AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕ ವಯಸ್ಸಿನಲ್ಲೇ ಕಂಗನಾಗೆ ಗೊತ್ತಾಗಿತ್ತು ಮುಂದಿನ ಭವಿಷ್ಯ; ಅಚ್ಚರಿ ವಿಚಾರ ಬಿಚ್ಚಿಟ್ಟ ಪ್ರಭಾಸ್

ಕಂಗನಾ ರಣಾವತ್ ಹಾಗೂ ಪ್ರಭಾಸ್ ಇಬ್ಬರೂ ‘ಏಕ್ ನಿರಂಜನ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಕಂಗನಾ ತಮ್ಮ ಜೀವನದಲ್ಲಿ ನಡೆದ ಘಟನೆ ಒಂದನ್ನು ಹೇಳಿಕೊಂಡಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 11, 2022 | 3:49 PM

‘ರಾಧೆ ಶ್ಯಾಮ್​’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕರು ಈ ಸಿನಿಮಾವನ್ನು ತೆಗಳಿದ್ದಾರೆ. ಈ ಸಿನಿಮಾದಲ್ಲಿ ಭವಿಷ್ಯ ಹೇಳುವ ವ್ಯಕ್ತಿಯಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ನಿಜ ಜೀವನದಲ್ಲಿ ಅವರು ಇದನ್ನೆಲ್ಲ ನಂಬುವುದಿಲ್ಲವಂತೆ. ಆದರೆ, ಕಂಗನಾ ರಣಾವತ್​ ಹೇಳಿಕೊಂಡ ವಿಚಾರವೊಂದು ಇವರಲ್ಲಿ ಅಚ್ಚರಿ ಮೂಡಿಸಿತ್ತು.

‘ರಾಧೆ ಶ್ಯಾಮ್​’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕರು ಈ ಸಿನಿಮಾವನ್ನು ತೆಗಳಿದ್ದಾರೆ. ಈ ಸಿನಿಮಾದಲ್ಲಿ ಭವಿಷ್ಯ ಹೇಳುವ ವ್ಯಕ್ತಿಯಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ನಿಜ ಜೀವನದಲ್ಲಿ ಅವರು ಇದನ್ನೆಲ್ಲ ನಂಬುವುದಿಲ್ಲವಂತೆ. ಆದರೆ, ಕಂಗನಾ ರಣಾವತ್​ ಹೇಳಿಕೊಂಡ ವಿಚಾರವೊಂದು ಇವರಲ್ಲಿ ಅಚ್ಚರಿ ಮೂಡಿಸಿತ್ತು.

1 / 5
ಕಂಗನಾ ರಣಾವತ್​ ಹಾಗೂ ಪ್ರಭಾಸ್ ಇಬ್ಬರೂ ‘ಏಕ್​ ನಿರಂಜನ್​’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಕಂಗನಾ ತಮ್ಮ ಜೀವನದಲ್ಲಿ ನಡೆದ ಘಟನೆ ಒಂದನ್ನು ಹೇಳಿಕೊಂಡಿದ್ದರು. ಪ್ರಭಾಸ್​ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಕಂಗನಾ ರಣಾವತ್​ ಹಾಗೂ ಪ್ರಭಾಸ್ ಇಬ್ಬರೂ ‘ಏಕ್​ ನಿರಂಜನ್​’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಕಂಗನಾ ತಮ್ಮ ಜೀವನದಲ್ಲಿ ನಡೆದ ಘಟನೆ ಒಂದನ್ನು ಹೇಳಿಕೊಂಡಿದ್ದರು. ಪ್ರಭಾಸ್​ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

2 / 5
‘ರಾಧೆ ಶ್ಯಾಮ್​’ ಸಿನಿಮಾ ಪ್ರಮೋಷನ್​ ಮಾಡುವಲ್ಲಿ ನಿರ್ದೇಶಕ ರಾಜಮೌಳಿ ಕೂಡ ಕೈ ಜೋಡಿಸಿದ್ದಾರೆ. ಪ್ರಭಾಸ್​ ಅವರ ವಿಶೇಷ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನದ ವಿಡಿಯೋ ಸಖತ್​ ವೈರಲ್​ ಆಗಿದೆ. ಈ ಸಂದರ್ಶನದಲ್ಲಿ ಪ್ರಭಾಸ್​ ಅವರು ಕಂಗನಾ ವಿಚಾರವನ್ನು ಬಿಚ್ಟಿಟ್ಟಿದ್ದಾರೆ.

‘ರಾಧೆ ಶ್ಯಾಮ್​’ ಸಿನಿಮಾ ಪ್ರಮೋಷನ್​ ಮಾಡುವಲ್ಲಿ ನಿರ್ದೇಶಕ ರಾಜಮೌಳಿ ಕೂಡ ಕೈ ಜೋಡಿಸಿದ್ದಾರೆ. ಪ್ರಭಾಸ್​ ಅವರ ವಿಶೇಷ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನದ ವಿಡಿಯೋ ಸಖತ್​ ವೈರಲ್​ ಆಗಿದೆ. ಈ ಸಂದರ್ಶನದಲ್ಲಿ ಪ್ರಭಾಸ್​ ಅವರು ಕಂಗನಾ ವಿಚಾರವನ್ನು ಬಿಚ್ಟಿಟ್ಟಿದ್ದಾರೆ.

3 / 5
‘ಏಕ್ ನಿರಂಜನ್ ಚಿತ್ರದ ಶೂಟಿಂಗ್ ವೇಳೆ ಕಂಗನಾ ಕುತೂಹಲಕಾರಿ ವಿಚಾರ ಒಂದನ್ನು ಹೇಳಿಕೊಂಡಿದ್ದರು. ಅವರು ಬೆಳೆದಿದ್ದು ಹಿಮಾಚಲ ಪ್ರದೇಶದ ಸಣ್ಣ ಪಟ್ಟಣದಲ್ಲಿ. ಒಮ್ಮೆ ಅವರು ಜ್ಯೋತಿಷಿಯನ್ನು ಭೇಟಿಯಾದರು. ಹೀರೋಯಿನ್​ ಆಗುತ್ತೀರಿ ಎಂದು ಕಂಗನಾಗೆ ಅವರು ಭವಿಷ್ಯ ನುಡಿದಿದ್ದರು’  ಎಂದು ಪ್ರಭಾಸ್​ ಹೇಳಿದ್ದಾರೆ.

‘ಏಕ್ ನಿರಂಜನ್ ಚಿತ್ರದ ಶೂಟಿಂಗ್ ವೇಳೆ ಕಂಗನಾ ಕುತೂಹಲಕಾರಿ ವಿಚಾರ ಒಂದನ್ನು ಹೇಳಿಕೊಂಡಿದ್ದರು. ಅವರು ಬೆಳೆದಿದ್ದು ಹಿಮಾಚಲ ಪ್ರದೇಶದ ಸಣ್ಣ ಪಟ್ಟಣದಲ್ಲಿ. ಒಮ್ಮೆ ಅವರು ಜ್ಯೋತಿಷಿಯನ್ನು ಭೇಟಿಯಾದರು. ಹೀರೋಯಿನ್​ ಆಗುತ್ತೀರಿ ಎಂದು ಕಂಗನಾಗೆ ಅವರು ಭವಿಷ್ಯ ನುಡಿದಿದ್ದರು’  ಎಂದು ಪ್ರಭಾಸ್​ ಹೇಳಿದ್ದಾರೆ.

4 / 5
‘ರಾಧೆ ಶ್ಯಾಮ್’​ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟಿಸಿದ್ದಾರೆ. ಈ ಚಿತ್ರಕ್ಕೆ ರಾಧ ಕೃಷ್ಣ ನಿರ್ದೇಶನವಿದೆ. ವಿಶ್ವಾದ್ಯಂತ ಈ ಸಿನಿಮಾ ತೆರೆಗೆ ಬಂದಿದೆ. ಈ ಸಿನಿಮಾದಿಂದ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ.

‘ರಾಧೆ ಶ್ಯಾಮ್’​ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟಿಸಿದ್ದಾರೆ. ಈ ಚಿತ್ರಕ್ಕೆ ರಾಧ ಕೃಷ್ಣ ನಿರ್ದೇಶನವಿದೆ. ವಿಶ್ವಾದ್ಯಂತ ಈ ಸಿನಿಮಾ ತೆರೆಗೆ ಬಂದಿದೆ. ಈ ಸಿನಿಮಾದಿಂದ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ.

5 / 5
Follow us
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ