AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush Trailer: ‘ಆದಿಪುರುಷ್​’ ಟ್ರೇಲರ್​ಗಾಗಿ ಹೆಚ್ಚಾಗಿದೆ ಅಭಿಮಾನಿಗಳ ಕಾತರ; ಯಾವಾಗ ಸರ್ಪ್ರೈಸ್​ ಕೊಡ್ತಾರೆ ಪ್ರಭಾಸ್​?

Prabhas | Adipurush Movie: ‘ಆದಿಪುರುಷ್​’ ಟೀಸರ್​ ಬಿಡುಗಡೆ ಆದಾಗ ಟ್ರೋಲ್​ ಮಾಡಲಾಗಿತ್ತು. ಬಳಿಕ ಚಿತ್ರತಂಡ ಎಚ್ಚೆತ್ತುಕೊಂಡಿತು. ಈಗ ಟ್ರೇಲರ್​ ಹೇಗೆ ಮೂಡಿಬಂದಿರಬಹುದು ಎಂಬ ಕೌತುಕ ಪ್ರೇಕ್ಷಕರಲ್ಲಿದೆ.

ಮದನ್​ ಕುಮಾರ್​
|

Updated on: Apr 26, 2023 | 1:20 PM

Share
ಪ್ರಭಾಸ್​, ಕೃತಿ ಸನೋನ್​, ಸನ್ನಿ ಸಿಂಗ್​ ಮುಂತಾದವರು ನಟಿಸಿರುವ ‘ಆದಿಪುರುಷ್​’ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿ​ದ್ದಾರೆ. ಟ್ರೇಲರ್​ಗಾಗಿ ಕಾತರ ಹೆಚ್ಚಾಗಿದೆ.

ಪ್ರಭಾಸ್​, ಕೃತಿ ಸನೋನ್​, ಸನ್ನಿ ಸಿಂಗ್​ ಮುಂತಾದವರು ನಟಿಸಿರುವ ‘ಆದಿಪುರುಷ್​’ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿ​ದ್ದಾರೆ. ಟ್ರೇಲರ್​ಗಾಗಿ ಕಾತರ ಹೆಚ್ಚಾಗಿದೆ.

1 / 5
ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಾಮಾಯಣವನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಜೂನ್​ 16ರಂದು ‘ಆದಿಪುರುಷ್​’ ತೆರೆಕಾಣಲಿದೆ.

ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಾಮಾಯಣವನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಜೂನ್​ 16ರಂದು ‘ಆದಿಪುರುಷ್​’ ತೆರೆಕಾಣಲಿದೆ.

2 / 5
ಟೀಸರ್​ ಬಿಡುಗಡೆ ಆದಾಗ ‘ಆದಿಪುರುಷ್​’ ಚಿತ್ರತಂಡವನ್ನು ಟ್ರೋಲ್​ ಮಾಡಲಾಗಿತ್ತು. ನಂತರ ಗ್ರಾಫಿಕ್ಸ್​ ದೃಶ್ಯಗಳನ್ನು ಬದಲಿಸುವ ತೀರ್ಮಾನಕ್ಕೆ ಬರಲಾಯ್ತು. ಈಗ ಟ್ರೇಲರ್​ ಹೇಗೆ ಮೂಡಿಬಂದಿರಬಹುದು ಎಂಬ ಕೌತುಕ ಪ್ರೇಕ್ಷಕರಲ್ಲಿದೆ.

ಟೀಸರ್​ ಬಿಡುಗಡೆ ಆದಾಗ ‘ಆದಿಪುರುಷ್​’ ಚಿತ್ರತಂಡವನ್ನು ಟ್ರೋಲ್​ ಮಾಡಲಾಗಿತ್ತು. ನಂತರ ಗ್ರಾಫಿಕ್ಸ್​ ದೃಶ್ಯಗಳನ್ನು ಬದಲಿಸುವ ತೀರ್ಮಾನಕ್ಕೆ ಬರಲಾಯ್ತು. ಈಗ ಟ್ರೇಲರ್​ ಹೇಗೆ ಮೂಡಿಬಂದಿರಬಹುದು ಎಂಬ ಕೌತುಕ ಪ್ರೇಕ್ಷಕರಲ್ಲಿದೆ.

3 / 5
ಮೇ ಮೊದಲ ವಾರದಲ್ಲಿ ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡವರು ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಬೇಕಿದೆ.

ಮೇ ಮೊದಲ ವಾರದಲ್ಲಿ ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡವರು ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಬೇಕಿದೆ.

4 / 5
ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಈವರೆಗೂ ಬಿಡುಗಡೆ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿವೆ. ಪ್ರಭಾಸ್​ ಅವರಿಗೆ ಈ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಈವರೆಗೂ ಬಿಡುಗಡೆ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿವೆ. ಪ್ರಭಾಸ್​ ಅವರಿಗೆ ಈ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ