AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕ ವಯಸ್ಸಿನಲ್ಲೇ ಕಂಗನಾಗೆ ಗೊತ್ತಾಗಿತ್ತು ಮುಂದಿನ ಭವಿಷ್ಯ; ಅಚ್ಚರಿ ವಿಚಾರ ಬಿಚ್ಚಿಟ್ಟ ಪ್ರಭಾಸ್

ಕಂಗನಾ ರಣಾವತ್ ಹಾಗೂ ಪ್ರಭಾಸ್ ಇಬ್ಬರೂ ‘ಏಕ್ ನಿರಂಜನ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಕಂಗನಾ ತಮ್ಮ ಜೀವನದಲ್ಲಿ ನಡೆದ ಘಟನೆ ಒಂದನ್ನು ಹೇಳಿಕೊಂಡಿದ್ದರು.

TV9 Web
| Edited By: |

Updated on: Mar 11, 2022 | 3:49 PM

Share
‘ರಾಧೆ ಶ್ಯಾಮ್​’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕರು ಈ ಸಿನಿಮಾವನ್ನು ತೆಗಳಿದ್ದಾರೆ. ಈ ಸಿನಿಮಾದಲ್ಲಿ ಭವಿಷ್ಯ ಹೇಳುವ ವ್ಯಕ್ತಿಯಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ನಿಜ ಜೀವನದಲ್ಲಿ ಅವರು ಇದನ್ನೆಲ್ಲ ನಂಬುವುದಿಲ್ಲವಂತೆ. ಆದರೆ, ಕಂಗನಾ ರಣಾವತ್​ ಹೇಳಿಕೊಂಡ ವಿಚಾರವೊಂದು ಇವರಲ್ಲಿ ಅಚ್ಚರಿ ಮೂಡಿಸಿತ್ತು.

‘ರಾಧೆ ಶ್ಯಾಮ್​’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕರು ಈ ಸಿನಿಮಾವನ್ನು ತೆಗಳಿದ್ದಾರೆ. ಈ ಸಿನಿಮಾದಲ್ಲಿ ಭವಿಷ್ಯ ಹೇಳುವ ವ್ಯಕ್ತಿಯಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ನಿಜ ಜೀವನದಲ್ಲಿ ಅವರು ಇದನ್ನೆಲ್ಲ ನಂಬುವುದಿಲ್ಲವಂತೆ. ಆದರೆ, ಕಂಗನಾ ರಣಾವತ್​ ಹೇಳಿಕೊಂಡ ವಿಚಾರವೊಂದು ಇವರಲ್ಲಿ ಅಚ್ಚರಿ ಮೂಡಿಸಿತ್ತು.

1 / 5
ಕಂಗನಾ ರಣಾವತ್​ ಹಾಗೂ ಪ್ರಭಾಸ್ ಇಬ್ಬರೂ ‘ಏಕ್​ ನಿರಂಜನ್​’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಕಂಗನಾ ತಮ್ಮ ಜೀವನದಲ್ಲಿ ನಡೆದ ಘಟನೆ ಒಂದನ್ನು ಹೇಳಿಕೊಂಡಿದ್ದರು. ಪ್ರಭಾಸ್​ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಕಂಗನಾ ರಣಾವತ್​ ಹಾಗೂ ಪ್ರಭಾಸ್ ಇಬ್ಬರೂ ‘ಏಕ್​ ನಿರಂಜನ್​’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಕಂಗನಾ ತಮ್ಮ ಜೀವನದಲ್ಲಿ ನಡೆದ ಘಟನೆ ಒಂದನ್ನು ಹೇಳಿಕೊಂಡಿದ್ದರು. ಪ್ರಭಾಸ್​ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

2 / 5
‘ರಾಧೆ ಶ್ಯಾಮ್​’ ಸಿನಿಮಾ ಪ್ರಮೋಷನ್​ ಮಾಡುವಲ್ಲಿ ನಿರ್ದೇಶಕ ರಾಜಮೌಳಿ ಕೂಡ ಕೈ ಜೋಡಿಸಿದ್ದಾರೆ. ಪ್ರಭಾಸ್​ ಅವರ ವಿಶೇಷ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನದ ವಿಡಿಯೋ ಸಖತ್​ ವೈರಲ್​ ಆಗಿದೆ. ಈ ಸಂದರ್ಶನದಲ್ಲಿ ಪ್ರಭಾಸ್​ ಅವರು ಕಂಗನಾ ವಿಚಾರವನ್ನು ಬಿಚ್ಟಿಟ್ಟಿದ್ದಾರೆ.

‘ರಾಧೆ ಶ್ಯಾಮ್​’ ಸಿನಿಮಾ ಪ್ರಮೋಷನ್​ ಮಾಡುವಲ್ಲಿ ನಿರ್ದೇಶಕ ರಾಜಮೌಳಿ ಕೂಡ ಕೈ ಜೋಡಿಸಿದ್ದಾರೆ. ಪ್ರಭಾಸ್​ ಅವರ ವಿಶೇಷ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನದ ವಿಡಿಯೋ ಸಖತ್​ ವೈರಲ್​ ಆಗಿದೆ. ಈ ಸಂದರ್ಶನದಲ್ಲಿ ಪ್ರಭಾಸ್​ ಅವರು ಕಂಗನಾ ವಿಚಾರವನ್ನು ಬಿಚ್ಟಿಟ್ಟಿದ್ದಾರೆ.

3 / 5
‘ಏಕ್ ನಿರಂಜನ್ ಚಿತ್ರದ ಶೂಟಿಂಗ್ ವೇಳೆ ಕಂಗನಾ ಕುತೂಹಲಕಾರಿ ವಿಚಾರ ಒಂದನ್ನು ಹೇಳಿಕೊಂಡಿದ್ದರು. ಅವರು ಬೆಳೆದಿದ್ದು ಹಿಮಾಚಲ ಪ್ರದೇಶದ ಸಣ್ಣ ಪಟ್ಟಣದಲ್ಲಿ. ಒಮ್ಮೆ ಅವರು ಜ್ಯೋತಿಷಿಯನ್ನು ಭೇಟಿಯಾದರು. ಹೀರೋಯಿನ್​ ಆಗುತ್ತೀರಿ ಎಂದು ಕಂಗನಾಗೆ ಅವರು ಭವಿಷ್ಯ ನುಡಿದಿದ್ದರು’  ಎಂದು ಪ್ರಭಾಸ್​ ಹೇಳಿದ್ದಾರೆ.

‘ಏಕ್ ನಿರಂಜನ್ ಚಿತ್ರದ ಶೂಟಿಂಗ್ ವೇಳೆ ಕಂಗನಾ ಕುತೂಹಲಕಾರಿ ವಿಚಾರ ಒಂದನ್ನು ಹೇಳಿಕೊಂಡಿದ್ದರು. ಅವರು ಬೆಳೆದಿದ್ದು ಹಿಮಾಚಲ ಪ್ರದೇಶದ ಸಣ್ಣ ಪಟ್ಟಣದಲ್ಲಿ. ಒಮ್ಮೆ ಅವರು ಜ್ಯೋತಿಷಿಯನ್ನು ಭೇಟಿಯಾದರು. ಹೀರೋಯಿನ್​ ಆಗುತ್ತೀರಿ ಎಂದು ಕಂಗನಾಗೆ ಅವರು ಭವಿಷ್ಯ ನುಡಿದಿದ್ದರು’  ಎಂದು ಪ್ರಭಾಸ್​ ಹೇಳಿದ್ದಾರೆ.

4 / 5
‘ರಾಧೆ ಶ್ಯಾಮ್’​ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟಿಸಿದ್ದಾರೆ. ಈ ಚಿತ್ರಕ್ಕೆ ರಾಧ ಕೃಷ್ಣ ನಿರ್ದೇಶನವಿದೆ. ವಿಶ್ವಾದ್ಯಂತ ಈ ಸಿನಿಮಾ ತೆರೆಗೆ ಬಂದಿದೆ. ಈ ಸಿನಿಮಾದಿಂದ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ.

‘ರಾಧೆ ಶ್ಯಾಮ್’​ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟಿಸಿದ್ದಾರೆ. ಈ ಚಿತ್ರಕ್ಕೆ ರಾಧ ಕೃಷ್ಣ ನಿರ್ದೇಶನವಿದೆ. ವಿಶ್ವಾದ್ಯಂತ ಈ ಸಿನಿಮಾ ತೆರೆಗೆ ಬಂದಿದೆ. ಈ ಸಿನಿಮಾದಿಂದ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ.

5 / 5
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್