AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ವಿದೇಶಿ ಪ್ರೇಕ್ಷಕರಿಗೆ ಮೊದಲು ದರ್ಶನ ನೀಡಲಿರುವ ‘ಆದಿಪುರುಷ್​’; ಟ್ರೈಬ್ಯಾಕಾದಲ್ಲಿ ಪ್ರೀಮಿಯರ್​

Tribeca Film Festival: ‘ಟ್ರೈಬ್ಯಾಕಾ ಫಿಲ್ಮ್​ ಫೆಸ್ಟಿವಲ್​’ನಲ್ಲಿ ‘ಆದಿಪುರುಷ್​’ ಸಿನಿಮಾ ಪ್ರೀಮಿಯರ್​ ಆಗಲಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ. ಪ್ರಭಾಸ್​ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಮದನ್​ ಕುಮಾರ್​
|

Updated on:Apr 19, 2023 | 6:25 PM

Share
ಸೆಟ್ಟೇರಿದ ದಿನದಿಂದಲೂ ‘ಆದಿಪುರುಷ್​’ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ರಾಮಾಯಣವನ್ನು ಆಧರಿಸಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನಾಗಿ ನಟಿಸಿದ್ದಾರೆ. ಈ ಸಿನಿಮಾದ ಪ್ರೀಮಿಯರ್​ ಶೋಗೆ ಸಕಲ ಸಿದ್ಧತೆ ನಡೆದಿದೆ.

ಸೆಟ್ಟೇರಿದ ದಿನದಿಂದಲೂ ‘ಆದಿಪುರುಷ್​’ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ರಾಮಾಯಣವನ್ನು ಆಧರಿಸಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನಾಗಿ ನಟಿಸಿದ್ದಾರೆ. ಈ ಸಿನಿಮಾದ ಪ್ರೀಮಿಯರ್​ ಶೋಗೆ ಸಕಲ ಸಿದ್ಧತೆ ನಡೆದಿದೆ.

1 / 5
ಪ್ರತಿಷ್ಠಿತ ಟ್ರೈಬ್ಯಾಕಾ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರದರ್ಶನಗೊಳ್ಳಲು ‘ಆದಿಪುರುಷ್​’ ಸಿನಿಮಾ ಆಯ್ಕೆ ಆಗಿದೆ. ಇದು ಇಡೀ ತಂಡಕ್ಕೆ ಸಂತಸ ತಂದಿದೆ. ಜೂನ್​ 13ರಂದು ಸಿನಿಮೋತ್ಸವದಲ್ಲಿ ಈ ಸಿನಿಮಾದ ಪ್ರೀಮಿಯರ್​ ಆಗಲಿದೆ. ಆ ಬಗ್ಗೆ ಚಿತ್ರರಂಗ ಮಾಹಿತಿ ಹಂಚಿಕೊಂಡಿದೆ.

ಪ್ರತಿಷ್ಠಿತ ಟ್ರೈಬ್ಯಾಕಾ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರದರ್ಶನಗೊಳ್ಳಲು ‘ಆದಿಪುರುಷ್​’ ಸಿನಿಮಾ ಆಯ್ಕೆ ಆಗಿದೆ. ಇದು ಇಡೀ ತಂಡಕ್ಕೆ ಸಂತಸ ತಂದಿದೆ. ಜೂನ್​ 13ರಂದು ಸಿನಿಮೋತ್ಸವದಲ್ಲಿ ಈ ಸಿನಿಮಾದ ಪ್ರೀಮಿಯರ್​ ಆಗಲಿದೆ. ಆ ಬಗ್ಗೆ ಚಿತ್ರರಂಗ ಮಾಹಿತಿ ಹಂಚಿಕೊಂಡಿದೆ.

2 / 5
3ಡಿ ರೂಪದಲ್ಲಿ ‘ಆದಿಪುರುಷ್​’ ಚಿತ್ರ ಪ್ರದರ್ಶನಗೊಳ್ಳಲಿದೆ. ‘ಇದು ಭಾರತೀಯ ಸಿನಿಮಾಗೆ ಸಂದ ಗೌರವ. ನಮ್ಮ ಚಿತ್ರ ವಿದೇಶದಲ್ಲಿ ಪ್ರದರ್ಶನ ಆಗುತ್ತಿರುವುದು ಸಂತಸ ತಂದಿದೆ. ಒಬ್ಬ ಭಾರತೀಯನಾಗಿ ಅಲ್ಲಿನ ಪ್ರೇಕ್ಷಕರೊಂದಿಗೆ ಕುಳಿತು ಸಿನಿಮಾ ನೋಡಲು ಕಾತುರನಾಗಿದ್ದೇನೆ’ ಎಂದು ಪ್ರಭಾಸ್​ ಹೇಳಿದ್ದಾರೆ.

3ಡಿ ರೂಪದಲ್ಲಿ ‘ಆದಿಪುರುಷ್​’ ಚಿತ್ರ ಪ್ರದರ್ಶನಗೊಳ್ಳಲಿದೆ. ‘ಇದು ಭಾರತೀಯ ಸಿನಿಮಾಗೆ ಸಂದ ಗೌರವ. ನಮ್ಮ ಚಿತ್ರ ವಿದೇಶದಲ್ಲಿ ಪ್ರದರ್ಶನ ಆಗುತ್ತಿರುವುದು ಸಂತಸ ತಂದಿದೆ. ಒಬ್ಬ ಭಾರತೀಯನಾಗಿ ಅಲ್ಲಿನ ಪ್ರೇಕ್ಷಕರೊಂದಿಗೆ ಕುಳಿತು ಸಿನಿಮಾ ನೋಡಲು ಕಾತುರನಾಗಿದ್ದೇನೆ’ ಎಂದು ಪ್ರಭಾಸ್​ ಹೇಳಿದ್ದಾರೆ.

3 / 5
‘ಟಿ ಸೀರೀಸ್‌’ನ ಭೂಷಣ್‌ ಕುಮಾರ್ ಅವರು ‘ಆದಿಪುರುಷ್​’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ಮೂಡಿಬಂದಿದೆ. ವಿಶ್ವಾದ್ಯಂತ ಜೂನ್​ 16ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ನಡೆಯುವ ಪ್ರೀಮಿಯರ್​ನಲ್ಲಿ ವಿದೇಶಿ ಪ್ರೇಕ್ಷಕರು ಸಿನಿಮಾ ನೋಡಲಿದ್ದಾರೆ.

‘ಟಿ ಸೀರೀಸ್‌’ನ ಭೂಷಣ್‌ ಕುಮಾರ್ ಅವರು ‘ಆದಿಪುರುಷ್​’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ಮೂಡಿಬಂದಿದೆ. ವಿಶ್ವಾದ್ಯಂತ ಜೂನ್​ 16ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ನಡೆಯುವ ಪ್ರೀಮಿಯರ್​ನಲ್ಲಿ ವಿದೇಶಿ ಪ್ರೇಕ್ಷಕರು ಸಿನಿಮಾ ನೋಡಲಿದ್ದಾರೆ.

4 / 5
ಈ ಸಿನಿಮಾದಲ್ಲಿ ಪ್ರಭಾಸ್​ ಜೊತೆ ಕೃತಿ ಸನೋನ್​, ಸನ್ನಿ ಸಿಂಗ್​, ದೇವದತ್ತ ನಾಗೆ, ವತ್ಸಲ್​ ಸೇಠ್​, ಸೋನಾಲ್​ ಚೌಹಾಣ್​ ಮುಂತಾದವರು ನಟಿಸಿದ್ದಾರೆ. ಅಜಯ್​-ಅತುಲ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಓಂ ರಾವತ್ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಕನ್ನಡದಲ್ಲೂ ಈ ಚಿತ್ರ ಡಬ್​ ಆಗಿ ತೆರೆಕಾಣಲಿದೆ.

ಈ ಸಿನಿಮಾದಲ್ಲಿ ಪ್ರಭಾಸ್​ ಜೊತೆ ಕೃತಿ ಸನೋನ್​, ಸನ್ನಿ ಸಿಂಗ್​, ದೇವದತ್ತ ನಾಗೆ, ವತ್ಸಲ್​ ಸೇಠ್​, ಸೋನಾಲ್​ ಚೌಹಾಣ್​ ಮುಂತಾದವರು ನಟಿಸಿದ್ದಾರೆ. ಅಜಯ್​-ಅತುಲ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಓಂ ರಾವತ್ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಕನ್ನಡದಲ್ಲೂ ಈ ಚಿತ್ರ ಡಬ್​ ಆಗಿ ತೆರೆಕಾಣಲಿದೆ.

5 / 5

Published On - 6:25 pm, Wed, 19 April 23

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು