AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush Trailer: ‘ಆದಿಪುರುಷ್​’ ಟ್ರೇಲರ್​ಗಾಗಿ ಹೆಚ್ಚಾಗಿದೆ ಅಭಿಮಾನಿಗಳ ಕಾತರ; ಯಾವಾಗ ಸರ್ಪ್ರೈಸ್​ ಕೊಡ್ತಾರೆ ಪ್ರಭಾಸ್​?

Prabhas | Adipurush Movie: ‘ಆದಿಪುರುಷ್​’ ಟೀಸರ್​ ಬಿಡುಗಡೆ ಆದಾಗ ಟ್ರೋಲ್​ ಮಾಡಲಾಗಿತ್ತು. ಬಳಿಕ ಚಿತ್ರತಂಡ ಎಚ್ಚೆತ್ತುಕೊಂಡಿತು. ಈಗ ಟ್ರೇಲರ್​ ಹೇಗೆ ಮೂಡಿಬಂದಿರಬಹುದು ಎಂಬ ಕೌತುಕ ಪ್ರೇಕ್ಷಕರಲ್ಲಿದೆ.

ಮದನ್​ ಕುಮಾರ್​
|

Updated on: Apr 26, 2023 | 1:20 PM

Share
ಪ್ರಭಾಸ್​, ಕೃತಿ ಸನೋನ್​, ಸನ್ನಿ ಸಿಂಗ್​ ಮುಂತಾದವರು ನಟಿಸಿರುವ ‘ಆದಿಪುರುಷ್​’ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿ​ದ್ದಾರೆ. ಟ್ರೇಲರ್​ಗಾಗಿ ಕಾತರ ಹೆಚ್ಚಾಗಿದೆ.

ಪ್ರಭಾಸ್​, ಕೃತಿ ಸನೋನ್​, ಸನ್ನಿ ಸಿಂಗ್​ ಮುಂತಾದವರು ನಟಿಸಿರುವ ‘ಆದಿಪುರುಷ್​’ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿ​ದ್ದಾರೆ. ಟ್ರೇಲರ್​ಗಾಗಿ ಕಾತರ ಹೆಚ್ಚಾಗಿದೆ.

1 / 5
ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಾಮಾಯಣವನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಜೂನ್​ 16ರಂದು ‘ಆದಿಪುರುಷ್​’ ತೆರೆಕಾಣಲಿದೆ.

ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಾಮಾಯಣವನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಜೂನ್​ 16ರಂದು ‘ಆದಿಪುರುಷ್​’ ತೆರೆಕಾಣಲಿದೆ.

2 / 5
ಟೀಸರ್​ ಬಿಡುಗಡೆ ಆದಾಗ ‘ಆದಿಪುರುಷ್​’ ಚಿತ್ರತಂಡವನ್ನು ಟ್ರೋಲ್​ ಮಾಡಲಾಗಿತ್ತು. ನಂತರ ಗ್ರಾಫಿಕ್ಸ್​ ದೃಶ್ಯಗಳನ್ನು ಬದಲಿಸುವ ತೀರ್ಮಾನಕ್ಕೆ ಬರಲಾಯ್ತು. ಈಗ ಟ್ರೇಲರ್​ ಹೇಗೆ ಮೂಡಿಬಂದಿರಬಹುದು ಎಂಬ ಕೌತುಕ ಪ್ರೇಕ್ಷಕರಲ್ಲಿದೆ.

ಟೀಸರ್​ ಬಿಡುಗಡೆ ಆದಾಗ ‘ಆದಿಪುರುಷ್​’ ಚಿತ್ರತಂಡವನ್ನು ಟ್ರೋಲ್​ ಮಾಡಲಾಗಿತ್ತು. ನಂತರ ಗ್ರಾಫಿಕ್ಸ್​ ದೃಶ್ಯಗಳನ್ನು ಬದಲಿಸುವ ತೀರ್ಮಾನಕ್ಕೆ ಬರಲಾಯ್ತು. ಈಗ ಟ್ರೇಲರ್​ ಹೇಗೆ ಮೂಡಿಬಂದಿರಬಹುದು ಎಂಬ ಕೌತುಕ ಪ್ರೇಕ್ಷಕರಲ್ಲಿದೆ.

3 / 5
ಮೇ ಮೊದಲ ವಾರದಲ್ಲಿ ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡವರು ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಬೇಕಿದೆ.

ಮೇ ಮೊದಲ ವಾರದಲ್ಲಿ ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡವರು ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಬೇಕಿದೆ.

4 / 5
ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಈವರೆಗೂ ಬಿಡುಗಡೆ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿವೆ. ಪ್ರಭಾಸ್​ ಅವರಿಗೆ ಈ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಈವರೆಗೂ ಬಿಡುಗಡೆ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿವೆ. ಪ್ರಭಾಸ್​ ಅವರಿಗೆ ಈ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!