AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕ ವಯಸ್ಸಿನಲ್ಲೇ ಕಂಗನಾಗೆ ಗೊತ್ತಾಗಿತ್ತು ಮುಂದಿನ ಭವಿಷ್ಯ; ಅಚ್ಚರಿ ವಿಚಾರ ಬಿಚ್ಚಿಟ್ಟ ಪ್ರಭಾಸ್

ಕಂಗನಾ ರಣಾವತ್ ಹಾಗೂ ಪ್ರಭಾಸ್ ಇಬ್ಬರೂ ‘ಏಕ್ ನಿರಂಜನ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಕಂಗನಾ ತಮ್ಮ ಜೀವನದಲ್ಲಿ ನಡೆದ ಘಟನೆ ಒಂದನ್ನು ಹೇಳಿಕೊಂಡಿದ್ದರು.

TV9 Web
| Edited By: |

Updated on: Mar 11, 2022 | 3:49 PM

Share
‘ರಾಧೆ ಶ್ಯಾಮ್​’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕರು ಈ ಸಿನಿಮಾವನ್ನು ತೆಗಳಿದ್ದಾರೆ. ಈ ಸಿನಿಮಾದಲ್ಲಿ ಭವಿಷ್ಯ ಹೇಳುವ ವ್ಯಕ್ತಿಯಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ನಿಜ ಜೀವನದಲ್ಲಿ ಅವರು ಇದನ್ನೆಲ್ಲ ನಂಬುವುದಿಲ್ಲವಂತೆ. ಆದರೆ, ಕಂಗನಾ ರಣಾವತ್​ ಹೇಳಿಕೊಂಡ ವಿಚಾರವೊಂದು ಇವರಲ್ಲಿ ಅಚ್ಚರಿ ಮೂಡಿಸಿತ್ತು.

‘ರಾಧೆ ಶ್ಯಾಮ್​’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕರು ಈ ಸಿನಿಮಾವನ್ನು ತೆಗಳಿದ್ದಾರೆ. ಈ ಸಿನಿಮಾದಲ್ಲಿ ಭವಿಷ್ಯ ಹೇಳುವ ವ್ಯಕ್ತಿಯಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ನಿಜ ಜೀವನದಲ್ಲಿ ಅವರು ಇದನ್ನೆಲ್ಲ ನಂಬುವುದಿಲ್ಲವಂತೆ. ಆದರೆ, ಕಂಗನಾ ರಣಾವತ್​ ಹೇಳಿಕೊಂಡ ವಿಚಾರವೊಂದು ಇವರಲ್ಲಿ ಅಚ್ಚರಿ ಮೂಡಿಸಿತ್ತು.

1 / 5
ಕಂಗನಾ ರಣಾವತ್​ ಹಾಗೂ ಪ್ರಭಾಸ್ ಇಬ್ಬರೂ ‘ಏಕ್​ ನಿರಂಜನ್​’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಕಂಗನಾ ತಮ್ಮ ಜೀವನದಲ್ಲಿ ನಡೆದ ಘಟನೆ ಒಂದನ್ನು ಹೇಳಿಕೊಂಡಿದ್ದರು. ಪ್ರಭಾಸ್​ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಕಂಗನಾ ರಣಾವತ್​ ಹಾಗೂ ಪ್ರಭಾಸ್ ಇಬ್ಬರೂ ‘ಏಕ್​ ನಿರಂಜನ್​’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಕಂಗನಾ ತಮ್ಮ ಜೀವನದಲ್ಲಿ ನಡೆದ ಘಟನೆ ಒಂದನ್ನು ಹೇಳಿಕೊಂಡಿದ್ದರು. ಪ್ರಭಾಸ್​ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

2 / 5
‘ರಾಧೆ ಶ್ಯಾಮ್​’ ಸಿನಿಮಾ ಪ್ರಮೋಷನ್​ ಮಾಡುವಲ್ಲಿ ನಿರ್ದೇಶಕ ರಾಜಮೌಳಿ ಕೂಡ ಕೈ ಜೋಡಿಸಿದ್ದಾರೆ. ಪ್ರಭಾಸ್​ ಅವರ ವಿಶೇಷ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನದ ವಿಡಿಯೋ ಸಖತ್​ ವೈರಲ್​ ಆಗಿದೆ. ಈ ಸಂದರ್ಶನದಲ್ಲಿ ಪ್ರಭಾಸ್​ ಅವರು ಕಂಗನಾ ವಿಚಾರವನ್ನು ಬಿಚ್ಟಿಟ್ಟಿದ್ದಾರೆ.

‘ರಾಧೆ ಶ್ಯಾಮ್​’ ಸಿನಿಮಾ ಪ್ರಮೋಷನ್​ ಮಾಡುವಲ್ಲಿ ನಿರ್ದೇಶಕ ರಾಜಮೌಳಿ ಕೂಡ ಕೈ ಜೋಡಿಸಿದ್ದಾರೆ. ಪ್ರಭಾಸ್​ ಅವರ ವಿಶೇಷ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನದ ವಿಡಿಯೋ ಸಖತ್​ ವೈರಲ್​ ಆಗಿದೆ. ಈ ಸಂದರ್ಶನದಲ್ಲಿ ಪ್ರಭಾಸ್​ ಅವರು ಕಂಗನಾ ವಿಚಾರವನ್ನು ಬಿಚ್ಟಿಟ್ಟಿದ್ದಾರೆ.

3 / 5
‘ಏಕ್ ನಿರಂಜನ್ ಚಿತ್ರದ ಶೂಟಿಂಗ್ ವೇಳೆ ಕಂಗನಾ ಕುತೂಹಲಕಾರಿ ವಿಚಾರ ಒಂದನ್ನು ಹೇಳಿಕೊಂಡಿದ್ದರು. ಅವರು ಬೆಳೆದಿದ್ದು ಹಿಮಾಚಲ ಪ್ರದೇಶದ ಸಣ್ಣ ಪಟ್ಟಣದಲ್ಲಿ. ಒಮ್ಮೆ ಅವರು ಜ್ಯೋತಿಷಿಯನ್ನು ಭೇಟಿಯಾದರು. ಹೀರೋಯಿನ್​ ಆಗುತ್ತೀರಿ ಎಂದು ಕಂಗನಾಗೆ ಅವರು ಭವಿಷ್ಯ ನುಡಿದಿದ್ದರು’  ಎಂದು ಪ್ರಭಾಸ್​ ಹೇಳಿದ್ದಾರೆ.

‘ಏಕ್ ನಿರಂಜನ್ ಚಿತ್ರದ ಶೂಟಿಂಗ್ ವೇಳೆ ಕಂಗನಾ ಕುತೂಹಲಕಾರಿ ವಿಚಾರ ಒಂದನ್ನು ಹೇಳಿಕೊಂಡಿದ್ದರು. ಅವರು ಬೆಳೆದಿದ್ದು ಹಿಮಾಚಲ ಪ್ರದೇಶದ ಸಣ್ಣ ಪಟ್ಟಣದಲ್ಲಿ. ಒಮ್ಮೆ ಅವರು ಜ್ಯೋತಿಷಿಯನ್ನು ಭೇಟಿಯಾದರು. ಹೀರೋಯಿನ್​ ಆಗುತ್ತೀರಿ ಎಂದು ಕಂಗನಾಗೆ ಅವರು ಭವಿಷ್ಯ ನುಡಿದಿದ್ದರು’  ಎಂದು ಪ್ರಭಾಸ್​ ಹೇಳಿದ್ದಾರೆ.

4 / 5
‘ರಾಧೆ ಶ್ಯಾಮ್’​ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟಿಸಿದ್ದಾರೆ. ಈ ಚಿತ್ರಕ್ಕೆ ರಾಧ ಕೃಷ್ಣ ನಿರ್ದೇಶನವಿದೆ. ವಿಶ್ವಾದ್ಯಂತ ಈ ಸಿನಿಮಾ ತೆರೆಗೆ ಬಂದಿದೆ. ಈ ಸಿನಿಮಾದಿಂದ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ.

‘ರಾಧೆ ಶ್ಯಾಮ್’​ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟಿಸಿದ್ದಾರೆ. ಈ ಚಿತ್ರಕ್ಕೆ ರಾಧ ಕೃಷ್ಣ ನಿರ್ದೇಶನವಿದೆ. ವಿಶ್ವಾದ್ಯಂತ ಈ ಸಿನಿಮಾ ತೆರೆಗೆ ಬಂದಿದೆ. ಈ ಸಿನಿಮಾದಿಂದ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ.

5 / 5
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ