಡೆದ ಘಟನೆ ಒಂದನ್ನು ಹೇಳಿಕೊಂಡಿದ್ದರು. ಪ್ರಭಾಸ್​ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಕಂಗನಾ ರಣಾವತ್​ ಹಾಗೂ ಪ್ರಭಾಸ್ ಇಬ್ಬರೂ ‘ಏಕ್​ ನಿರಂಜನ್​’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಕಂಗನಾ ತಮ್ಮ ಜೀವನದಲ್ಲಿ ನಡೆದ ಘಟನೆ ಒಂದನ್ನು ಹೇಳಿಕೊಂಡಿದ್ದರು. ಪ್ರಭಾಸ್​ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

2 / 5
‘ರಾಧೆ ಶ್ಯಾಮ್​’ ಸಿನಿಮಾ ಪ್ರಮೋಷನ್​ ಮಾಡುವಲ್ಲಿ ನಿರ್ದೇಶಕ ರಾಜಮೌಳಿ ಕೂಡ ಕೈ ಜೋಡಿಸಿದ್ದಾರೆ. ಪ್ರಭಾಸ್​ ಅವರ ವಿಶೇಷ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನದ ವಿಡಿಯೋ ಸಖತ್​ ವೈರಲ್​ ಆಗಿದೆ. ಈ ಸಂದರ್ಶನದಲ್ಲಿ ಪ್ರಭಾಸ್​ ಅವರು ಕಂಗನಾ ವಿಚಾರವನ್ನು ಬಿಚ್ಟಿಟ್ಟಿದ್ದಾರೆ.

‘ರಾಧೆ ಶ್ಯಾಮ್​’ ಸಿನಿಮಾ ಪ್ರಮೋಷನ್​ ಮಾಡುವಲ್ಲಿ ನಿರ್ದೇಶಕ ರಾಜಮೌಳಿ ಕೂಡ ಕೈ ಜೋಡಿಸಿದ್ದಾರೆ. ಪ್ರಭಾಸ್​ ಅವರ ವಿಶೇಷ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನದ ವಿಡಿಯೋ ಸಖತ್​ ವೈರಲ್​ ಆಗಿದೆ. ಈ ಸಂದರ್ಶನದಲ್ಲಿ ಪ್ರಭಾಸ್​ ಅವರು ಕಂಗನಾ ವಿಚಾರವನ್ನು ಬಿಚ್ಟಿಟ್ಟಿದ್ದಾರೆ.

3 / 5
‘ಏಕ್ ನಿರಂಜನ್ ಚಿತ್ರದ ಶೂಟಿಂಗ್ ವೇಳೆ ಕಂಗನಾ ಕುತೂಹಲಕಾರಿ ವಿಚಾರ ಒಂದನ್ನು ಹೇಳಿಕೊಂಡಿದ್ದರು. ಅವರು ಬೆಳೆದಿದ್ದು ಹಿಮಾಚಲ ಪ್ರದೇಶದ ಸಣ್ಣ ಪಟ್ಟಣದಲ್ಲಿ. ಒಮ್ಮೆ ಅವರು ಜ್ಯೋತಿಷಿಯನ್ನು ಭೇಟಿಯಾದರು. ಹೀರೋಯಿನ್​ ಆಗುತ್ತೀರಿ ಎಂದು ಕಂಗನಾಗೆ ಅವರು ಭವಿಷ್ಯ ನುಡಿದಿದ್ದರು’  ಎಂದು ಪ್ರಭಾಸ್​ ಹೇಳಿದ್ದಾರೆ.

‘ಏಕ್ ನಿರಂಜನ್ ಚಿತ್ರದ ಶೂಟಿಂಗ್ ವೇಳೆ ಕಂಗನಾ ಕುತೂಹಲಕಾರಿ ವಿಚಾರ ಒಂದನ್ನು ಹೇಳಿಕೊಂಡಿದ್ದರು. ಅವರು ಬೆಳೆದಿದ್ದು ಹಿಮಾಚಲ ಪ್ರದೇಶದ ಸಣ್ಣ ಪಟ್ಟಣದಲ್ಲಿ. ಒಮ್ಮೆ ಅವರು ಜ್ಯೋತಿಷಿಯನ್ನು ಭೇಟಿಯಾದರು. ಹೀರೋಯಿನ್​ ಆಗುತ್ತೀರಿ ಎಂದು ಕಂಗನಾಗೆ ಅವರು ಭವಿಷ್ಯ ನುಡಿದಿದ್ದರು’  ಎಂದು ಪ್ರಭಾಸ್​ ಹೇಳಿದ್ದಾರೆ.

4 / 5
‘ರಾಧೆ ಶ್ಯಾಮ್’​ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟಿಸಿದ್ದಾರೆ. ಈ ಚಿತ್ರಕ್ಕೆ ರಾಧ ಕೃಷ್ಣ ನಿರ್ದೇಶನವಿದೆ. ವಿಶ್ವಾದ್ಯಂತ ಈ ಸಿನಿಮಾ ತೆರೆಗೆ ಬಂದಿದೆ. ಈ ಸಿನಿಮಾದಿಂದ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ.

‘ರಾಧೆ ಶ್ಯಾಮ್’​ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟಿಸಿದ್ದಾರೆ. ಈ ಚಿತ್ರಕ್ಕೆ ರಾಧ ಕೃಷ್ಣ ನಿರ್ದೇಶನವಿದೆ. ವಿಶ್ವಾದ್ಯಂತ ಈ ಸಿನಿಮಾ ತೆರೆಗೆ ಬಂದಿದೆ. ಈ ಸಿನಿಮಾದಿಂದ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ.

5 / 5
Follow Us
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ