AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush Trailer: ‘ಆದಿಪುರುಷ್​’ ಟ್ರೇಲರ್​ಗಾಗಿ ಹೆಚ್ಚಾಗಿದೆ ಅಭಿಮಾನಿಗಳ ಕಾತರ; ಯಾವಾಗ ಸರ್ಪ್ರೈಸ್​ ಕೊಡ್ತಾರೆ ಪ್ರಭಾಸ್​?

Prabhas | Adipurush Movie: ‘ಆದಿಪುರುಷ್​’ ಟೀಸರ್​ ಬಿಡುಗಡೆ ಆದಾಗ ಟ್ರೋಲ್​ ಮಾಡಲಾಗಿತ್ತು. ಬಳಿಕ ಚಿತ್ರತಂಡ ಎಚ್ಚೆತ್ತುಕೊಂಡಿತು. ಈಗ ಟ್ರೇಲರ್​ ಹೇಗೆ ಮೂಡಿಬಂದಿರಬಹುದು ಎಂಬ ಕೌತುಕ ಪ್ರೇಕ್ಷಕರಲ್ಲಿದೆ.

ಮದನ್​ ಕುಮಾರ್​
|

Updated on: Apr 26, 2023 | 1:20 PM

Share
ಪ್ರಭಾಸ್​, ಕೃತಿ ಸನೋನ್​, ಸನ್ನಿ ಸಿಂಗ್​ ಮುಂತಾದವರು ನಟಿಸಿರುವ ‘ಆದಿಪುರುಷ್​’ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿ​ದ್ದಾರೆ. ಟ್ರೇಲರ್​ಗಾಗಿ ಕಾತರ ಹೆಚ್ಚಾಗಿದೆ.

ಪ್ರಭಾಸ್​, ಕೃತಿ ಸನೋನ್​, ಸನ್ನಿ ಸಿಂಗ್​ ಮುಂತಾದವರು ನಟಿಸಿರುವ ‘ಆದಿಪುರುಷ್​’ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿ​ದ್ದಾರೆ. ಟ್ರೇಲರ್​ಗಾಗಿ ಕಾತರ ಹೆಚ್ಚಾಗಿದೆ.

1 / 5
ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಾಮಾಯಣವನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಜೂನ್​ 16ರಂದು ‘ಆದಿಪುರುಷ್​’ ತೆರೆಕಾಣಲಿದೆ.

ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಾಮಾಯಣವನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಜೂನ್​ 16ರಂದು ‘ಆದಿಪುರುಷ್​’ ತೆರೆಕಾಣಲಿದೆ.

2 / 5
ಟೀಸರ್​ ಬಿಡುಗಡೆ ಆದಾಗ ‘ಆದಿಪುರುಷ್​’ ಚಿತ್ರತಂಡವನ್ನು ಟ್ರೋಲ್​ ಮಾಡಲಾಗಿತ್ತು. ನಂತರ ಗ್ರಾಫಿಕ್ಸ್​ ದೃಶ್ಯಗಳನ್ನು ಬದಲಿಸುವ ತೀರ್ಮಾನಕ್ಕೆ ಬರಲಾಯ್ತು. ಈಗ ಟ್ರೇಲರ್​ ಹೇಗೆ ಮೂಡಿಬಂದಿರಬಹುದು ಎಂಬ ಕೌತುಕ ಪ್ರೇಕ್ಷಕರಲ್ಲಿದೆ.

ಟೀಸರ್​ ಬಿಡುಗಡೆ ಆದಾಗ ‘ಆದಿಪುರುಷ್​’ ಚಿತ್ರತಂಡವನ್ನು ಟ್ರೋಲ್​ ಮಾಡಲಾಗಿತ್ತು. ನಂತರ ಗ್ರಾಫಿಕ್ಸ್​ ದೃಶ್ಯಗಳನ್ನು ಬದಲಿಸುವ ತೀರ್ಮಾನಕ್ಕೆ ಬರಲಾಯ್ತು. ಈಗ ಟ್ರೇಲರ್​ ಹೇಗೆ ಮೂಡಿಬಂದಿರಬಹುದು ಎಂಬ ಕೌತುಕ ಪ್ರೇಕ್ಷಕರಲ್ಲಿದೆ.

3 / 5
ಮೇ ಮೊದಲ ವಾರದಲ್ಲಿ ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡವರು ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಬೇಕಿದೆ.

ಮೇ ಮೊದಲ ವಾರದಲ್ಲಿ ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡವರು ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಬೇಕಿದೆ.

4 / 5
ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಈವರೆಗೂ ಬಿಡುಗಡೆ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿವೆ. ಪ್ರಭಾಸ್​ ಅವರಿಗೆ ಈ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಈವರೆಗೂ ಬಿಡುಗಡೆ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿವೆ. ಪ್ರಭಾಸ್​ ಅವರಿಗೆ ಈ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ