Adipurush: ವಿದೇಶಿ ಪ್ರೇಕ್ಷಕರಿಗೆ ಮೊದಲು ದರ್ಶನ ನೀಡಲಿರುವ ‘ಆದಿಪುರುಷ್​’; ಟ್ರೈಬ್ಯಾಕಾದಲ್ಲಿ ಪ್ರೀಮಿಯರ್​

Tribeca Film Festival: ‘ಟ್ರೈಬ್ಯಾಕಾ ಫಿಲ್ಮ್​ ಫೆಸ್ಟಿವಲ್​’ನಲ್ಲಿ ‘ಆದಿಪುರುಷ್​’ ಸಿನಿಮಾ ಪ್ರೀಮಿಯರ್​ ಆಗಲಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ. ಪ್ರಭಾಸ್​ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

|

Updated on:Apr 19, 2023 | 6:25 PM

ಸೆಟ್ಟೇರಿದ ದಿನದಿಂದಲೂ ‘ಆದಿಪುರುಷ್​’ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ರಾಮಾಯಣವನ್ನು ಆಧರಿಸಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನಾಗಿ ನಟಿಸಿದ್ದಾರೆ. ಈ ಸಿನಿಮಾದ ಪ್ರೀಮಿಯರ್​ ಶೋಗೆ ಸಕಲ ಸಿದ್ಧತೆ ನಡೆದಿದೆ.

ಸೆಟ್ಟೇರಿದ ದಿನದಿಂದಲೂ ‘ಆದಿಪುರುಷ್​’ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ರಾಮಾಯಣವನ್ನು ಆಧರಿಸಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನಾಗಿ ನಟಿಸಿದ್ದಾರೆ. ಈ ಸಿನಿಮಾದ ಪ್ರೀಮಿಯರ್​ ಶೋಗೆ ಸಕಲ ಸಿದ್ಧತೆ ನಡೆದಿದೆ.

1 / 5
ಪ್ರತಿಷ್ಠಿತ ಟ್ರೈಬ್ಯಾಕಾ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರದರ್ಶನಗೊಳ್ಳಲು ‘ಆದಿಪುರುಷ್​’ ಸಿನಿಮಾ ಆಯ್ಕೆ ಆಗಿದೆ. ಇದು ಇಡೀ ತಂಡಕ್ಕೆ ಸಂತಸ ತಂದಿದೆ. ಜೂನ್​ 13ರಂದು ಸಿನಿಮೋತ್ಸವದಲ್ಲಿ ಈ ಸಿನಿಮಾದ ಪ್ರೀಮಿಯರ್​ ಆಗಲಿದೆ. ಆ ಬಗ್ಗೆ ಚಿತ್ರರಂಗ ಮಾಹಿತಿ ಹಂಚಿಕೊಂಡಿದೆ.

ಪ್ರತಿಷ್ಠಿತ ಟ್ರೈಬ್ಯಾಕಾ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರದರ್ಶನಗೊಳ್ಳಲು ‘ಆದಿಪುರುಷ್​’ ಸಿನಿಮಾ ಆಯ್ಕೆ ಆಗಿದೆ. ಇದು ಇಡೀ ತಂಡಕ್ಕೆ ಸಂತಸ ತಂದಿದೆ. ಜೂನ್​ 13ರಂದು ಸಿನಿಮೋತ್ಸವದಲ್ಲಿ ಈ ಸಿನಿಮಾದ ಪ್ರೀಮಿಯರ್​ ಆಗಲಿದೆ. ಆ ಬಗ್ಗೆ ಚಿತ್ರರಂಗ ಮಾಹಿತಿ ಹಂಚಿಕೊಂಡಿದೆ.

2 / 5
3ಡಿ ರೂಪದಲ್ಲಿ ‘ಆದಿಪುರುಷ್​’ ಚಿತ್ರ ಪ್ರದರ್ಶನಗೊಳ್ಳಲಿದೆ. ‘ಇದು ಭಾರತೀಯ ಸಿನಿಮಾಗೆ ಸಂದ ಗೌರವ. ನಮ್ಮ ಚಿತ್ರ ವಿದೇಶದಲ್ಲಿ ಪ್ರದರ್ಶನ ಆಗುತ್ತಿರುವುದು ಸಂತಸ ತಂದಿದೆ. ಒಬ್ಬ ಭಾರತೀಯನಾಗಿ ಅಲ್ಲಿನ ಪ್ರೇಕ್ಷಕರೊಂದಿಗೆ ಕುಳಿತು ಸಿನಿಮಾ ನೋಡಲು ಕಾತುರನಾಗಿದ್ದೇನೆ’ ಎಂದು ಪ್ರಭಾಸ್​ ಹೇಳಿದ್ದಾರೆ.

3ಡಿ ರೂಪದಲ್ಲಿ ‘ಆದಿಪುರುಷ್​’ ಚಿತ್ರ ಪ್ರದರ್ಶನಗೊಳ್ಳಲಿದೆ. ‘ಇದು ಭಾರತೀಯ ಸಿನಿಮಾಗೆ ಸಂದ ಗೌರವ. ನಮ್ಮ ಚಿತ್ರ ವಿದೇಶದಲ್ಲಿ ಪ್ರದರ್ಶನ ಆಗುತ್ತಿರುವುದು ಸಂತಸ ತಂದಿದೆ. ಒಬ್ಬ ಭಾರತೀಯನಾಗಿ ಅಲ್ಲಿನ ಪ್ರೇಕ್ಷಕರೊಂದಿಗೆ ಕುಳಿತು ಸಿನಿಮಾ ನೋಡಲು ಕಾತುರನಾಗಿದ್ದೇನೆ’ ಎಂದು ಪ್ರಭಾಸ್​ ಹೇಳಿದ್ದಾರೆ.

3 / 5
‘ಟಿ ಸೀರೀಸ್‌’ನ ಭೂಷಣ್‌ ಕುಮಾರ್ ಅವರು ‘ಆದಿಪುರುಷ್​’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ಮೂಡಿಬಂದಿದೆ. ವಿಶ್ವಾದ್ಯಂತ ಜೂನ್​ 16ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ನಡೆಯುವ ಪ್ರೀಮಿಯರ್​ನಲ್ಲಿ ವಿದೇಶಿ ಪ್ರೇಕ್ಷಕರು ಸಿನಿಮಾ ನೋಡಲಿದ್ದಾರೆ.

‘ಟಿ ಸೀರೀಸ್‌’ನ ಭೂಷಣ್‌ ಕುಮಾರ್ ಅವರು ‘ಆದಿಪುರುಷ್​’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ಮೂಡಿಬಂದಿದೆ. ವಿಶ್ವಾದ್ಯಂತ ಜೂನ್​ 16ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ನಡೆಯುವ ಪ್ರೀಮಿಯರ್​ನಲ್ಲಿ ವಿದೇಶಿ ಪ್ರೇಕ್ಷಕರು ಸಿನಿಮಾ ನೋಡಲಿದ್ದಾರೆ.

4 / 5
ಈ ಸಿನಿಮಾದಲ್ಲಿ ಪ್ರಭಾಸ್​ ಜೊತೆ ಕೃತಿ ಸನೋನ್​, ಸನ್ನಿ ಸಿಂಗ್​, ದೇವದತ್ತ ನಾಗೆ, ವತ್ಸಲ್​ ಸೇಠ್​, ಸೋನಾಲ್​ ಚೌಹಾಣ್​ ಮುಂತಾದವರು ನಟಿಸಿದ್ದಾರೆ. ಅಜಯ್​-ಅತುಲ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಓಂ ರಾವತ್ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಕನ್ನಡದಲ್ಲೂ ಈ ಚಿತ್ರ ಡಬ್​ ಆಗಿ ತೆರೆಕಾಣಲಿದೆ.

ಈ ಸಿನಿಮಾದಲ್ಲಿ ಪ್ರಭಾಸ್​ ಜೊತೆ ಕೃತಿ ಸನೋನ್​, ಸನ್ನಿ ಸಿಂಗ್​, ದೇವದತ್ತ ನಾಗೆ, ವತ್ಸಲ್​ ಸೇಠ್​, ಸೋನಾಲ್​ ಚೌಹಾಣ್​ ಮುಂತಾದವರು ನಟಿಸಿದ್ದಾರೆ. ಅಜಯ್​-ಅತುಲ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಓಂ ರಾವತ್ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಕನ್ನಡದಲ್ಲೂ ಈ ಚಿತ್ರ ಡಬ್​ ಆಗಿ ತೆರೆಕಾಣಲಿದೆ.

5 / 5

Published On - 6:25 pm, Wed, 19 April 23

Follow us
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ