AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈನಂದಿನ ಜೀವನದಲ್ಲಿ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ: ಹೃದಾಯಾಘಾತದಿಂದ ದೂರವಿರಿ

ಚಳಿಗಾಲದಲ್ಲಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚು ಕಾಣಿಸಿಕೊಳ್ಳುತ್ತದೆ. ಹೀಗಾಗಿ ದೈನಂದಿನ ಅಭ್ಯಾಸದಿಂದಲೇ ಹೃದಯ ಹಾಗೂ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಫೋರ್ಟೀಸ್​ ಆಸ್ಪತ್ರೆಯ ಡಾ ಜಾಕಿಯಾ ಖಾನ್ ಅವರು ಕೆಲವು ಟಿಪ್ಸ್​ಗಳನ್ನು ನೀಡಿದ್ದಾರೆ ಇಲ್ಲಿದೆ ನೋಡಿ. (ಹಿಂದೂಸ್ತಾನ್​ ಟೈಮ್ಸ್​ ವರದಿ ಆಧರಿಸಿ ಮಾಹಿತಿ ನೀಡಲಾಗಿದೆ).

TV9 Web
| Edited By: |

Updated on:Jan 18, 2022 | 3:20 PM

Share
ಮದ್ಯಪಾನ ಮತ್ತು ಧೂಮಪಾನದ ಸೇವನೆಯನ್ನು ತ್ಯಜಿಸಿ. ಇಲ್ಲವಾದರೆ  
ಈ ಅಭ್ಯಾಸಗಳು ಚಳಿಗಾಲದಲ್ಲಿ ನಿಮ್ಮ ಹೃದಯಕ್ಕೆ ಕುತ್ತು ತರಬಹುದು.

ಮದ್ಯಪಾನ ಮತ್ತು ಧೂಮಪಾನದ ಸೇವನೆಯನ್ನು ತ್ಯಜಿಸಿ. ಇಲ್ಲವಾದರೆ ಈ ಅಭ್ಯಾಸಗಳು ಚಳಿಗಾಲದಲ್ಲಿ ನಿಮ್ಮ ಹೃದಯಕ್ಕೆ ಕುತ್ತು ತರಬಹುದು.

1 / 8
ನಿಮ್ಮ ಒತ್ತಡವನ್ನು ನಿಭಾಯಿಸಿಕೊಳ್ಳಿ. ಅತಿಯಾದ ಒತ್ತಡದಿಂದ ನಿಮ್ಮ ಹೃದಯಕ್ಕೆ ಹಾನಿಯಾಗುತ್ತದೆ.

ನಿಮ್ಮ ಒತ್ತಡವನ್ನು ನಿಭಾಯಿಸಿಕೊಳ್ಳಿ. ಅತಿಯಾದ ಒತ್ತಡದಿಂದ ನಿಮ್ಮ ಹೃದಯಕ್ಕೆ ಹಾನಿಯಾಗುತ್ತದೆ.

2 / 8
ಪೇಂಟಿಂಗ್​​, ಓದುವುದು, ಹೀಗೆ ನಿಮ್ಮ ನೆಚ್ಚಿನ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳಿ. ಇದು ನಿಮ್ಮ ಒತ್ತಡವನ್ನು ನಿವಾರಿಸಿ ಹೃದಯವನ್ನು ಸುರಕ್ಷಿತವಾಗಿಡುತ್ತದೆ.

ಪೇಂಟಿಂಗ್​​, ಓದುವುದು, ಹೀಗೆ ನಿಮ್ಮ ನೆಚ್ಚಿನ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳಿ. ಇದು ನಿಮ್ಮ ಒತ್ತಡವನ್ನು ನಿವಾರಿಸಿ ಹೃದಯವನ್ನು ಸುರಕ್ಷಿತವಾಗಿಡುತ್ತದೆ.

3 / 8
ರಾತ್ರಿ ಚೆನ್ನಾಗಿ ನಿದ್ರಿಸಿ. ನಿದ್ದೆ ನಿಮ್ಮ ಒತ್ತಡ, ಅನಾರೋಗ್ಯವನ್ನು ನಿವಾರಿಸುತ್ತದೆ. ಹೃದಯವನ್ನೂ ಆರೋಗ್ಯಯುತವಾಗಿಡುತ್ತದೆ.

ರಾತ್ರಿ ಚೆನ್ನಾಗಿ ನಿದ್ರಿಸಿ. ನಿದ್ದೆ ನಿಮ್ಮ ಒತ್ತಡ, ಅನಾರೋಗ್ಯವನ್ನು ನಿವಾರಿಸುತ್ತದೆ. ಹೃದಯವನ್ನೂ ಆರೋಗ್ಯಯುತವಾಗಿಡುತ್ತದೆ.

4 / 8
ಪ್ರತಿದಿನ ಕನಿಷ್ಠ 30 ನಿಮಿಷವಾದರೂ ವ್ಯಾಯಾಮ ಮಾಡಿ. ಚಳಿಯ ವಾತಾವರಣದ ವೇಳೆ ಮನೆಯ ಒಳಗೆ ಮಾಡುವಂತಹ ವ್ಯಾಯಾಮ ಅಭ್ಯಸಿಸಿಕೊಳ್ಳಿ.

ಪ್ರತಿದಿನ ಕನಿಷ್ಠ 30 ನಿಮಿಷವಾದರೂ ವ್ಯಾಯಾಮ ಮಾಡಿ. ಚಳಿಯ ವಾತಾವರಣದ ವೇಳೆ ಮನೆಯ ಒಳಗೆ ಮಾಡುವಂತಹ ವ್ಯಾಯಾಮ ಅಭ್ಯಸಿಸಿಕೊಳ್ಳಿ.

5 / 8
ಹೆಚ್ಚು ಸಿಹಿ ಮತ್ತು ಉಪ್ಪಿನ ಆಹಾರಕ್ಕೆ ಕಡಿವಾಣವಿರಲಿ. ಹಣ್ಣು, ತರಕಾರಿಗಳನ್ನು ಒಳಗೊಂಡ ಸಲಾಡ್​ಗಳನ್ನು ಹೆಚ್ಚು ಸೇವಿಸಿ.

ಹೆಚ್ಚು ಸಿಹಿ ಮತ್ತು ಉಪ್ಪಿನ ಆಹಾರಕ್ಕೆ ಕಡಿವಾಣವಿರಲಿ. ಹಣ್ಣು, ತರಕಾರಿಗಳನ್ನು ಒಳಗೊಂಡ ಸಲಾಡ್​ಗಳನ್ನು ಹೆಚ್ಚು ಸೇವಿಸಿ.

6 / 8
ರಕ್ತದೊತ್ತಡ, ಮಧುಮೇಹ, ರಕ್ತದಲ್ಲಿನ ಸಕ್ಕರೆ ಪ್ರಮಾಣದ ಬಗ್ಗೆ ನಿಗಾ ವಹಿಸಿ.

ರಕ್ತದೊತ್ತಡ, ಮಧುಮೇಹ, ರಕ್ತದಲ್ಲಿನ ಸಕ್ಕರೆ ಪ್ರಮಾಣದ ಬಗ್ಗೆ ನಿಗಾ ವಹಿಸಿ.

7 / 8
ಚಳಿಗಾಲದಲ್ಲಿ ದೇಹ ಹೆಚ್ಚು ಬೆವರಿವುದಿಲ್ಲ. ಆದರೆ ದೇಹಕ್ಕೆ ಬೇಕಾದಷ್ಟು ನೀರನ್ನು ಸೇವಿಸಿ. ದಿನಕ್ಕೆ ಕನಿಷ್ಠ 2 ಲೀ ನೀರಿನ ಸೇವನೆ ಉತ್ತಮ ಎನ್ನುತ್ತಾರೆ ತಜ್ಞರು

ಚಳಿಗಾಲದಲ್ಲಿ ದೇಹ ಹೆಚ್ಚು ಬೆವರಿವುದಿಲ್ಲ. ಆದರೆ ದೇಹಕ್ಕೆ ಬೇಕಾದಷ್ಟು ನೀರನ್ನು ಸೇವಿಸಿ. ದಿನಕ್ಕೆ ಕನಿಷ್ಠ 2 ಲೀ ನೀರಿನ ಸೇವನೆ ಉತ್ತಮ ಎನ್ನುತ್ತಾರೆ ತಜ್ಞರು

8 / 8

Published On - 3:17 pm, Tue, 18 January 22

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ