Adipurush Trailer: ‘ಆದಿಪುರುಷ್​’ ಟ್ರೇಲರ್​ಗಾಗಿ ಹೆಚ್ಚಾಗಿದೆ ಅಭಿಮಾನಿಗಳ ಕಾತರ; ಯಾವಾಗ ಸರ್ಪ್ರೈಸ್​ ಕೊಡ್ತಾರೆ ಪ್ರಭಾಸ್​?

Prabhas | Adipurush Movie: ‘ಆದಿಪುರುಷ್​’ ಟೀಸರ್​ ಬಿಡುಗಡೆ ಆದಾಗ ಟ್ರೋಲ್​ ಮಾಡಲಾಗಿತ್ತು. ಬಳಿಕ ಚಿತ್ರತಂಡ ಎಚ್ಚೆತ್ತುಕೊಂಡಿತು. ಈಗ ಟ್ರೇಲರ್​ ಹೇಗೆ ಮೂಡಿಬಂದಿರಬಹುದು ಎಂಬ ಕೌತುಕ ಪ್ರೇಕ್ಷಕರಲ್ಲಿದೆ.

|

Updated on: Apr 26, 2023 | 1:20 PM

ಪ್ರಭಾಸ್​, ಕೃತಿ ಸನೋನ್​, ಸನ್ನಿ ಸಿಂಗ್​ ಮುಂತಾದವರು ನಟಿಸಿರುವ ‘ಆದಿಪುರುಷ್​’ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿ​ದ್ದಾರೆ. ಟ್ರೇಲರ್​ಗಾಗಿ ಕಾತರ ಹೆಚ್ಚಾಗಿದೆ.

ಪ್ರಭಾಸ್​, ಕೃತಿ ಸನೋನ್​, ಸನ್ನಿ ಸಿಂಗ್​ ಮುಂತಾದವರು ನಟಿಸಿರುವ ‘ಆದಿಪುರುಷ್​’ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿ​ದ್ದಾರೆ. ಟ್ರೇಲರ್​ಗಾಗಿ ಕಾತರ ಹೆಚ್ಚಾಗಿದೆ.

1 / 5
ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಾಮಾಯಣವನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಜೂನ್​ 16ರಂದು ‘ಆದಿಪುರುಷ್​’ ತೆರೆಕಾಣಲಿದೆ.

ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಾಮಾಯಣವನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಜೂನ್​ 16ರಂದು ‘ಆದಿಪುರುಷ್​’ ತೆರೆಕಾಣಲಿದೆ.

2 / 5
ಟೀಸರ್​ ಬಿಡುಗಡೆ ಆದಾಗ ‘ಆದಿಪುರುಷ್​’ ಚಿತ್ರತಂಡವನ್ನು ಟ್ರೋಲ್​ ಮಾಡಲಾಗಿತ್ತು. ನಂತರ ಗ್ರಾಫಿಕ್ಸ್​ ದೃಶ್ಯಗಳನ್ನು ಬದಲಿಸುವ ತೀರ್ಮಾನಕ್ಕೆ ಬರಲಾಯ್ತು. ಈಗ ಟ್ರೇಲರ್​ ಹೇಗೆ ಮೂಡಿಬಂದಿರಬಹುದು ಎಂಬ ಕೌತುಕ ಪ್ರೇಕ್ಷಕರಲ್ಲಿದೆ.

ಟೀಸರ್​ ಬಿಡುಗಡೆ ಆದಾಗ ‘ಆದಿಪುರುಷ್​’ ಚಿತ್ರತಂಡವನ್ನು ಟ್ರೋಲ್​ ಮಾಡಲಾಗಿತ್ತು. ನಂತರ ಗ್ರಾಫಿಕ್ಸ್​ ದೃಶ್ಯಗಳನ್ನು ಬದಲಿಸುವ ತೀರ್ಮಾನಕ್ಕೆ ಬರಲಾಯ್ತು. ಈಗ ಟ್ರೇಲರ್​ ಹೇಗೆ ಮೂಡಿಬಂದಿರಬಹುದು ಎಂಬ ಕೌತುಕ ಪ್ರೇಕ್ಷಕರಲ್ಲಿದೆ.

3 / 5
ಮೇ ಮೊದಲ ವಾರದಲ್ಲಿ ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡವರು ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಬೇಕಿದೆ.

ಮೇ ಮೊದಲ ವಾರದಲ್ಲಿ ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡವರು ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಬೇಕಿದೆ.

4 / 5
ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಈವರೆಗೂ ಬಿಡುಗಡೆ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿವೆ. ಪ್ರಭಾಸ್​ ಅವರಿಗೆ ಈ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಈವರೆಗೂ ಬಿಡುಗಡೆ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿವೆ. ಪ್ರಭಾಸ್​ ಅವರಿಗೆ ಈ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ